Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರು ಕಲುಷಿತಗೊಂಡರೆ ಜೋಕೆ.!
    Trending

    ನೀರು ಕಲುಷಿತಗೊಂಡರೆ ಜೋಕೆ.!

    vartha chakraBy vartha chakraಜುಲೈ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನ ಪ್ರಕರಣಗಳು ಜರುಗಬಾರದು ಇದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಲ್ಲಿಯಾದರೂ ಇಂತಹ ಪ್ರಕರಣ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
    ವಿಶ್ವಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರಿನ ಹಾಗೂ ವಿಷಾಹಾರ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು.
    ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು.ಇನ್ನು ಮುಂದೆ ಯಾವುದೇ ಪ್ರಕರಣಗಳು ವರದಿಯಾದರೂ ಅದಕ್ಕೆ ಅಧಿಕಾರಿಗಳನ್ನು ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.
    ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ರೋಗಕ್ಕೆ ಕಾರಣವಾಗುವ ಸೊಳ್ಳೆಗಳನ್ನು ನಾಶಪಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಇಲಾಖೆ, ಬಿಬಿಎಂಪಿ, ಸ್ಥಳೀಯ ಆಡಳಿತದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
    ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವ ಬದಲು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಮಳೆ ನೀರನ್ನು ಸಂರಕ್ಷಿಸುವ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.
    ನಿಸರ್ಗವನ್ನು ಪ್ರೀತಿಸಬೇಕು. ಮರಗಿಡಗಳನ್ನು ಬೆಳೆಸಬೇಕು. ಒಂದು ಮರ ಕಡಿದರೆ, ಅದಕ್ಕೆ ಬದಲಾಗಿ ಮತ್ತೊಂದು ಗಿಡ ನೆಡಬೇಕು. ಕಳೆದ 20 ವರ್ಷಗಳಿಂದಲೂ ನೆರೆ ಹಾಗೂ ಬರ ಪರಿಸ್ಥಿತಿಗಳು ರಾಜ್ಯವನ್ನು ಕಾಡುತ್ತಿವೆ. ಇವುಗಳನ್ನು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆಗಳು ಸರಿಯಾದ ದಾರಿಯಲ್ಲಿರಬೇಕು. ಎಲ್ಲೆಲ್ಲಿ ಸಂಶೋಧನಾ ಕೇಂದ್ರಗಳನ್ನು ತೆರೆಯಬೇಕು ಎಂಬ ಬಗ್ಗೆ ಗಮನ ಕೊಡುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದರು.
    ಮಕ್ಕಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಬೇಕು. ಜಾಗತಿಕ ಅಸಮತೋಲನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಒಂದು ದಿನ ಕಾರ್ಯಕ್ರಮ ಆಚರಿಸಿ ಮರೆತುಬಿಡುವ ಬದಲು ಪ್ರತಿದಿನವೂ ಪರಿಸರ ರಕ್ಷಣೆಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಆರೋಗ್ಯ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    Next Article ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • LeonardReawn ರಲ್ಲಿ Crypto ವಂಚಕ Arrest.
    • StellaHewly ರಲ್ಲಿ ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.