Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿ ಲಡ್ಡು ಗೆ ಕೊಬ್ಬು ಸೇರಿದ್ದು ಹೇಗೆ ಗೊತ್ತಾ.
    Trending

    ತಿರುಪತಿ ಲಡ್ಡು ಗೆ ಕೊಬ್ಬು ಸೇರಿದ್ದು ಹೇಗೆ ಗೊತ್ತಾ.

    vartha chakraBy vartha chakraಸೆಪ್ಟೆಂಬರ್ 20, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಕಲಿಯುಗದ ಆರಾಧ್ಯ ದೈವ ಏಳು ಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪ ಎಲ್ಲರ ಸಂಕಷ್ಟ ಪರಿಹರಿಸುವ ಅನಾಥ ಬಂಧು ಎಂದು ನಂಬಿರುವ ಭಕ್ತರು ಜೀವಮಾನದಲ್ಲಿ ಒಮ್ಮೆಯಾದರೂ ತಿರುಪತಿಗೆ ತೆರಳಬೇಕು ಎಂದು ಬಯಸುತ್ತಾರೆ.
    ಹಾಗೆಯೇ ಇಲ್ಲಿ ಪ್ರಸಾದ ರೂಪದಲ್ಲಿ ಕೊಡಲಾಗುವ ಲಡ್ಡು ಜಗತ್ಪ್ರಸಿದ್ಧ. ಈ ಲಡ್ಡು ಜೊತೆಗೆ ಕೇವಲ ಪಟ್ಟಿ ಮಾತ್ರವಲ್ಲ ಅದರ ರುಚಿ ಮತ್ತು ಗುಣಮಟ್ಟ ಕೂಡ ಸಮ್ಮಿಳಿತವಾಗಿದ್ದು ನಾಸ್ತಿಕರೂ ಕೂಡ ಈ ಲಡ್ಡುವಿನ ಪ್ರೀತಿಯಿಂದ ಹೊರತಾಗಿಲ್ಲ.
    ಇಂಥ ರುಚಿಕರ ಲಡ್ಡುವಿಗೆ ಪ್ರಮುಖ ಕಾರಣ ಕರ್ನಾಟಕದ ಹಾಲು ಒಕ್ಕೂಟ (ಕೆಎಂಎಫ್) ಸರಬರಾಜು ಮಾಡುವ ತುಪ್ಪ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ.ಹಲವು ದಶಕಗಳಿಂದ ಕೆಎಂಎಫ್ ತಿರುಪತಿಗೆ ತುಪ್ಪ ಸರಬರಾಜು ಮಾಡುತ್ತಿತ್ತು.
    ಆದರೆ, ಕಳೆದ ಐದು ವರ್ಷಗಳಿಂದ ತುಪ್ಪ ಸರಬರಾಜು ಸ್ಥಗಿತ ಮಾಡಲಾಯಿತು 5 ವರ್ಷಗಳ ಹಿಂದೆ ಟಿಟಿಡಿ ಆಡಳಿತ ಮಂಡಳಿ ಕೇಳಿದ ಬೆಲೆಗೆ ತುಪ್ಪ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ಕೆಎಂಎಫ್ ಹೇಳಿದ ಪರಿಣಾಮ ಟಿ ಟಿ ಡಿ ಆಡಳಿತ ಮಂಡಳಿ ತುಪ್ಪ ಸರಬರಾಜು ಮಾಡಲು ಟೆಂಡರ್ ಕರೆಯಿತು.
    ಕೆಎಂಎಫ್ ಕೂಡಾ ಟೆಂಡರ್ ನಲ್ಲಿ ಭಾಗವಹಿಸಿ ಪ್ರತಿ ಕಿಲೋ ತುಪ್ಪಕ್ಕೆ 600 ರೂಪಾಯಿ ನಮೂದಿಸಿತ್ತು. ಆದರೆ ಖಾಸಗಿ ಸಂಸ್ಥೆಯೊಂದು ಕೇವಲ 320 ರೂಪಾಯಿಗೆ ಕಿಲೋ ತುಪ್ಪ ಆ ಸರಬರಾಜು ಮಾಡುವುದಾಗಿ ಹೇಳಿ ಟೆಂಡರ್ ಪಡೆದುಕೊಂಡಿತು. ಆಗಲೇ ಕೆಎಂಎಫ್ ಅಧಿಕಾರಿಗಳು ಎಷ್ಟು ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಸುವಿನ ತುಪ್ಪ ಸರಬರಾಜು ಮಾಡಲು ಸಾಧ್ಯವಿಲ್ಲ ಪ್ರಾಣಿಜನ್ಯ ಕೊಬ್ಬುಗಳಿಂದ ತಯಾರಿಸಿದ ಉತ್ಪನ್ನವನ್ನು ತುಪ್ಪ ಮಾರಾಟ ಮಾಡಬಹುದು ಎಂದು ಎಚ್ಚರಿಸಿತ್ತು.
