Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಳೆಯಿಂದ ಕಸ ವಿಲೇವಾರಿಯಲ್ಲಿ ವ್ಯತ್ಯಯ
    ಸಮಾಜ

    ನಾಳೆಯಿಂದ ಕಸ ವಿಲೇವಾರಿಯಲ್ಲಿ ವ್ಯತ್ಯಯ

    vartha chakraBy vartha chakraಜನವರಿ 31, 2023Updated:ಮಾರ್ಚ್ 20, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.31-
    ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರು ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ನಾಳೆಯಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ‘ರಾಜ್ಯದ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿ ಎದುರು ಗುತ್ತಿಗೆ ನೌಕರರು ಧರಣಿ ನಡೆಸಲಿದ್ದಾರೆ’ ಎಂದು ಹೇಳಿದರು.

    ‘ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಮುಂದಾಗಿರುವ ಸರ್ಕಾರ, ಕಸ ವಿಲೇವಾರಿ ವಾಹನ ಚಾಲಕರು, ಸಹಾಯಕರು, ನೀರು ಪೂರೈಕೆದಾರರನ್ನು ಕಡೆಗಣಿಸಿದೆ. ಜೊತೆಗೆ ಲೋಡರ್ಸ್, ಕ್ಲೀನರ್ಸ್, ಡೇಟಾ ಎಂಟ್ರಿ ಆಪರೇಟರ್ಸ್, ಸ್ಯಾನಿಟರಿ ಸೂಪರ್ವೈಸರ್ಗಳನ್ನು ಕೂಡ ನೇರ ನೇಮಕಾತಿಗೆ ಪರಿಗಣಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ಸರ್ಕಾರದ ಈ ತಾರತಮ್ಯ ನಡೆಯಿಂದ ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಅತಂತ್ರರಾಗಿದ್ದಾರೆ. ಹೀಗಾಗಿ ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಾರ್ಮಿಕರು ಸೇರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಆಡಳಿತ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಮುಖ್ಯಮಂತ್ರಿಗಳು ಈ ಬಗ್ಗೆ ಸ್ಪಷ್ಟ ತೀರ್ಮಾನ ಪ್ರಕಟಿಸುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ’ ಎಂದರು.

    Bangalore civil service News strike
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿ ಆರೋಪದ ಹಿಂದೆ ಅಮಿತ್ ಶಾ ಷಡ್ಯಂತ್ರ
    Next Article Hindenburg ನ ಆರೋಪಗಳನ್ನು ಒಪ್ಪಿಕೊಂಡರೆ Adani?
    vartha chakra
    • Website

    Related Posts

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    ಕುಡಿದು ಮಾಡಿದ ರಂಪಾಟ.

    ಮೇ 26, 2025

    6 ಪ್ರತಿಕ್ರಿಯೆಗಳು

    1. 6y237 on ಜೂನ್ 6, 2025 10:06 ಫೂರ್ವಾಹ್ನ

      order cheap clomiphene clomid other name where can i buy cheap clomid tablets cost clomid online how can i get cheap clomid price clomid medication can i order generic clomiphene without a prescription

      Reply
    2. cialis wholesale uk on ಜೂನ್ 9, 2025 6:38 ಅಪರಾಹ್ನ

      The reconditeness in this serving is exceptional.

      Reply
    3. doxycycline and flagyl for diverticulitis on ಜೂನ್ 11, 2025 12:52 ಅಪರಾಹ್ನ

      Thanks recompense sharing. It’s acme quality.

      Reply
    4. 95jmp on ಜೂನ್ 18, 2025 10:53 ಅಪರಾಹ್ನ

      inderal 10mg ca – oral clopidogrel 150mg order methotrexate for sale

      Reply
    5. 4mqfh on ಜೂನ್ 21, 2025 8:10 ಅಪರಾಹ್ನ

      amoxil cost – order ipratropium 100 mcg without prescription combivent uk

      Reply
    6. z1onn on ಜೂನ್ 25, 2025 8:25 ಅಪರಾಹ್ನ

      augmentin 1000mg tablet – https://atbioinfo.com/ acillin usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 3hprx ರಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ- ವಿದ್ಯುತ್ ದರ ಇಳಿಕೆ | Electricity
    • u96pt ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • EdwardNor ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe