Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಪ್ರಕರಣ: ಸರ್ಕಾರಕ್ಕೆ ನೋಟಿಸ್.
    Trending

    ದರ್ಶನ್ ಪ್ರಕರಣ: ಸರ್ಕಾರಕ್ಕೆ ನೋಟಿಸ್.

    vartha chakraBy vartha chakraಜುಲೈ 10, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.10- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರು ಮನೆ ಊಟದ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
    ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠವು. ಅರ್ಜಿದಾರರ ಮನವಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮತ್ತು ಜೈಲು ಮೇಲ್ವಿಚಾರಣಾಧಿಕಾರಿಗಳಿಗೆ ಸೂಚಿಸಿ ಜು.18ಕ್ಕೆ ವಿಚಾರಣೆಯನ್ನು ಮುಂದೂಡಿದೆ.
    ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೊಳಗಾದ ಕೈದಿಗಳಿಗೆ ಬೇರೆ ಬೇರೆ ರೀತಿಯ ಮಾರ್ಗಸೂಚಿಗಳಿವೆ. ಅವುಗಳನ್ನು ತಿಳಿದುಕೊಂಡು ನ್ಯಾಯಪೀಠ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿಚಾರಣೆಯನ್ನು ಜು.18 ಮುಂದೂಡಿತು
    ಕಾನೂನಿನಲ್ಲಿ ಅವಕಾಶವಿದೆ ಎಂಬುದನ್ನು ತೋರಿಸುವ ಅಗತ್ಯವಿಲ್ಲ. ಈ ಸಂಬಂಧ ಇರುವ ಆದೇಶಗಳನ್ನು ತಿಳಿಸುವಂತೆ ನ್ಯಾಯಪೀಠ ಸೂಚನೆ ನೀಡಿತು. ಬಂಧೀಖಾನೆ ನಿಯಮಗಳನ್ನು ತಿಳಿಸಿ, ಅದರಂತೆ ಮುಂದುವರೆಸಲಾಗುವುದು. ಅಲ್ಲದೆ, ಕಾನೂನಿನಲ್ಲಿ ಅವಕಾಶವಿದ್ದರೆ ಮನೆ ಊಟ ಒದಗಿಸಲು ಸೂಚಿಸಲಾಗುವುದು, ಇಲ್ಲದಿದ್ದರೆ ಇಲ್ಲ ಎಂದು ಪೀಠ ಹೇಳಿತು.
    ಅಲ್ಲದೆ, ಈ ಸಂಬಂಧ ಇತರೆ ನ್ಯಾಯಾಲಯಗಳು ಇಲ್ಲದಿದ್ದಲ್ಲಿ ಆದೇಶಿಸಲಾಗುವುದು. ಎಲ್ಲವನ್ನೂ ಊಹೆಯ ಮೂಲಕ ಹೇಳುವಂತಿಲ್ಲ. ಕಾನೂನು ತಿಳಿದುಕೊಂಡು ಸರ್ಕಾರ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲಿ, ಬಳಿಕ ಅದರಲ್ಲಿನ ಅಂಶಗಳನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಪೀಠ ತಿಳಿಸಿತು.
    ಅರ್ಜಿದಾರರ ಮನವಿ:
