Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನ್ಯಾಯಮೂರ್ತಿ ಭಕ್ತವತ್ಸಲ ವರದಿ ತಿರಸ್ಕಾರ.
    Trending

    ನ್ಯಾಯಮೂರ್ತಿ ಭಕ್ತವತ್ಸಲ ವರದಿ ತಿರಸ್ಕಾರ.

    vartha chakraBy vartha chakraಜುಲೈ 5, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.4:
    ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲಾಗಿರುವ ನ್ಯಾಯಮೂರ್ತಿ ಭಕ್ತ ವತ್ಸಲ ಆಯೋಗದ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಆದರಿಸಿ ಅಧ್ಯಯನ ನಡೆಸಲು ಬಿಜೆಪಿ ಸರಕಾರದ ಅವಧಿಯಲ್ಲಿ ನ್ಯಾಯಮೂರ್ತಿ ಭಕ್ತ ವತ್ಸಲ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು.
    ಈ ವರದಿಯ ಬಗ್ಗೆ ಅಧ್ಯಯನ ನಡೆಸಲು ಸಂಪುಟ ಉಪ ಸಮಿತಿ ರಚಿಸಿದ್ದು ಇದೀಗ ಆ ಸಮಿತಿಯ ವರದಿ ಆಧರಿಸಿ ಭಕ್ತವತ್ತಲ ಆಯೋಗದ ವರದಿಯನ್ನು ತಿರಸ್ಕರಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
    ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.
    5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025 ರವರೆಗೆ ವಿಸ್ತರಿಸಲು ನಿರ್ಧರಿಸಿದ ಸಭೆ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
    ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಿದ್ದು,ಇವುಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
    ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾದ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಯಿತು.
    ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸಲಿಂಗ್ ಮೂಲಕ ವರ್ಗಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
    ಬೆಳಗಾವಿ,ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.
    ಇದಕ್ಕಾಗಿ.2000.00 ಕೋಟಿ ಬಿಡುಗಡೆ ಮಾಡಲಾಗುವುದು.
    ಇದಕ್ಕೆ ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ. 7.5 ರಷ್ಟು ಮೊತ್ತ ರೂ.150.00 ಕೋಟಿಗಳು ಹಾಗೂ ಯುಐಡಿಎಫ್ ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ರೂ.1700.00 ಕೋಟಿ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗುವುದು.

    Bangalore Government Karnataka News Politics Trending Varthachakra ಆರೋಗ್ಯ ಕಾನೂನು ಚುನಾವಣೆ ಧಾರವಾಡ ನ್ಯಾಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!
    Next Article ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seven feathers casino ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BurtonEroke ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • TommyKit ರಲ್ಲಿ ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe