Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Viral

    ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ

    vartha chakraBy vartha chakraಮಾರ್ಚ್ 17, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.16:
    ಬ್ಯಾಂಕ್ ದರೋಡೆಗೆಂದು ಉತ್ತರ ಪ್ರದೇಶದಿಂದ ಕರ್ನಾಟಕಕ್ಕೆ ಆಗಮಿಸಿ ದಾವಣಗೆರೆ ಸಮೀಪದ ಹೊನ್ನಾಳಿಯಲ್ಲಿ ಬ್ಯಾಂಕ್ ದೋಚಲು ಸಜ್ಜುಗೊಂಡಿದ್ದ ತಂಡವೊಂದನ್ನು ರಾಜ್ಯ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಹೆಡೆಮುರಿ ಕಟ್ಟಿದ್ದಾರೆ.
    ಬ್ಯಾಂಕ್ ದರೋಡೆಗೆ ಹೊಂಚು ಹಾಕಿ ಹೊರಟಿದ್ದ ತಂಡವನ್ನು ಹೊನ್ನಾಳಿ ಚೆಕ್ ಪೋಸ್ಟ್ ನಲ್ಲಿ ಅಡ್ಡ ಕಟ್ಟಿದ ಪೊಲೀಸರು ನಂತರ ಅರಭಘಟ್ಟ ಬಳಿ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಹಾರಿಸಿದ ಗುಂಡಿನಿಂದ ಓರ್ವ ಗಾಯಗೊಂಡು ಸಿಕ್ಕಿ ಬಿದ್ದರೆ ಪರಾರಿಯಾಗಲು ಯತ್ನಿಸಿದ ಉತ್ತರ ಪ್ರದೇಶ ಮೂಲದ ಹಜರತ್‌ ಆಲಿ (50), ಅಸ್ಲಾಂ ಟನ್‌ ಟನ್‌ (55), ಕಮರುದ್ದೀನ್‌ ಅಲಿಯಾಸ್‌‍ ಬಾಬು ಸೆರಲಿ (40) ಎಂಬುವವರನ್ನು ಬಂಧಿಸಲಾಗಿದೆ.
    ದರೋಡೆಕೋರರ ಗ್ಯಾಂಗ್‌ ಬ್ಯಾಂಕ್‌ ದರೋಡೆಗೆ ಬಂದಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾವಣಗೆರೆ ಜಿಲ್ಲಾ ಪೊಲೀಸರು ಅಲರ್ಟ್‌ ಆಗಿ ಕಾರ್ಯಾಚರಣೆಗೆ ಇಳಿದಿದ್ದರು. ಹೊನ್ನಾಳಿ ಬಳಿ ಪೊಲೀಸರ ತಂಡ ನಾಕಬಂಧಿ ಮಾಡಿ ಕಳೆದ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದರು. ಎರೆಟಿಗಾ ಹಾಗೂ ಮಹೀಂದ್ರ ಎಸ್‌‍ಯುವಿ 500 ಉತ್ತರ ಪ್ರದೇಶ ನೋಂದಣಿಯ ಕಾರು ಹರಿಹರದ ಕಡೆಯಿಂದ ನ್ಯಾಮತಿ ಕಡೆಗೆ ಹೋಗುತ್ತಿತ್ತು.
    ಈ ವೇಳೆ ಇವರನ್ನು ಹೊನ್ನಾಳಿ ಬಳಿಯ ಚೆಕ್‌ಪೋಸ್ಟ್‌ನಲ್ಲಿ ತಡೆಯಲು ಪೊಲೀಸರು ಯತ್ನಿಸಿದ್ದಾರೆ. ಈ ವೇಳೆ ಅವರು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಪರಾರಿಯಾದರು.ನಂತರ ಪೊಲೀಸರು ಅವರ ಕಾರನ್ನು ಬೆನ್ನಟ್ಟಿದಾಗ ಅರಬಘಟ್ಟ ಬಳಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾಗಿ ಕಾನ್ಸ್ ಟೇಬಲ್‌ ಅನಂದ್‌ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
    ದರೋಡೆಕೋರರು ದಾಳಿ ನಡೆಸುತ್ತಿದ್ದಂತೆ ಆತರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ರವಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಆತರಕ್ಷಣೆಗಾಗಿ ಹಾರಿಸಿದ ಒಂದು ಗುಂಡು ಗುಡ್ಡು ಅಲಿಯಾನ್‌ ಗುಡು ಖಾಲಿಯಾ(45) ಕಾಲಿಗೆ ಗುಂಡು ತಗುಲಿ ಕುಸಿದು ಬಿದ್ದಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ.
    ಆರೋಪಿಗಳು ಕರ್ನಾಟಕದಲ್ಲಿ 2014ರಿಂದ 2024ರವರೆಗೆ ರಾಜ್ಯದ ಹಲವೆಡೆ ಬ್ಯಾಂಕ್‌ಗಳು ಸೇರಿದಂತೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.
    ಈ ಆರೋಪಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ 3.33,82.940 ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದರೆಂದು ಗೊತ್ತಾಗಿದೆ. ಇದಲ್ಲದೇ ಕೊಪ್ಪಳದ ಬೇವೂರು ಪೊಲೀಸ್‌‍ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ 1.46,55,905 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತಿತ್ತರ ವಸ್ತುಗಳ ಪ್ರಕರಣ ಕೂಡ ಬಳಕಿಗೆ ಬಂದಿದೆ.
    ಶಿವಮೊಗ್ಗದ ಭದ್ರಾವತಿ ಗ್ರಾಮಾಂತರ ಪೊಲೀಸ್‌‍ ಠಾಣೆಯಲ್ಲಿ ನಡೆದಿದ್ದ ಎಲೆಕ್ಟ್ರಾನಿಕ್‌ ವಸ್ತುಗಳ ಕಳ್ಳತನ, ಹಾವೇರಿ ಜಿಲ್ಲೆಯ ತಡಸಾ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಜ್ಯುವೆಲ್ಲರಿ ಅಂಗಡಿ ಕಳ್ಳತನ ಪ್ರಕರಣದಲ್ಲಿ ಇವರು ಭಾಗಿಯಾಗಿದ್ದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಕಳ್ಳತನ ಕಾರು ಚಿನ್ನ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ
    Next Article ಮಚ್ಚಾ ಅಂದಿದ್ದಕ್ಕೆ ಹೀಗಾ..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Oouqyn on ಫೆಬ್ರವರಿ 11, 2026 10:33 ಅಪರಾಹ್ನ

      mgm casino login https://betmgm-play.com/ betmgm free 200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uuexhk ರಲ್ಲಿ ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LinwoodGah ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LinwoodGah ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.