    ಕಾರಾಗೃಹದಲ್ಲಿ ನೀಡುತ್ತಿರುವ ಆಹಾರವು ಅರ್ಜಿದಾರರಿಗೆ ಸೂಕ್ತ ರೀತಿಯಲ್ಲಿ ಜೀರ್ಣವಾಗುತ್ತಿಲ್ಲ. ಹೀಗಾಗಿ, ಕೆಲವು ದಿನಗಳಿಂದ ಅತಿಸಾರದಿಂದ (ಭೇದಿ) ಬಳಲುತ್ತಿದ್ದಾರೆ. ಜೈಲಿನ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದ್ದ ಆಹಾರದಲ್ಲಿ ವಿಷಕಾರಿ ಸೂಕ್ಷ್ಮ ಜೀವಿಗಳು ಸೇರಿವೆ ಎಂದು ತಿಳಿಸಿದ್ದಾರೆ. ಜೊತೆಗೆ, ಅರ್ಜಿದಾರರು ತೂಕದಲ್ಲಿಯೂ ಇಳಿಕೆ ಆಗಿದ್ದಾರೆ. ಇದರಿಂದ ಕಾರಾಗೃಹದಲ್ಲಿ ವಿತರಣೆ ಮಾಡುತ್ತಿರುವ ಆಹಾರ ಸೇವನೆ ಮಾಡುವುದಕ್ಕೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ ಮನೆ ಆಹಾರ ತರಿಸಿಕೊಳ್ಳುವುದಕ್ಕೆ ಅವಕಶ ನೀಡಬೇಕು ಎಂದು ಜೈಲು ಅಧಿಕಾರಿಗಳಿಗೆ ಈಗಾಗಲೇ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
    ಆದರೆ, ಅಧಿಕಾರಿಗಳು ಹೈಕೋರ್ಟ್ ಆದೇಶವಿಲ್ಲದೆ, ಅರ್ಜಿದಾರರ ಕುಟುಂಬಸ್ಥರು ಮನೆಯಲ್ಲಿ ಸಿದ್ದಪಡಿಸಿದ ಆಹಾರವನ್ನು ಒದಗಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿ ನಿರಾಕರಿಸಿದ್ದಾರೆ. ಅರ್ಜಿದಾರರು ದೊಡ್ಡ ಪ್ರಮಾಣದಲ್ಲಿ ತೂಕ ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
    ವೆಚ್ಚವೂ ಕಡಿಮೆ:
    ಅಲ್ಲದೆ, ಕರ್ನಾಟಕ ಬಂಧೀಖಾನೆ ಕಾಯಿದೆ 1963 ಸೆಕ್ಷನ್ 30ರ ಪ್ರಕಾರ ವಿಚಾರಣಾಧೀನ ಕೈದಿಗಳು ಜೈಲು ಅಧಿಕಾರಿಗಳ ಹೊರಗಡೆಯಿಂದ ಆಹಾರ, ಬಟ್ಟೆ ಮತ್ತು ಹಾಸಿಗೆಯನ್ನು ಪಡೆದುಕೊಳ್ಳುವುದಕ್ಕೆ ಅವಕಾಶವಿದೆ. ಜೊತೆಗೆ, ಅರ್ಜಿದಾರರು ಅಪರಾಧಿಯಾಗಿಲ್ಲ. ಆದ್ದರಿಂದ, ಊಟ, ಹಾಸಿಗೆ ಪುಸ್ತಕಗಳು ಮತ್ತು ಸುದ್ದಿ ಪತ್ರಿಕೆಗಳನ್ನು ಮನೆಯಿಂದ ತರಿಸಿಕೊಂಡಲ್ಲಿ ಸರ್ಕಾರದ ಖಜಾನೆಗೆ ಆಗುವ ವೆಚ್ಚವೂ ಕಡಿಮೆಯಾಗಲಿದೆ. ಅಲ್ಲದೆ, ಅರ್ಜಿದಾರರಿಗೆ ಮನೆ ಆಹಾರ ನೀಡದಿರುವ ಜೈಲು ಅಧಿಕಾರಿಗಳ ಕ್ರಮ ಅಮಾನವೀಯವಾಗಿದ್ದು, ಸಂವಿಧಾನದ ಪರಿಚ್ಛೇದ 21ರ ಬದುಕುವ ಹಕ್ಕು ಉಲ್ಲಂಘಿಸಿದಂತಾಗಲಿದೆ ಎಂದು ಅರ್ಜಿಯಲ್ಲಿ ಕೊರಿದ್ದಾರೆ.

    Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಆರೋಗ್ಯ ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚೆಡ್ಡಿ ಗ್ಯಾಂಗ್ ಗೆ ಗುಂಡಿಕ್ಕಿದ ಪೊಲೀಸ್.
    Next Article ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    12 ಪ್ರತಿಕ್ರಿಯೆಗಳು

    1. damski_komplekti_jjMa on ಜೂನ್ 3, 2025 2:03 ಫೂರ್ವಾಹ್ನ

      Моделите дамски комплекти, които всяка стилна жена трябва да има
      дамски комплекти с намаление https://www.komplekti-za-jheni.com/ .

      Reply
    2. damski_bluzi_tupn on ಜೂನ್ 3, 2025 7:38 ಅಪರಾಹ್ನ

      Офис визия с класа благодарение на нашите дамски блузи
      стилни дамски блузи http://bluzi-damski.com/ .

      Reply
    3. arenda_yahty_ofon on ಜೂನ್ 5, 2025 10:37 ಅಪರಾಹ್ನ

      Комфорт, стиль, свобода — всё это даёт аренда яхты в Сочи
      снять яхту в сочи http://www.arenda-yahty-sochi23.ru .

      Reply
    4. c2sqa on ಜೂನ್ 7, 2025 7:46 ಫೂರ್ವಾಹ್ನ

      order clomiphene online buying generic clomiphene get clomid without insurance how to get generic clomiphene price clomid only cycle buying clomid pill buy clomid tablets

      Reply
    5. gagry_otdyh_pjOa on ಜೂನ್ 8, 2025 6:19 ಅಪರಾಹ್ನ

      Отдых в Гаграх без посредников: жильё напрямую от хозяев
      отдых в гаграх https://otdyh-gagry.ru .

      Reply
    6. full_hd_film_xeKt on ಜೂನ್ 9, 2025 8:57 ಫೂರ್ವಾಹ್ನ

      Hızlı yükleme ve donmayan sistemle full hd film izleme keyfi
      film izle 4k film izle 4k .

      Reply
    7. buy cialis daily use on ಜೂನ್ 9, 2025 8:03 ಅಪರಾಹ್ನ

      This website positively has all of the information and facts I needed there this subject and didn’t know who to ask.

      Reply
    8. flagyl pregnancy category on ಜೂನ್ 11, 2025 2:18 ಅಪರಾಹ್ನ

      More posts like this would persuade the online space more useful.

      Reply
    9. dostavka_alkogolya_roKn on ಜೂನ್ 11, 2025 6:45 ಅಪರಾಹ್ನ

      Все о доставке алкоголя: как работает сервис и почему это удобно
      доставка алкоголя в ночное время доставка алкоголя домой москва .

      Reply
    10. om9a1 on ಜೂನ್ 19, 2025 12:37 ಫೂರ್ವಾಹ್ನ

      buy cheap propranolol – propranolol price methotrexate over the counter

      Reply
    11. v6eco on ಜೂನ್ 24, 2025 12:45 ಫೂರ್ವಾಹ್ನ

      cost zithromax 250mg – order bystolic 20mg nebivolol without prescription

      Reply
    12. klining_bvEt on ಜೂನ್ 24, 2025 6:04 ಅಪರಾಹ್ನ

      Посетите наш сайт и узнайте о услугах клининга в спб цены!
      Клининговые услуги в Санкт-Петербурге становятся всё более популярными. С каждым годом увеличивается количество компаний, предоставляющих разнообразные услуги по уборке.

      Клиенты ценят качество и доступность таких услуг. Команды клининговых компаний зачастую предлагают персонализированный подход к каждому клиенту, учитывая его потребности.

      Клининговые компании предлагают различные варианты услуг, от регулярной уборки до разовых). Некоторые клининговые фирмы предоставляют дополнительные услуги, например, уборку после ремонта или мероприятий.

      Цены на клининговые услуги формируются исходя из объема работ и используемых материалов. Заказчики могут подобрать различные варианты услуг, чтобы найти оптимальное решение.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dsyhh ರಲ್ಲಿ ಚಲಿಸುತ್ತಿರುವ ಬೈಕ್ ಮೇಲೆ ಸರಸ
    • i58y2 ರಲ್ಲಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna
    • tqkx2 ರಲ್ಲಿ ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe