Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Trending

    ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..

    vartha chakraBy vartha chakraನವೆಂಬರ್ 21, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ. 21-
    ರೈತರಿಗೆ ಸಹಕಾರ ಬ್ಯಾಂಕುಗಳ ಮೂಲಕ ಕಾಲ ನೀಡಲು ನಬಾರ್ಡ್ ನೀಡುತ್ತಿದ್ದ ಆರ್ಥಿಕ ನೆರವಿನ ಪ್ರಮಾಣ ಕಡಿಮೆ ಮಾಡಿದೆ ಇದರಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗದೊಂದಿಗೆ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಕಳೆದ ವರ್ಷ ನಬಾರ್ಡ್ ಕರ್ನಾಟಕಕ್ಕೆ 5600 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿತ್ತು ಆದರೆ ಈ ಬಾರಿ ಅದನ್ನು 2340 ಕೋಟಿ ರೂಪಾಯಿಗಳಿಗೆ ಇಳಿಕೆ ಮಾಡಿದೆ ಇದರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ತಿಳಿಸಿದರು.
    ಸರ್ಕಾರದ ಪರವಾಗಿ ಮನವಿ ಪತ್ರ ಸಲ್ಲಿಸಿದ ಅವರು
    ಕೂಡಲೇ ಆರ್‌ಬಿಐ ಮತ್ತು ನಬಾರ್ಡ್‌ ಸಂಸ್ಥೆಗಳಿಗೆ ಸೂಚನೆ ನೀಡಿ ರಾಜ್ಯದ ರೈತರಿಗೆ ಆಗಿರುವ ಸಾಲದ ಹೊರೆಯನ್ನು ಸರಿಪಡಿಸಿ ಅನ್ಯಾಯವನ್ನು ಸರಿದೂಗಿಸಬೇಕು ಎಂದು ಮನವಿ ಮಾಡಿದರು
    2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗಳ ರಿಯಾಯಿತಿ ಸಾಲದ ಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನಬಾರ್ಡ್‌ 2,340 ಕೋಟಿ ರೂ.ಗಳಿಗೆ ಮಾತ್ರ ಅನುಮೋದನೆ ನೀಡಿದೆ. ಇದು ಕಳೆದ ವರ್ಷಕ್ಕಿಂತಲೂ ಶೇ.58 ರಷ್ಟು ಕಡಿಮೆಯಾಗಿದೆ ಎಂದು ವಿವರಿಸಿದರು.
    ಆರ್‌ಬಿಐ ಸಾಮಾನ್ಯ ಸಾಲದ ನೀತಿ ಯನ್ನು ಕಡಿಮೆ ಮಾಡಿರುವುದರಿಂದಾಗಿ ಪ್ರಸಕ್ತ ವರ್ಷದ ರಿಯಾಯಿತಿ ದರ ಸಾಲದ ಮಿತಿಯನ್ನು ಕಡಿತ ಮಾಡಬೇಕಾಗಿದೆ ಎಂದು ನಬಾರ್ಡ್‌ ತಿಳಿಸಿದೆ.ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಮುಂಗಾರು ಚಟುವಟಿಕೆಗಳು ಚುರುಕುಗೊಂಡಿವೆ. ಹೀಗಾಗಿ ಅಲ್ಪಾವಧಿ ಕೃಷಿ ಸಾಲದ ಬೇಡಿಕೆ ಹೆಚ್ಚಿದೆ ಎಂದು ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
    2019-20ನೇ ಸಾಲಿನಲ್ಲಿ 4,200 ಕೋಟಿ ರೂ.ಗಳ ಕೃಷಿ ಸಾಲಕ್ಕೆ ಮಂಜೂರಾತಿ ನೀಡಲಾಗಿತ್ತು. ನಂತರ ಹೆಚ್ಚುವರಿಯಾಗಿ 700 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದ್ದು, ಶೇ.15 ರಷ್ಟು ಹೆಚ್ಚಿಸಲಾಗಿತ್ತು 2020-21ನೇ ಸಾಲಿನಲ್ಲಿ 5,500 ಕೋಟಿ ರೂ.ಗೆ ಅನುಮೋದನೆ ನೀಡಿ 1,300 ಕೋಟಿ ರೂ.ಗಳ ಹೆಚ್ಚುವರಿಯೊಂದಿಗೆ ಶೇ.27 ರಷ್ಟು, 2022-23 ನೇ ಸಾಲಿನಲ್ಲಿ 5,550 ಕೋಟಿ ರೂ.ಗಳ ಜೊತೆಗೆ 66 ಕೋಟಿ ರೂ.ಗಳ ಹೆಚ್ಚುವರಿಯೊಂದಿಗೆ ಶೇ.1 ರಷ್ಟು, 2023-24ನೇ ಸಾಲಿನಲ್ಲಿ 5,600 ಕೋಟಿ ರೂ.ಗಳ ಜೊತೆಗೆ 55 ಕೋಟಿ ರೂ. ಹೆಚ್ಚುವರಿಯೊಂದಿಗೆ ಶೇ.1 ರಷ್ಟು ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿತ್ತು ಎಂದು ಹೇಳಿದ್ದಾರೆ
    2021-22ನೇ ಸಾಲಿನಲ್ಲಿ 5,483 ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, 16 ಕೋಟಿ ರೂ.ಗಳನ್ನು ಕಡಿತ ಮಾಡಿ ಶೇ.1 ರಷ್ಟು ತಗ್ಗಿಸಲಾಗಿತ್ತು. ಈ ವರ್ಷ 2340 ಕೋಟಿ ರೂ.ಗಳಿಗೆ ಮಾತ್ರ ಮಂಜೂರಾತಿ ನೀಡಿ 3260 ಕೋಟಿ ರೂ.ಗಳನ್ನು ಕಡಿತ ಮಾಡುವ ಮೂಲಕ ಶೇ.58 ರಷ್ಟು ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ನ್ಯಾಯ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ಕಳ್ಳರಿಗಾಗಿ 25 ವರ್ಷ ಹುಡುಕಾಟ ನಡೆದಿತ್ತು .
    Next Article ಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. Jeffreymaf on ಜನವರಿ 23, 2026 12:23 ಫೂರ್ವಾಹ್ನ

      Cheers to every grand prize winner !
      As live betting gains popularity among enthusiasts, the largest betting companies in the world are capitalizing on this trend. They offer real-time odds and updates, allowing bettors to engage continuously during games. ОїО№ ОјОµОіО±О»П…П„ОµПЃОµПѓ ПѓП„ОїО№П‡О·ОјО±П„О№ОєОµПѓ ОµП„О±О№ПЃО№ОµПѓ ПѓП„ОїОЅ ОєОїПѓОјОї. This dynamic betting experience encourages a more exciting connection between the bettor and the event.
      ОџО№ ОјОµОіО±О»П…П„ОµПЃОµП‚ ПѓП„ОїО№П‡О·ОјО±П„О№ОєОµП‚ ОµП„О±О№ПЃО№ОµП‚ ПѓП„ОїОЅ ОєОїПѓОјОї ОµПЂОµОЅОґПЌОїП…ОЅ ПѓОµ ОєО±О№ОЅОїП„ОїОјОЇОµП‚ ОіО№О± ОЅО± ОґО№О±П„О·ПЃО®ПѓОїП…ОЅ П„О·ОЅ О±ОЅП„О±ОіП‰ОЅО№ПѓП„О№ОєПЊП„О·П„О¬ П„ОїП…П‚. О“О№О± ПЂО±ПЃО¬ОґОµО№ОіОјО±, ОїО№ ОЅО­ОµП‚ П„ОµП‡ОЅОїО»ОїОіОЇОµП‚ ОµПЂО±П…ОѕО·ОјО­ОЅО·П‚ ПЂПЃО±ОіОјО±П„О№ОєПЊП„О·П„О±П‚ ПЂО±ПЃО­П‡ОїП…ОЅ ОјОїОЅО±ОґО№ОєО­П‚ ОµОјПЂОµО№ПЃОЇОµП‚. О‘П…П„О® О· П„ОµП‡ОЅОїО»ОїОіОЇО± О±ОЅО±ОјО­ОЅОµП„О±О№ ОЅО± ОµПЂО·ПЃОµО¬ПѓОµО№ П„О· ОІО№ОїОјО·П‡О±ОЅОЇО± П„П‰ОЅ ПѓП„ОїО№П‡О·ОјО¬П„П‰ОЅ ПѓП„Ої ОјО­О»О»ОїОЅ.
      The Largest Betting Companies in the World Embracing Technology – п»їhttps://onlinecasinoforeign.com/the-largest-betting-companies-in-the-world/
      May fortune walk with you as you reach exceptional successes !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RicardoCor ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • WillieCex ರಲ್ಲಿ ರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.