Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೀಪಕ್ ತಿಮ್ಮಯ ಅವರಿಗೆ ಕೆಂಪೇಗೌಡ ಪ್ರಶಸ್ತಿ
    ಸುದ್ದಿ

    ದೀಪಕ್ ತಿಮ್ಮಯ ಅವರಿಗೆ ಕೆಂಪೇಗೌಡ ಪ್ರಶಸ್ತಿ

    vartha chakraBy vartha chakraಜೂನ್ 28, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಜುಲೈ 27ರ ಶುಕ್ರವಾರ ಸಂಜೆ ಸಂಭ್ರಮದ ವಾತಾವರಣ. ನಾಡಪ್ರಭು ಕೆಂಪೇಗೌಡ ಅವರ ಜಯಂತಿಯ ಅಂಗವಾಗಿ ಮಹಾನಗರ ಪಾಲಿಕೆ ನೀಡುವ ನಗರದ ಅತ್ಯುನ್ನತ ಗೌರವ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಸಮಾರಂಭ ಇಲ್ಲಿ ಆಯೋಜಿಸಲಾಗಿತ್ತು.
    ಸಮಾಜದ ವಿವಿಧ ವಲಯದಲ್ಲಿ ಅದ್ವಿತೀಯ ಸೇವೆ ಸಲ್ಲಿಸಿದ ಗಣ್ಯ ಮಾನ್ಯರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
    ಮಾಧ್ಯಮ, ಶಿಕ್ಷಣ, ಸಮಾಜಸೇವೆ ಹೀಗೆ ನಾನಾವಲಯದಲ್ಲಿ ಕಳೆದ ಮೂರು ದಶಕಗಳಿಂದ ಕೆಲಸ ಮಾಡುತ್ತಿರುವ ದೀಪಕ್ ತಿಮ್ಮಯ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ ಹಲವು ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು.
    ಜೇಡರ ಬಲೆ ಕಾರ್ಯಕ್ರಮದ ಮೂಲಕ ಮನೆಮಾತಾದ ದೀಪ ತಿಮ್ಮಯ ಅವರು ಆನಂತರ ದೃಶ್ಯ ಮಾಧ್ಯಮದಲ್ಲಿ ಹಲವಾರು ವಿಭಿನ್ನ ಕಾರ್ಯಕ್ರಮಗಳ ಮೂಲಕ ನಾಡಿನ ಗಮನ ಸೆಳೆದರು ಸಮಾಜದ ಹಲವು ಆನಿಷ್ಠಗಳ ವಿರುದ್ಧ ಮಾಧ್ಯಮಗಳ ಮೂಲಕ ಅರಿವು ಮೂಡಿಸಿದ ಇವರು ನಂತರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಇವರ ಈ ಸೇವೆಯನ್ನು ಗೌರವಿಸಿ ಅತ್ಯುನ್ನತ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಈ ವೇಳೆ ಪ್ರಕಟಿಸಿದರು.
    ಈ ಸಮಾರಂಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಾಜಿ ಮಂತ್ರಿ ಎಚ್ ಎಂ ರೇವಣ್ಣ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಸೇರಿದಂತೆ ಹಲವು ಶಾಸಕರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಆರೋಗ್ಯ ಬೆಂಗಳೂರು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಬಿಕ್ಕಟ್ಟಿಗೆ ಆರ್ ಎಸ್ ಎಸ್ ತೇಪೆ.
    Next Article ಒಂದಾದ ಜಾರಕಿಹೊಳಿ ಬ್ರದರ್ಸ್ !
    vartha chakra
    • Website

    Related Posts

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4fx9q ರಲ್ಲಿ Kenyan ಮಹಿಳೆ ಒಳ ಉಡುಪಿನಲ್ಲಿತ್ತು 12ಕೋಟಿ ಮೌಲ್ಯದ ಡ್ರಗ್ಸ್
    • 5cr73 ರಲ್ಲಿ ವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ
    • 2jhx0 ರಲ್ಲಿ ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe