Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವನಹಳ್ಳಿ Airport ಲ್ಲಿ ಸಿಕ್ಕಿದ ಉಗ್ರ.
    Trending

    ದೇವನಹಳ್ಳಿ Airport ಲ್ಲಿ ಸಿಕ್ಕಿದ ಉಗ್ರ.

    vartha chakraBy vartha chakraಆಗಷ್ಟ್ 31, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.31-
    ನೆರೆಯ ತಮಿಳುನಾಡಿನ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ಮಾಡಿದ್ದ ಹಿಜ್ಬ್ – ಉತ್ – ತಹ್ರೀರ್ ಪ್ರಕರಣದ ಶಂಕಿತ ಉಗ್ರನನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯುವಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
    ಅಜೀಜ್ ಅಹಮದ್ ಅಲಿಯಾಸ್ ಜಲೀಲ್ ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರನಾಗಿದ್ದಾನೆ. ಈತ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿಯನ್ನು ಆದರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಎನ್ಐಎ ತಿಳಿಸಿದೆ.
    ಬಂಧಿತ ಶಂಕಿತ ಉಗ್ರಗಾಮಿ ಹಾಗೂ ಇಸ್ಲಾಂ ಮೂಲಭೂತ ಸಿದ್ಧಾಂತದಿಂದ ಪ್ರಭಾವಿತವಾಗಿ ಜಗತ್ತಿನ ಇಸ್ಲಾಮೀಕರಣ ಮತ್ತು ಇಸ್ಲಾಮಿಕ್ ಕಾನೂನು ಸ್ಥಾಪಿಸುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
    ಇಂತಹುದೇ ಆರೋಪದಲ್ಲಿ ಇತರೆ ಆರು ಮಂದಿ ವಿರುದ್ಧ ಎನ್ಐಎ ಪ್ರಕರಣ ದಾಖಲಿಸಿಕೊಂಡಿತ್ತು. ಅವರ ಹೆಜ್ಜೆ ಜಾಡು ಬೆನ್ನು ಹತ್ತಿದ ಎನ್ಐಎ ತಂಡ ಹಲವರನ್ನು ಎಡೆಮುರಿ ಕಟ್ಟಿದೆ.
    ಹಿಜ್ಬ್ -ಉತ್ – ತಹ್ರೀರ್‌ನ ಸಂಸ್ಥಾಪಕ ತಾಕಿ ಅಲ್-ದಿನ್ ಅಲ್-ನಭಾನಿ ಬರೆದ ಸಂವಿಧಾನವನ್ನು ಭಾರತದಲ್ಲಿ ಜಾರಿಗೊಳಿಸುವ ಗುರಿಯನ್ನು ಈ ಆರೋಪಿಗಳು ಹೊಂದಿದ್ದರು‌ ಎಂಬ ಅಂಶವನ್ನು ವಿಚಾರಣೆ ಸಮಯದಲ್ಲಿ ಬಾಯಿ ಬಿಟ್ಟಿದ್ದಾರೆ
    ಆರೋಪಿಗಳು ಅನೇಕ ಯುವಕರನ್ನು ಒಗ್ಗೂಡಿಸಿ ಹಿಜ್ಬ್ – ಉತ್-ತಹ್ರೀರ್‌ನ ಸಿದ್ಧಾಂತಗಳನ್ನು ಅವರ ತಲೆಗೆ ತುಂಬುವ, ಹಾಗೂ ತಮ್ಮ ಗುರಿ ಸಾಧಿಸಲು ಶತ್ರು ಶಕ್ತಿಗಳಿಂದ ಮಿಲಿಟರಿ ಸಹಾಯ (ನುಸ್ರಾ) ಪಡೆಯುವ ಶಿಬಿರಗಳನ್ನು (ಬಯಾನ್) ಸಂಘಟಿಸಿದ್ದರು.
    ಅಂತಹ ರಹಸ್ಯ ಬಯಾನ್‌ಗಳನ್ನು ಸಂಘಟಿಸುವ ಪ್ರಮುಖ ಆರೋಪಿಗಳಲ್ಲಿ ಅಜೀಜ್ ಅಹಮದ್ ಸಹ ಓರ್ವನಾಗಿದ್ದ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆಸಿರುವುದಾಗಿ ಎನ್‌ಐಎ ತಿಳಿಸಿದೆ.

    #airport AI ಉಗ್ರ ಎನ್ಐಎ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳರದ್ದು ವಿಮಾನದಲ್ಲೇ ಹಾರಾಟ.
    Next Article ರಾಜ್ಯಪಾಲರಿಗೆ ಕಾಂಗ್ರೆಸ್ ಮೊರೆ.
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    ಜೂನ್ 12, 2025

    4 ಪ್ರತಿಕ್ರಿಯೆಗಳು

    1. damski_bluzi_zopn on ಜೂನ್ 3, 2025 10:48 ಅಪರಾಹ್ನ

      Офис визия с класа благодарение на нашите дамски блузи
      елегантни дамски блузи с къс ръкав http://bluzi-damski.com/ .

      Reply
    2. bmu02 on ಜೂನ್ 4, 2025 2:28 ಫೂರ್ವಾಹ್ನ

      clomiphene challenge test where can i get clomid tablets order generic clomiphene without insurance get generic clomiphene online clomiphene or serophene for men how to buy cheap clomid clomid tablets

      Reply
    3. cheapest generic viagra and cialis on ಜೂನ್ 9, 2025 6:47 ಫೂರ್ವಾಹ್ನ

      I’ll certainly carry back to review more.

      Reply
    4. full_hd_film_tnKt on ಜೂನ್ 9, 2025 1:38 ಅಪರಾಹ್ನ

      Evinizde konforlu bir sinema gecesi için en iyi full hd film listeleri
      hd film izle https://www.filmizlehd.co/ .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertDuatt ರಲ್ಲಿ ಯಾರಿವರು Bageshwar Dham Sarkar?
    • RobertVew ರಲ್ಲಿ ಬೆಂಗಳೂರಿನ ಎಲ್ಲಾ ಹೋಟೆಲ್, ಬಾರ್ ಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ | Bangalore News
    • JamesGon ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe