Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಸೋನು ಸೂದ್ ನನ್ನು ಬಂಧಿಸಿ
    ಸಿನೆಮ

    ನಟ ಸೋನು ಸೂದ್ ನನ್ನು ಬಂಧಿಸಿ

    vartha chakraBy vartha chakraಫೆಬ್ರವರಿ 7, 2025Updated:ಫೆಬ್ರವರಿ 7, 202527 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಂಜಾಬ್:
    ಬಹುಭಾಷಾ ನಟ ಸೋನು ಸೂದ್ ಅವರಿಗೆ ವಂಚನೆ ಆರೋಪ ಪ್ರಕರಣದಲ್ಲಿ ಬಂಧನದ ವಾರೆಂಟ್ ಜಾರಿಯಾಗಿದೆ
    ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಎಂಬುವವರಿಗೆ ನಟ ಸೋನು ಸೂದ್ ಅವರಿಗೆ ಪರಿಚಿತರಾಗಿರುವ ಮೋಹಿತ್ ಶುಕ್ಲಾ ಎಂಬುವವರು
    ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿದ್ದರು ಎನ್ನಲಾಗಿದೆ ಅದರಂತೆ ವಕೀಲ ರಾಜೇಶ್ ಖನ್ನಾ ಹಣ ಹೂಡಿಕೆ ಮಾಡಿದ್ದರು ಇದಕ್ಕೆ ನಟ ಸೋನು ಸೂದ್ ಸಾಕ್ಷಿ ಎಂದು ಆರೋಪಿಸಲಾಗಿದೆ.
    ಆದರೆ ಈ ಪ್ರಕರಣದಲ್ಲಿ ತಮಗೆ ವಂಚನೆಯಾಗಿದೆ ಎಂದು ಆರೋಪಿಸಿ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ‌ ವಿರುದ್ಧ 10 ಲಕ್ಷ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
    ಈ ಪ್ರಕರಣಕ್ಕೆ ಸಂಬಂದಿಸಿದಂತೆ ಸಾಕ್ಷಿ ಹೇಳಲು ಸೋನು ಸೂದ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಗೈರಾದ ಹಿನ್ನೆಲೆ ಬಂಧನ ವಾರಂಟ್ ಹೊರಡಿಸಲಾಗಿದೆ.
    ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲೂಧಿಯಾನ ನ್ಯಾಯಾಲಯ ನಿರ್ದೇಶಿಸಿದೆ.
    ನ್ಯಾಯಾಲಯಕ್ಕೆ ಹಾಜರಾಗುವಂತೆ ಸೋನು ಸೂದ್ ಅವರಿಗೆ ನಿಯಮಾನುಸಾರ ಸಮನ್ಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಹೀಗಾಗಿ ಸೋನು ಸೂದ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಆದೇಶಿಸಲಾಗಿದೆ ಎಂದು ಎಂದು ನ್ಯಾಯಾಲಯ ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟದಲ್ಲಿ ಮೊಹಮ್ಮದ್ ನಲಪಾಡ್
    Next Article ಹೀಗೊಂದು ದಾಖಲೆ ಮಾಡಿದ BMTC
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Egcels ರಲ್ಲಿ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    • casino en ligne fiable ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Wmhovf ರಲ್ಲಿ ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.