Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದ್ವೇಷದ ರಾಜಕಾರಣ
    ಸುದ್ದಿ

    ದ್ವೇಷದ ರಾಜಕಾರಣ

    vartha chakraBy vartha chakraಏಪ್ರಿಲ್ 22, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ಸರ್ಕಾರ ದೂರು ದಾಖಲಿಸಿದೆ.ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಈಶ್ವರಪ್ಪ ಹಾಗೂ ಸಂಶ ರಾಘವೇಂದ್ರ ಅವರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಅಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲವೇ? ಅವರ ವಿರುದ್ದ ಕ್ರಮ ಯಾಕಿಲ್ಲ ಎಂದು ಪ್ರಶ್ನಿಸಿದರು.
    ನಮ್ಮ ವಿರುದ್ದ ದಾಖಲಾದ ದೂರಿನ ದಿನ ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿ ಪ್ರತಿಭಟನೆ ಮಾಡಿದ್ದರು ಆದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಮಂಜುನಾಥ್, ಶಫಿವುಲ್ಲಾ ಹಾಗು ಬಸನಗೌಡ ಬಾದರ್ಲಿ ಅವರ ಹೆಸರನ್ನು ಸೇರಿಸಲಾಗಿದೆ ಎಂದು ವಿವರಿಸಿದರು.
    ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ. ಅದು ಬೇರೆ ವಿಚಾರ. ಆದರೆ ಪ್ರತಿವೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ‌ ಈ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದರು.
    ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ ಎಂದು ದೂರಿದರು.

    #Congress #dkshivakumar
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀ ಫಕ್ಕಿರ ದಿಂಗಾಲೇಶ್ವರಸ್ವಾಮಿಗಳ ಭಕ್ತರ ಆಕ್ರೋಶ
    Next Article ನಿರಾಪರಾಧಿಗಳ ಮೇಲೆ ಕ್ರಮ ಬೇಡ – ಸಿದ್ಧರಾಮಯ್ಯ
    vartha chakra
    • Website

    Related Posts

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    ಜುಲೈ 31, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JesseRek ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • edu-academiauh-968 ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • 1001kupon-703 ರಲ್ಲಿ ಹೆದರಿದ ತೇಜಸ್ವಿ ಸೂರ್ಯ..?
    Latest Kannada News

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe