ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿಓಪಿ ಗಣೇಶ ಬೇಡ ಬೇಡ
    Trending

    ಪಿಓಪಿ ಗಣೇಶ ಬೇಡ ಬೇಡ

    vartha chakraBy vartha chakraಆಗಷ್ಟ್ 22, 202416 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.22:
    ವಿಜ್ಞ ವಿನಾಶಕ ಗಣೇಶ ಹಬ್ಬದ ಸಮಯದಲ್ಲಿ ಉಂಟಾಗುವ ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ.
    ಈ ನಿಟ್ಟಿನಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು
    ಅರಣ್ಯ,ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
    ಈ ಸಮಿತಿಗೆ ಪರಿಸರ ಮಾಲಿನ್ಯ ಉಂಟು ಮಾಡುವ ಪಿಓಪಿ ಗಣಪತಿ ಮತ್ತು ಪಟಾಕಿಗೆ ಕಡಿವಾಣ ಹಾಕುವಂತೆ ಸಲಹೆ ಮಾಡಿದರು
    ಪಿಓಪಿ ಗಣೇಶ ಮೂರ್ತಿಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಕಾರ್ಯದರ್ಶಿ ಮತ್ತು ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಷರೆನ್ಸ್ ನಡೆಸಿದರು.
    ವಯನಾಡು, ಶಿರೂರು ಮೊದಲಾದ ಕಡೆ ಗುಡ್ಡ ಕುಸಿತ ಆಗಿರುವ ಪ್ರಸಕ್ತ ಸನ್ನಿವೇಶದಲ್ಲಿ ಪರಿಸರ, ಪ್ರಕೃತಿ ಉಳಿಸುವುದು ಎಲ್ಲರ ಕರ್ತವ್ಯವಾಗಿದೆ. ಸರ್ಕಾರ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ, ದಾಸ್ತಾನು ನಿಷೇಧಿಸಿದ್ದು, ಹೊರರಾಜ್ಯದಿಂದ ಪಿಓಪಿ ಗಣಪತಿ ಬಾರದಂತೆ ವಾಣಿಜ್ಯ ತೆರಿಗೆ, ಸಾರಿಗೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸಂಘಟಿತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
    ಪಿಓಪಿ ಗಣೇಶವಿಗ್ರಹಗಳನ್ನು ಕ್ಯಾಲ್ಸಿಯಂ, ಸಲ್ಫೇಟ್ ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ಮಾಡಲಾಗುತ್ತದೆ. ಇದರಲ್ಲಿ ಸಲ್ಫರ್, ಜಿಪ್ಸಮ್, ರಂಜಕ ಮತ್ತು ಮೆಗ್ನೀಸಿಯಮ್ ಸೇರಿದಂತೆ ಅನೇಕ ಅಂಶ ಇರುತ್ತದೆ. ಇವುಗಳಿಗೆ ಕ್ಯಾಡ್ಮಿಯಂ, ಪಾದರಸ, ಆರ್ಸೆನಿಕ್, ಸೀಸ ಮತ್ತು ಇಂಗಾಲವನ್ನು ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ನದಿ, ಕೆರೆ, ಕಟ್ಟೆಯಲ್ಲಿ ವಿಸರ್ಜಿಸಿದರೆ ಜಲಚರಗಳು ಸಾವಿಗೀಡಾಗುತ್ತವೆ. ಜನ, ಜಾನುವಾರುಗಳು ಕಾಯಿಲೆ ಬೀಲುತ್ತಾರೆ ಎಂದು ತಿಳಿಸಿದರು.
    ಸಾರ್ವಜನಿಕರ ಹಿತ ದೃಷ್ಟಿಯಿಂದ ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇಷ್ಟು ವರ್ಷ ಸುತ್ತೋಲೆ ಮಾತ್ರ ಹೊರಡಿಸಲಾಗುತ್ತಿತ್ತು. ಕಳೆದ ವರ್ಷ ಸರ್ಕಾರ ಆದೇಶವನ್ನೇ ಹೊರಡಿಸಿದೆ. ಇದನ್ನು ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದರು.
    ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
    ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಗೆ ಅನುಮತಿ ನೀಡುವಾಗ ಪಿಓಪಿ ಗಣಪತಿ ಪೂಜಿಸಿ, ವಿಸರ್ಜಿಸುವುದಿಲ್ಲ, ಶಬ್ದ ಮಾಲಿನ್ಯ, ವಾಯು ಮಾಲಿನ್ಯಉಂಟು ಮಾಡುವ ಪಟಾಕಿ ಸಿಡಿಸುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಳ್ಳಿ ಎಂದು ಈಶ್ವರ ಖಂಡ್ರೆ ಸಲಹೆ ಮಾಡಿದರು.
    ಗಜ ಮುಖ ಗಣಪನ ಪೂಜಿಸಿ ಜಲ ಚರಗಳ ಸಾವಿಗೆ ಕಾರಣವಾಗುವುದು ಎಷ್ಟು ಸರಿ?
    ಗಜಮುಖ ಗಣಪನ ಪೂಜಿಸಿ, ಜಲಚರಗಳ ಸಾವಿಗೆ ಕಾರಣವಾಗುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ, ಜೇಡಿ ಮಣ್ಣಿನಿಂದ ತಯಾರಿಸಿದ ಗೌರಿ- ಗಣಪತಿಯನ್ನೇ ಪೂಜೆ ಮಾಡಬೇಕು. ಪರಿಸರ ಉಳಿಸಬೇಕು. ಎಷ್ಟೇ ಕಾನೂನು ಇದ್ದರೂ, ಜನ ಜಾಗೃತಿ ಮೂಡಿಸಿದಾಗ ಮಾತ್ರ ಇದು ಯಶಸ್ಸು ಕಾಣುತ್ತದೆ. ಈ ನಿಟ್ಟಿನಲ್ಲಿ ವಿವಿಧ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘಗಳ ವಾಟ್ಸ್ ಅಪ್ ಗ್ರೂಪ್ ಗಳಲ್ಲಿ ಸಂದೇಶ ಕಳುಹಿಸಿ, ಕಸ ಸಾಗಿಸುವ ವಾಹನಗಳಲ್ಲಿ ಧ್ವನಿ ಪ್ರಚಾರ (ಜಿಂಗಲ್) ಹಾಕುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
    ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, ಪರಿಸರ ಸ್ನೇಹಿ ಗಣಪತಿ ಕೂರಿಸಿ, ಪೂಜಿಸಿ ಮಾದರಿಯಾಗುವ 3 ಗಣೇಶೋತ್ಸವ ಸಮಿತಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ನೀಡುವ ಮತ್ತು ಮಣ್ಣಿನ ಗಣಪತಿ ಮಾಡುವವರಿಂದ ಶಾಲಾ, ಕಾಲೇಜು ಮಕ್ಕಳಿಗೆ ಹಾಗೂ ಯುವಕರಿಗೆ ತರಬೇತಿ ಕೊಡಿಸುವ ಯೋಜನೆ ಜಾರಿಗೆ ತರಬೇಕು ಎನ್ನುವ ಸಲಹೆಯನ್ನು ನೀಡಿದರು.

