ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತನ್ನ ಗೋರಿ ತಾನೇ ತೋಡಿಕೊಳ್ಳುತ್ತಿರುವ ಉದಯ
    ಸುದ್ದಿ

    ತನ್ನ ಗೋರಿ ತಾನೇ ತೋಡಿಕೊಳ್ಳುತ್ತಿರುವ ಉದಯ

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉದಯ ಟಿವಿಯ ಇತ್ತೀಚಿನ ಕೆಲವು ಧಾರಾವಾಹಿಗಳನ್ನು ನೋಡಿದ್ದೀರಾ? ಮದುಮಗಳು, ಕನ್ಯಾದಾನ, ರಾಧಿಕಾ ಇತ್ಯಾದಿ.. ಥಟ್ಟನೆ ತಮಿಳಿನ ಧಾರಾವಾಹಿ ಅನ್ನಿಸಿಬಿಡುತ್ತವೆ. ಹೌದು. ಅಸಲಿಗೆ ಅವು ತಮಿಳು ರಿಮೇಕ್ ಗಳು. ಸೀನ್ ಟು ಸೀನ್ ರೀಮೇಕ್. ಎಪಿಸೋಡ್ ಆರಂಭ, ಮಧ್ಯಂತರ, ಅಂತ್ಯ ಎಲ್ಲವೂ ತಮಿಳಿನಲ್ಲಿ ಇದ್ದ ಹಾಗೇ ಇರಬೇಕು. ಹಾಗಂತ ಸನ್ ನೆಟ್ ವರ್ಕ್ ಮ್ಯಾನೇಜ್ ಮೆಂಟ್ ಆದೇಶವಂತೆ. ಚೆನ್ನೈನಲ್ಲಿ ಕೂತವರಿಗೆ ಮಾತ್ರ ಬುದ್ಧಿ ಇದೆ. ಬೆಂಗಳೂರು ಆಫೀಸಲ್ಲಿ ಕುಳಿತವರಿಗೆ ಬುದ್ಧಿ ಇಲ್ಲ. ಇದ್ದರೂ ಉಪಯೋಗಿಸುವುದು ಬೇಡ ಅನ್ನೋ  ಇರಾದೆಯಂತೆ. ಸುಪೀರಿಯಾರಿಟಿ ಕಾಂಪ್ಲೆಕ್ಸ್.

     ಅಸಲಿಗೆ ಉದಯ ವಾಹಿನಿಗೆ ವೀಕ್ಷಕರೇ ಇಲ್ಲ. ಸ್ವಲ್ಪ ಜನ ನೋಡುತ್ತಿದ್ದಾರೆ ಅಂದರೆ ಕಾರಣ ಸಿನಿಮಾ. ಜೊತೆಗೆ ಸ್ವಮೇಕ್ ಕಥೆಗಳಾದ `ಗೌರಿಪುರದ ಗಯ್ಯಾಳಿಗಳು, ನೇತ್ರಾವತಿ, ನಯನತಾರಾ’  ತಕ್ಕಮಟ್ಟಿಗೆ ಓಡುತ್ತಿವೆ. ಈಗ ವೀಕ್ಷಕರ ನೆಚ್ಚಿನ ಚಾನೆಲ್ ಉದಯ ಅಲ್ಲವೇ ಅಲ್ಲ. ಹೀಗಿದ್ದಾಗಲೂ ಗತಕಾಲದ ವೈಭವದ ಭ್ರಮೆಯಲ್ಲಿ ಉದಯ ಕಟ್-ಎನ್-ಪೇಸ್ಟ್ ರೀಮೇಕಿಗೆ ಜೋತುಬಿದ್ದು ತನ್ನ ಗೋರಿಗೆ ತಾನೇ ಹೊಂಡ ತೋಡುತ್ತಿದೆ. ಕನ್ನಡದ ಕ್ರಿಯಾಶೀಲ ಮನಸ್ಸುಗಳನ್ನು ನಿಕೃಷ್ಟವಾಗಿ ಕಾಣುತ್ತಿದೆ. ಇದಕ್ಕೆಲ್ಲ ಸನ್ ನೆಟ್ವರ್ಕ್ ಮುಖ್ಯಸ್ಥ ಕಲಾನಿಧಿ ಮಾರನ್ ಪತ್ನಿ ಕಾವೇರಿ ಅವರೇ ಕಾರಣ ಅಂತ ಗುಸುಗುಸು ಓಡಾಡ್ತಿದೆ. ಬೆಂಗಳೂರು ಮುಖ್ಯಸ್ಥರಿಗೆ ಸ್ವಲ್ಪವೂ ಸ್ವಾತಂತ್ರ್ಯ ಇಲ್ಲ ಎನ್ನಲಾಗುತ್ತಿದೆ. ಕನ್ನಡ(ಉದಯ), ತಮಿಳು(ಸನ್), ತೆಲುಗು(ಜೆಮಿನಿ), ಮಲಯಾಳಂ(ಸೂರ್ಯ), ಸನ್ ಮರಾಠಿ, ಸನ್ ಬೆಂಗಾಲಿ ಭಾಷೆಗಳ ಎಲ್ಲ ಧಾರಾವಾಹಿಗಳ ಆಗುಹೋಗು ನಿರ್ಧರಿಸುವವರು ಕಾವೇರಿಯವರೇ ಅಂತೆ. ಮೂಲತಃ ಕನ್ನಡತಿ ಆಗಿದ್ದರೂ ಸ್ವಮೇಕ್ ವಿರೋಧಿ ಧೋರಣೆ ಏಕೋ ಗೊತ್ತಿಲ್ಲ; ಒಟ್ಟಿನಲ್ಲಿ ಇಂಥ ಭ್ರಮಿಷ್ಠ ನಿರ್ಧಾರಗಳಿಂದ ಉದಯವನ್ನು ಕಾಪಾಡಲು ಮ್ಯಾನೇಜ್ ಮೆಂಟೇ ಬದಲಾಗಬೇಕು ಎಂಬ ಕುಹಕ ಕಿರುತೆರೆ ವಲಯದಲ್ಲಿ ಕೇಳಿಬರುತ್ತಿದೆ.

    Verbattle
    Verbattle
    Verbattle
    #dubbing #kannada #nagini #raghavendrahunsur #seriel #zeekannada
    Share. Facebook Twitter Pinterest LinkedIn Tumblr Email WhatsApp
    Previous Articleರವಿ ಬೆಳಗೆರೆಗೆ ಅಪಮಾನ ಮಾಡಿತ್ತಾ ಸ್ಟಾರ್ ಸುವರ್ಣ…?
    Next Article ಗೆದ್ದು ಬೀಗುತ್ತಿರುವ ಜೀ ಕನ್ನಡಕ್ಕೆ ಬೀಳುವುದೇ ಕಡಿವಾಣ?
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Robertram ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Thomaszox ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.