ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ | G Parameshwar
    ರಾಜಕೀಯ

    ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ | G Parameshwar

    vartha chakraBy vartha chakraಆಗಷ್ಟ್ 1, 2023Updated:ಆಗಷ್ಟ್ 1, 202316 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ‌ ಸಮೀಪಿಸುತ್ತಿರುವ ಸಮಯದಲ್ಲೇ ಶಾಸಕರು ಮತ್ತು ಮಂತ್ರಿಗಳ ನಡುವೆ ಸಂಘರ್ಷ ಆರಂಭವಾಗಿದೆ.ಕಾರ್ಯಕರ್ತರ ಗೋಳಂತೂ ಕೇಳುವವರೇ ಇಲ್ಲ.
    ಇದೀಗ ಈ ಎಲ್ಲಾ ಸಮಸ್ಯೆಯನ್ನು ಬಗೆಹರಿಸುವ ಗುರುತರ ಹೊಣೆಗಾರಿಕೆ ಹಿರಿಯ ನಾಯಕ ಹಾಗೂ ಗೃಹ ಮಂತ್ರಿ ಪರಮೇಶ್ವರ್ ಅವರ ಹೆಗಲೇರುವ ಸಾಧ್ಯತೆಯಿದೆ.
    ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಸುದೀರ್ಘ ಅವಧಿಯವರೆಗೆ ಸೇವೆ ಸಲ್ಲಿಸಿರುವ ಪರಮೇಶ್ವರ್ ಪಕ್ಷದ ಕಾರ್ಯಕರ್ತರ ವಲಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಮೂಲ ಹಾಗೂ ವಲಸಿಗರ ನಡುವೆ ಉತ್ತಮ ಬಾಂಧವ್ಯ ಹೊಂದಿದ್ದು ಇವರ ನೇತೃತ್ವದಲ್ಲಿ ಸಮನ್ವಯ ಸಮಿತಿಯೊಂದು ರಚನೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನ ಉನ್ನತ ಮೂಲಗಳು ತಿಳಿಸಿವೆ.

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಪಕ್ಷದ ಮಧ್ಯೆ ಹೆಚ್ಚಿನ ಸಮನ್ವಯ ಅಗತ್ಯವಿದೆ. ಈಗಾಗಾಗಲೇ ಸಚಿವರ ವಿರುದ್ಧ ಪಕ್ಷದ ಕೆಲವು ಶಾಸಕರ ಮುನಿಸಿಕೊಂಡಿದ್ದು, ಇದು ಮುಂದುವರಿಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಉದ್ದೇಶದಿಂದ, ಹಿರಿಯ ಸಚಿವರಾಗಿರುವ ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲು ಚರ್ಚೆ ನಡೆದಿದೆ.
    ಇನ್ನು ಮುಂದೆ ಸರ್ಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಮಯದಲ್ಲಿ
    ಮೊದಲುಈ ಸಮಿತಿಯಲ್ಲಿ ಚರ್ಚಿಸಿ, ಆನಂತರ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಂಡು ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ ಎಂದೂ ಮೂಲಗಳು ಹೇಳಿವೆ.
    ಈ ಸಮಿತಿ ರಚನೆ,ಅದರ ಕಾರ್ಯವ್ಯಾಪ್ತಿ ಮೊದಲಾದ ವಿಷಯಗಳ ಬಗ್ಗೆ ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

    ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಆಗಸ್ಟ್‌ 2ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಮಂತ್ರಿಗಳು, ಹಿರಿಯ ನಾಯಕರು ಮತ್ತು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭಾಗವಹಿಸಲಿದ್ದಾರೆ.ಈ ಸಭೆ ಸಮನ್ವಯ ಸಮಿತಿ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.

    Verbattle
    Verbattle
    Verbattle
    Congress g parameshwar m news. karnataka Politics war ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru
    Next Article ರಾಜ್ಯದಲ್ಲಿ ಹೊಸ ವಿದ್ಯುತ್ ನೀತಿ ಜಾರಿಗೆ ಬರಲಿದೆ | Gruha Jyothi Scheme
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vavada rabochee zerkalo_qnPl ರಲ್ಲಿ ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    • vavada rabochee zerkalo_zwPl ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • Williamdix ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.