Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    ಸುದ್ದಿ

    ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು

    vartha chakraBy vartha chakraಮಾರ್ಚ್ 13, 2023Updated:ಮಾರ್ಚ್ 13, 202324 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.13-

    ಒಂದಲ್ಲಾ ಒಂದು ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.ಕಳ್ಳತನ, ಕೊಲೆ,ಸುಲಿಗೆ,ದರೋಡೆ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರುವುದು ಮಾಮೂಲು ಆದರೆ ಇಲ್ಲೊಂದು ವಿಚಿತ್ರ ಪ್ರಕರಣವಿದೆ.

    ಪತ್ನಿಯ ವಿಪರೀತ ನಿದ್ರೆ ಕಾಟಕ್ಕೆ ಬೇಸತ್ತು ಆಕೆಯ ವಿರುದ್ಧ ಪತಿ ಬಸವನಗುಡಿ‌ ಪೊಲೀಸರಿಗೆ ದೂರು ನೀಡಿದ್ದಾರೆ.

    ಕಮ್ರಾನ್ ಖಾನ್ ಎಂಬುವವರು ಪೊಲೀಸರಿಗೆ ತನ್ನ ಪತ್ನಿ ವಿರುದ್ಧ ದೂರು ನೀಡಿದ್ದಾರೆ ಇದರಲ್ಲಿ ತಮ್ಮ ಪತ್ನಿ ರಾತ್ರಿ ಮಲಗಿದರೆ ಮರು ದಿನ ಮಧ್ಯಾಹ್ನ 12-30ವರೆಗೂ ನಿದ್ದೆ ಮಾಡುತ್ತಾಳೆ.ಮತ್ತೆ ಸಂಜೆ 5-30‌ಕ್ಕೆ ಮಲಗಿದರೆ ರಾತ್ರಿ 9-30 ಕ್ಕೆ ಏಳುತ್ತಾರೆ. ಕಳೆದ ಐದು ವರ್ಷದಿಂದಲೂ ಇದೇ ರೀತಿ ಮಾಡುತ್ತಿದ್ದಾರೆ. ಈಕೆಯ ನಿದ್ರೆಯ ಕಾಟದಿಂದ ನಾನು ತತ್ತರಿಸಿ ಹೋಗಿದ್ದು ಇದರಿಂದ ನನಗೆ ಮುಕ್ತಿ ಕೊಡಿಸಿ ಎಂದು  ತಿಳಿಸಿದ್ದಾರೆ.

    ನನ್ನ ಪತ್ನಿಯಾದ ಆಯೇಷಾ ಫರ್ಹಿನ್ ಯಾವುದೇ ರೀತಿಯ ಮನೆ ಕೆಲಸ ಮಾಡುವುದಿಲ್ಲ. ಅಡುಗೆ ಕೂಡ ಮಾಡುವುದಿಲ್ಲ ನನ್ನ ತಾಯಿಯೇ ಅಡುಗೆ ಮಾಡಿ ಬಡಿಸಬೇಕು.ಇಷ್ಟು ದಿನದವರೆಗೂ ಹೇಗೋ ಸಹಿಸಿಕೊಂಡಿದ್ದೆ,ಆದರೆ ಈಗ ನಿದ್ರೆಯ ಬಗ್ಗೆ ಪ್ರಶ್ನಿಸಿದೆ.ಇದರಿಂದ ಆಕ್ರೋಶಗೊಂಡ ಆಕೆ ತನ್ನ ತವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.ನಾನು ನನ್ನ ಪತ್ನಿಯಿಂದ ಹಾಗೂ ಆಕೆಯ ಕುಟುಂಬದವರಿಂದ  ನರಕಯಾತನೆ ಅನುಭವಿಸಯತ್ತಿದ್ದೇನೆ.ಹೀಗಾಗಿ ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಕ್ರಮ ಕೈಗೊಳ್ಳಿ ಎಂದು ಮನವಿ‌ ಮಾಡಿದ್ದಾರೆ.

    ಆಕೆಗೆ ಮದುವೆಗೆ ಮುಂಚೆಯೇ ಖಾಯಿಲೆಗಳಿದೆ. ಅದನ್ನ ಮರೆ ಮಾಚಿ ಐದು ವರ್ಷದ ಹಿಂದೆ ನನಗೆ ಆಕೆಯನ್ನು ನನಗೆ ಮದುವೆ ಮಾಡಿಸಿದ್ದಾರೆಂದು ದೂರಿನಲ್ಲಿ ಕಮ್ರಾನ್ ಖಾನ್ ಹೇಳಿದ್ದಾರೆ.

    ಇತ್ತೀಚೆಗೆ ನನ್ನ ಪತ್ನಿ ಆಕೆಯನಹುಟ್ಟುಹಬ್ಬದ ನೆಪದಲ್ಲಿ 20-25 ಜನರನ್ನು ಮನೆಗೆ ಆಹ್ವಾನಿಸಿ ಜಗಳ ತೆಗೆದು ಅದೇ ನೆಪದಲ್ಲಿ ಹಲ್ಲೆ ನಡೆಸಿರುವುದಾಗಿ ಪತಿ ಕಮ್ರಾನ್ ಆರೋಪಿಸಿದ್ದಾರೆ. ಮನೆಯಲ್ಲಿ ಕೆಲಸ ಮಾಡಲು ಹೇಳಿದರೆ ತನ್ನ ಜೊತೆ ಜಗಳವಾಡಿ 15-20 ದಿನ ತವರು ಮನೆಗೆ ಸೇರಿಕೊಳ್ಳುತ್ತಾಳೆ. ತನ್ನ ಬಗ್ಗೆ ಕಿಂಚಿತ್ತೂ ಪ್ರೀತಿ , ಮಮಕಾರ ಇಲ್ಲ, ತನ್ನ ಆಸ್ತಿ ಲಪಟಾಯಿಸಲು, ಮದುವೆಯಾಗಿ ಚಿತ್ರಹಿಂಸೆ ನೀಡುತ್ತಿದ್ದಾಳೆ ಕಮ್ರಾನ್ ಖಾನ್ ದೂರಿದ್ದಾರೆ.

    Verbattle
    Verbattle
    Verbattle
    ಕಳ್ಳತನ ಕೊಲೆ ಮದುವೆ ವರದಕ್ಷಿಣೆ
    Share. Facebook Twitter Pinterest LinkedIn Tumblr Email WhatsApp
    Previous Articleಎಂ. ಬಿ. ಪಾಟೀಲ್ ಅವರೇ ಹುಷಾರ್…
    Next Article ರಸ್ತೆ Ok, ಆದರೆ ದುಬಾರಿ Toll ಯಾಕೆ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_ibEl ರಲ್ಲಿ ರಾಕಿಬಾಯ್ ಈಗ Toxic | Yash
    • Glennhof ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Cqqjku ರಲ್ಲಿ Most wanted a naxal.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.