Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೋಯ್ಡಾ ಟ್ವಿನ್ ಟವರ್ ಧ್ವಂಸ ಮಾಡಿದ್ದು ಯಾಕೆ ಗೊತ್ತಾ..?
    ಸುದ್ದಿ

    ನೋಯ್ಡಾ ಟ್ವಿನ್ ಟವರ್ ಧ್ವಂಸ ಮಾಡಿದ್ದು ಯಾಕೆ ಗೊತ್ತಾ..?

    vartha chakraBy vartha chakraಆಗಷ್ಟ್ 29, 2022Updated:ಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ಧ್ವಂಸ ಗೊಂಡ ನೋಯ್ಡಾ ಕಟ್ಟಡ
    Share
    Facebook Twitter LinkedIn Pinterest Email WhatsApp

    ನವದೆಹಲಿ ಆ ೨೯: ನೋಯ್ಡಾದ ಟ್ವಿನ್ ಟವರ್ ಧ್ವಂಸ ಕಾರ್ಯಾಚರಣೆ ಈಗ ಎಲ್ಲೆಡೆ ಚರ್ಚೆಯ ವಿಷಯ.ಇಷ್ಟು ದೊಡ್ಡ ಕಟ್ಟಡವನ್ನು ಅದ್ಯಾಕೆ ಧ್ವಂಸ ಮಾಡಲಾಯಿತು ಎಂಬ ಪ್ರಶ್ನೆ ಎಲ್ಲಾ ಕಡೆ ಕೇಳಿಬರುತ್ತಿದೆ.ಅಂದ ಹಾಗೆ ಈ ಕಟ್ಟಡ ಯಾಕೆ ಕೆಡವಲಾಯಿತು ಎಂಬ ಮಾಹಿತಿ ಇಲ್ಲದೆ ನೋಡಿ
    ನೋಯ್ಡಾದ ಎಮರಾಲ್ಡ್ ಕೋರ್ಟ್ ಸೊಸೈಟಿ ಆವರಣದಲ್ಲಿ ನಿಯಮ ಉಲ್ಲಂಘಿಸಿ ಸೂಪರ್‌ಟೆಕ್‌ ಕಂಪನಿ 100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ನಿರ್ಮಾಣ ಮಾಡಿತ್ತು.
    ಕಟ್ಟಡ ನಿರ್ಮಾಣದ ಮೂಲ ನಕ್ಷೆಯಲ್ಲಿ 14 ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಕಂಪನಿಯು 40 ಮಹಡಿಗಳ ಕಟ್ಟಡ ನಿರ್ಮಾಣ ಮಾಡಿತ್ತು.
    ಅಂದ ಹಾಗೇ ಈ ಕಟ್ಟಡ ನಿರ್ಮಾಣ ಮಾಡಿದ್ದ ಜಾಗ ಉದ್ಯಾನವನ ನಿರ್ಮಾಣಕ್ಕೆ ಮೀಸಲಿಡಲಾಗಿತ್ತು ಇಲ್ಲಿ ಈ ಅವಳಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು.
    2012ರಲ್ಲಿ ಸ್ಥಳೀಯ ನಿವಾಸಿಗಳು ಕಾನೂನುಬಾಹಿರವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ನ್ಯಾಯಾಲಯ 2014ರಲ್ಲಿ ನಿವಾಸಿಗಳ ಪರವಾಗಿ ತೀರ್ಪು ನೀಡಿ, 4 ತಿಂಗಳ ಒಳಗಾಗಿ ಕಂಪನಿಯು ತನ್ನ ಸ್ವಂತ ಖರ್ಚಿನಲ್ಲಿ ಕಟ್ಟಡಗಳನ್ನು ನೆಲಸಮ ಮಾಡಬೇಕು ಎಂದು ಆದೇಶ ನೀಡಿತ್ತು.
    ಅಲಹಾಬಾದ್ ಹೈಕೋರ್ಟ್ ನ ಈ ತೀರ್ಪನ್ನು ವಿರೋಧಿಸಿ ಫ್ಲಾಟ್‌ ಖರೀದಿರಾರು ಮತ್ತು ಕಟ್ಟಡ ನಿರ್ಮಾಣ ಕಂಪನಿಯು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು, ಕಟ್ಟಡಗಳನ್ನು ನೆಲಸಮ ಮಾಡುವಂತೆ ಆದೇಶಿಸಿತ್ತು.
    ಅಂತಿಮವಾಗಿ ನೋಯ್ಡಾ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸೂಪರ್‌ಟೆಕ್‌ ಕಂಪನಿ ₹ 20 ಕೋಟಿ ಖರ್ಚಿನಲ್ಲಿ ಸುಮಾರು 3,700 ಕೆ.ಜಿ ಸ್ಫೋಟಕಗಳನ್ನು ಬಳಸಿ ಕಟ್ಟಡಗಳನ್ನು ನೆಲಸಮ ಮಾಡಲಾಯಿತು.

    ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾವಿನಲ್ಲೂ ಪ್ರೀತಿ ಮೆರೆದ ತಾಯಿ-ಮಗ
    Next Article ಕೊಡಗಿನಲ್ಲಿ ವರುಣನ ರೌದ್ರ
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_awSn ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Ronaldfloca ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • Vicenteswete ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe