Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    Viral

    ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ

    vartha chakraBy vartha chakraಮಾರ್ಚ್ 21, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.21-
    ರಾಜ್ಯದ ಮುಖ್ಯಮಂತ್ರಿ, ಸಚಿವರು ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಎಲ್ಲಾ ಶಾಸಕರ ವೇತನ ಮತ್ತಿತರ ಬಗ್ಗೆ ಶೇಕಡ ನೂರರಷ್ಟು ಹೆಚ್ಚಳವಾಗಿದೆ.
    ಸಂಬಳ ಹೆಚ್ಚಳ ಮಾಡುವ ಮಸೂದೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆಯಾಗಿ ಯಾವುದೇ ಚರ್ಚೆ ಇಲ್ಲದೆ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.
    ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು ಮತ್ತು ಶಾಸಕರ ವೇತನ, ಭತ್ಯೆಯನ್ನು ಶೇ.100ರಷ್ಟು ಸಂಬಳ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಎಲ್ಲರ ಸಂಬಳ ಶೇ.100ರಷ್ಟು ಹೆಚ್ಚಾಗಿದೆ.
    ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2025, ಹಾಗೂ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು (ತಿದ್ದುಪಡಿ) ವಿಧೇಯಕ-2025 ನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರೆ, ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಡನೆ ಮಾಡಿ ಅನುಮೋದನೆ ಪಡೆದುಕೊಂಡರು.
    ಕಳೆದ 2022ರಲ್ಲಿ ಶಾಸಕರ ವೇತನ ಮತ್ತು ಭತ್ಯೆಗಳ ಪರಿಷ್ಕರಿಸಿತ್ತು. ಆಗ ಮಂಡಿಸಲಾಗಿದ್ದ ತಿದ್ದುಪಡಿ ವಿಧೇಯಕದಲ್ಲಿ ಬೆಲೆ ಸೂಚ್ಯಂಕ ಆಧಾರದಲ್ಲಿ 2023ರ ಏಪ್ರಿಲ್ 1ರಿಂದ 5 ವರ್ಷಕ್ಕೊಮ್ಮೆ ವೇತನ ವೇತನ ಹೆಚ್ಚಿಸುವ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಇದೀಗ 2 ವರ್ಷ ಪೂರ್ಣವಾಗುವ ಮೊದಲೇ ಶಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
    ನೂತನ ಮಸೂದೆ ಅನ್ವಯ ಶಾಸಕರ ವೇತನ 40 ಸಾವಿರ ರೂ.ನಿಂದ 80 ಸಾವಿರ ರೂ.ಗೆ ಹೆಚ್ಚಳವಾಗಿದೆ. ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್‌ ಸಭಾಪತಿ ವೇತನ 75 ಸಾವಿರ ರೂ.ನಿಂದ 1.25 ಲಕ್ಷ ರೂ. ವರೆಗೆ ಹೆಚ್ಚಳವಾಗಿದೆ.
    ಮುಖ್ಯಮಂತ್ರಿ ವೇತನ ತಿಂಗಳಿಗೆ 75 ಸಾವಿರ ರೂನಿಂದ 1.50 ಲಕ್ಷ ರೂ.ಗೆ ಏರಿಕೆಯಾಗಲಿದೆ.ಸಚಿವರ ವೇತನ 60 ಸಾವಿರ ರೂ.ನಿಂದ 1.25 ಲಕ್ಷ ರೂ.ಗೆ ಏರಿಕೆಯಾಗಲಿದೆ.

    ಆರೋಗ್ಯ ಕರ್ನಾಟಕ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನೂ ಮೂವರು ಮಂತ್ರಿಗಳಿಗೆ ಹನಿ ಟ್ರ್ಯಾಪ್
    Next Article ಅರಣ್ಯ ಮಂತ್ರಿಯ ವಿನೂತನ ಪ್ರಯೋಗ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. order cialis from india on ಜೂನ್ 10, 2025 5:06 ಫೂರ್ವಾಹ್ನ

      More articles like this would pretence of the blogosphere richer.

      Reply
    2. buy flagyl generic on ಜೂನ್ 11, 2025 11:29 ಅಪರಾಹ್ನ

      This is a question which is forthcoming to my fundamentals… Myriad thanks! Quite where can I find the phone details for questions?

      Reply
    3. 9qxjb on ಜೂನ್ 19, 2025 11:59 ಫೂರ್ವಾಹ್ನ

      order inderal 20mg generic – where can i buy methotrexate buy methotrexate no prescription

      Reply
    4. 90ohg on ಜೂನ್ 22, 2025 8:07 ಫೂರ್ವಾಹ್ನ

      buy cheap generic amoxicillin – valsartan 80mg without prescription ipratropium cost

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tzxuv ರಲ್ಲಿ ಐಶ್ವರ್ಯಾ ಗೌಡ ವಂಚನೆಯ ಮತ್ತೊಂದು ಪುರಾಣ
    • qkxm7 ರಲ್ಲಿ ದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim
    • Stephenanync ರಲ್ಲಿ 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe