Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ವೀರರು ಅರೆಸ್ಟ್.
    Trending

    ನಕಲಿ ವೀರರು ಅರೆಸ್ಟ್.

    vartha chakraBy vartha chakraಜುಲೈ 15, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.15-
    ವಿವಿಧ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಕೋರ್ಟ್ ನಲ್ಲಿ ಜಾಮೀನು ಪಡೆಯಲು ಪರದಾಡುವರನ್ನು ಸಂಪರ್ಕಿಸಿ ದುಬಾರಿ ಮೊತ್ತ ಪಡೆದು ನಕಲಿ ಆಧಾರ್ ಕಾರ್ಡ್ ಗಳು, ಆರ್ ಟಿಸಿ, ಎಂ.ಆರ್.ದಾಖಲೆಗಳ ಮೂಲಕ ಜಾಮೀನು ನೀಡಿ ಪರಾರಿಯಾಗುತ್ತಿದ ಐನಾತಿ ವಂಚಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ
    ವಿಜಯನಗರದ ಹೂವಿನಡಗಲಿಯ ರಫೀ(35)ಯಲಹಂಕದ ಸಿಂಗನಹಳ್ಳಿಯ ಪ್ರವೀಣ್ ಕುಮಾರ್(32)ತಿಪಟೂರು ತಾಲೂಕಿನ ತಿಬ್ಬನಹಳ್ಳಿಯ ಅಭಿಷೇಕ್(33)ಆನೇಕಲ್ ನ‌ ಮೈಸೂರಮ್ಮನ ದೊಡ್ಡಿಯ ಗೋವಿಂದ ನಾಯಕ್(37) ಮಾಗಡಿ ತಾಲೂಕಿನ ಚೌಡನ ಪಾಳ್ಯದ ದೊರೆರಾಜ್ (32) ಬಿಟಿಎಂ ಲೇಔಟ್ ನ ಅಬೀದ್ ವಾಸೀಂ(48) ಯಶವಂತಪುರದ ಅಹಮ್ಮದ್ ಜುಬೇರ್(23)ಹಾಗೂ ತುಮಕೂರು ಜಿಲ್ಲೆಯ ತಾವರೆಕೆರೆಯ ಗೋವಿಂದರಾಜು(32) ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರಿಂದ 47 ನಕಲಿ ಆಧಾರ್ ಕಾರ್ಡ್‍ಗಳು, 122 ವಿವಿದ ರೀತಿಯ ನಕಲಿ ದಾಖಲಾತಿಗಳು, ನಕಲಿ ಸ್ಟ್ಯಾಂಫ್ ಪೇಪರ್ 1 ಪೆನ್‍ಡ್ರೈವ್ ಹಾಗೂ 7 ಮೊಬೈಲ್‍ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ,ಹಲಸೂರುಗೇಟ್ ನ 4ನೇ ಎಸಿಜೆಎಂ ನ್ಯಾಯಾಲಯದ ಶಿರಸ್ತೇದಾರ್ ಸೆಲ್ವರಾಜ್ ನೀಡಿದ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಹೇಳಿದರು
    ಸೆಲ್ವರಾಜ್ ಅವರು ನಕಲಿ ಜಮೀನಿನ ದಾಖಲಾತಿಗಳನ್ನು ಸಲ್ಲಿಸಿ ನ್ಯಾಯಾಲಯದಲ್ಲಿ ಆರೋಪಿಗಳ ಪರವಾಗಿ ಜಾಮೀನು ನೀಡಲು ಬಂದಿದ್ದ ಓರ್ವ ವ್ಯಕ್ತಿಯ ವಿರುದ್ಧ, ಕಾನೂನು ಕ್ರಮ ಕೈಗೊಳ್ಳುವಂತೆ ಸಲ್ಲಿಸಿದ ದೂರಿನ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ  ಹಲಸೂರುಗೇಟ್ ಪೊಲೀಸರು ಪ್ರಕರಣ ದಾಖಲಿಸಿದ್ದರು.
    ಪ್ರಕರಣದ ತನಿಖೆಯನ್ನು ಕೈಗೊಂಡು ಓರ್ವನನ್ನು 4ನೇ ಎಸಿಜೆಎಂ ನ್ಯಾಯಾಲಯದ ಬಳಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಹಣಗಳಿಸುವ ಉದ್ದೇಶದಿಂದ ನಕಲಿ ಜಮೀನಿನ ದಾಖಲಾತಿಗಳು, ನಕಲಿ ಗುರುತಿನ ಚೀಟಿಗಳನ್ನು ಸೃಷ್ಠಿಸಿ ಮಾನ್ಯ ನ್ಯಾಯಾಲಯದಲ್ಲಿ ಆರೋಪಿಗಳ ಪರವಾಗಿ ಜಾಮೀನು ನೀಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡು ಈ ರೀತಿಯ ಕೃತ್ಯಗಳಲ್ಲಿ ಸಹಕರಿಸಿದ ಇತರೆ ಏಳು ಸಹಚರರ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಿದ್ದು,ಅದನ್ನು ಆಧರಿಸಿ ಉಳಿದವರನ್ನು ಬಂಧಿಸಲಾಗಿದೆ.
    ಬಂಧಿತರಲ್ಲಿ ರಫೀ ಹೊರತುಪಡಿಸಿ ಉಳಿದೆಲ್ಲರೂ ಪದವೀಧರರಾಗಿದ್ದು, ಹೆಚ್ಚಿನ ಹಣದಾಸೆಗೆ ಇಂತಹ ಕೃತ್ಯದಲ್ಲಿ ತೊಡಗಿದ್ದರು,
    ಇವರ ಜಾಲದ ಜೊತೆ ಇನ್ನೂ ಹಲವರು ಭಾಗಿಯಾಗಿ, ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಹಾಗೂ ಶೂರಿಟಿ ನೀಡುತ್ತಿದ್ದು ಅವರುಗಳ ಪತ್ತೆ ಕಾರ್ಯ ಮುಂದುವರೆದಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.

    Verbattle
    Verbattle
    Verbattle
    Bangalore crime Government Karnataka News Trending Varthachakra ಕಾಂಗ್ರೆಸ್ ಕಾನೂನು ತುಮಕೂರು ನ್ಯಾಯ ಬೆಂಗಳೂರು ಮೈ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಉಪನ್ಯಾಸಕರಲ್ಲ ಇವರು ರಾಕ್ಷಸರು.
    Next Article ಕೊಲೆ ಆರೋಪದಲ್ಲಿ ಬಿಜೆಪಿಯ‌ ಮಾಜಿ ಮಂತ್ರಿ !
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • sdleoai ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • useful reference ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Mattmok ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.