Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?
    Viral

    ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?

    vartha chakraBy vartha chakraಏಪ್ರಿಲ್ 30, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಏ.30:
    ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಆರೋಪದಲ್ಲಿ ‌ಯುವಕನೊಬ್ಬನನ್ನು ಗುಂಪೊಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಕುಡುಪು ಗ್ರಾಮದಲ್ಲಿ ನಡೆದಿದೆ.
    ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್‌ ಎಂದು ಗುರುತಿಸಲಾಗಿದೆ.
    ಈತ ಕೇರಳದ ವಯನಾಡ್‌ ಜಿಲ್ಲೆಯ ಸುಲ್ತಾನ್‌ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದವನು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
    ಏಪ್ರಿಲ್ 27ರಂದು ಸಂಜೆ ಸುಮಾರು 5.30 ಗಂಟೆಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು. ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹದಲ್ಲಿ ಗಂಭೀರ ಗಾಯಗಳು ಕಂಡುಬಂದಿರಲಿಲ್ಲ. ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದೆವು.
    ಈ ಬಗ್ಗೆ ತನಿಖೆ ನಡೆಸಿದಾಗ ಮೈದಾನದಲ್ಲಿ ಸ್ಥಳೀಯರು ಕ್ರಿಕೆಟ್ ಆಡುತ್ತಿದ್ದರು ಈ ವೇಳೆ ಅಲ್ಲಿಗೆ ಹೋದ ಯುವಕ ಪಾಕಿಸ್ತಾನ ಪರವಾದ ಘೋಷಣೆ ಕೂಗಿದ್ದಾನೆ ಇದರಿಂದ ತೆರಳಿದ ಸ್ಥಳೀಯ ಯುವಕರು ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
    ಆತನ ಮೇಲೆ ಕೈಯಿಂದ ಹೊಡೆದು, ಕಾಲಿನಿಂದ ಒದ್ದು, ಕಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಿದ್ದರು. ಸ್ಥಳದಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಕೇಳದೇ ಹಲ್ಲೆ ನಡೆಸಿದ್ದರು. ಆತ ಸ್ಥಳದಲ್ಲೇ
    ಕೊನೆಯುಸಿರೆಳೆದಿದ್ದ’ ಎಂದರು.
    ಅಶ್ರಫ್‌ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದ್ದು, ಆಂತರಿಕ ರಕ್ತಸ್ರಾವ ಮತ್ತು ಆಘಾತಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಅಧಿಕಾರಿಗಳು ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಅವರು ಅಧಿಕೃತ ಗುರುತಿಸುವಿಕೆಗಾಗಿ ಮತ್ತು ಕಾನೂನು ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಶೀಘ್ರದಲ್ಲೇ ಮಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

    ಕಾನೂನು ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲ್ ಸಾಬ್ ಜೈಲಿಂದ ಬಿಡುಗಡೆ
    Next Article ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. 19y99 on ಜೂನ್ 5, 2025 4:36 ಫೂರ್ವಾಹ್ನ

      clomiphene bula profissional generic clomiphene tablets clomid without dr prescription clomiphene pills for sale order cheap clomid no prescription where to get clomiphene can you buy clomiphene prices

      Reply
    2. buy cialis brand on ಜೂನ್ 9, 2025 10:43 ಅಪರಾಹ್ನ

      More posts like this would create the online time more useful.

      Reply
    3. c diff treatment flagyl dose on ಜೂನ್ 11, 2025 4:58 ಅಪರಾಹ್ನ

      Thanks towards putting this up. It’s well done.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Douglasamott ರಲ್ಲಿ ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    • yof1e ರಲ್ಲಿ ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    • "Ткацкий" ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe