ಬೆಂಗಳೂರು,ಜು.8-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆ ನಡೆಸಿದ್ದಾರೆ.
ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಅನ್ನು ಭೇಟಿಯಾಗಲು ಜೈಲಿಗೆ ಬಂದವರಾದರೆ,ಮತ್ತೊಬ್ಬ ಕಾರ್ತಿಕ್ ಪುರೋಹಿತ್. ಈತನಿಗೆ ಇಂದು ನೊಟೀಸ್ ನೀಡಿ ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಲಾಗಿದೆ.
ಕಳೆದ ಜು.6ರಂದು ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.
ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್ಗೆ ಇರುವ ಮಾಹಿತ…
Previous ArticleCM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
Next Article Medical emergency ಘೋಷಣೆ ಅಗತ್ಯವಿಲ್ಲ


1 ಟಿಪ್ಪಣಿ
The only place where goosebumps pay real money – https://aranitidine.com , Where every loss was just foreplay for the win .