    ಆದರೆ ಅಂದು ಈ ಎಚ್ಚರಿಕೆಯನ್ನು ಯಾರೂ ಕೂಡ ಗಂಭೀರವಾಗಿ ಪರಿಗಣಿಸಿರಲಿಲ್ಲ.
    ಇದೀಗ ಕಳೆದ ಐದು ವರ್ಷಗಳಿಂದ ತಿರುಪತಿಗೆ ಸರಬರಾಜು ಮಾಡಿದ ತುಪ್ಪವು ಸೋಯಾಬೀನ್‌, ಗೋವಿನ ಜೋಳದ ಎಣ್ಣೆ, ಆಲಿವ್‌ ಎಣ್ಣೆ, ಗೋಧಿ ಹೊಟ್ಟಿನ ಎಣ್ಣೆ, ಜೋಳದ ಎಣ್ಣೆ, ಹತ್ತಿಬೀಜದ ಎಣ್ಣೆ, ಮೀನಿನ ಎಣ್ಣೆ, ಗೋವಿನ ಕೊಬ್ಬು, ತಾಳೆ ಎಣ್ಣೆ ಮತ್ತು ಹಂದಿಯ ಕೊಬ್ಬನ್ನು ಒಳಗೊಂಡಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
    ಇದೀಗ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್‌ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ದೇವಸ್ಥಾನದ ಆಡಳಿತ ಸಮಿತಿಯೊಂದನ್ನು ರಚಿಸಿದೆ.
    ಡಾ.ಸುರೇಂದ್ರನಾಥ್‌, ಡಾ.ವಿಜಯ್‌ ಭಾಸ್ಕರ್‌ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್‌ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿ ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್‌ ತಿಳಿಸಿದ್ದಾರೆ.
    ಟೆಂಡರ್‌ಗಳಲ್ಲಿ ಗುಣಮಟ್ಟದ ತುಪ್ಪ ಖರೀದಿಸಲು ಸೇರಿಸಬೇಕಾದ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸಮಿತಿಯು ಸಲಹೆ ನೀಡಲಿದೆ ಎಂದು ಅವರು ಹೇಳಿದರು.

    Verbattle
    Verbattle
    Verbattle
    Government Karnataka News Trending ಅಪರಾಧ ಸುದ್ದಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.
    Next Article ನಂದಿನಿ ತುಪ್ಪ ಮಾತ್ರ ಬಳಸಿ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Wwkimr on ಫೆಬ್ರವರಿ 13, 2026 9:40 ಫೂರ್ವಾಹ್ನ

      mgm sportsbook promo betmgm-play mgm on line

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rekonstrykciya zdanii_pcea ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • http://wiki.die-karte-bitte.de/index.php/Benutzer_Diskussion:ShayneBadillo0 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Jgrzwd ರಲ್ಲಿ ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.