    Verbattle
    Verbattle
    Verbattle
    Bangalore Entertainment Government Karnataka ಕಾನೂನು ಕಾಲೇಜು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕಂತೆ
    Next Article ವಾಹನ ಸವಾರರೇ ಹುಷಾರ್.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    16 ಪ್ರತಿಕ್ರಿಯೆಗಳು

    1. Enkyml on ಫೆಬ್ರವರಿ 11, 2026 7:53 ಅಪರಾಹ್ನ

      mgm first bet mgm sports betting promo mgm bet promo

      Reply
    2. Pbvlfp on ಫೆಬ್ರವರಿ 19, 2026 8:06 ಫೂರ್ವಾಹ್ನ

      Unveil a tapestry of games woven with luck and skill. crown coins casinos provides forums for player interactions. Connect, compete, and collect wins!

      Reply
    3. Pbvlfp on ಫೆಬ್ರವರಿ 19, 2026 8:08 ಫೂರ್ವಾಹ್ನ

      Unveil a tapestry of games woven with luck and skill. crown coins casinos provides forums for player interactions. Connect, compete, and collect wins!

      Reply
    4. Pbvlfp on ಫೆಬ್ರವರಿ 19, 2026 8:11 ಫೂರ್ವಾಹ್ನ

      Unveil a tapestry of games woven with luck and skill. crown coins casinos provides forums for player interactions. Connect, compete, and collect wins!

      Reply
    5. Tkkghj on ಫೆಬ್ರವರಿ 23, 2026 2:51 ಫೂರ್ವಾಹ್ನ

      Feast on massive potential in Sweet Bonanza: scatters trigger free spins sweet bonanza scatter, bombs multiply prizes sky-high. One spin can deliver thousands of times your bet. Play and prosper!

      Reply
    6. Tkkghj on ಫೆಬ್ರವರಿ 23, 2026 2:55 ಫೂರ್ವಾಹ್ನ

      Feast on massive potential in Sweet Bonanza: scatters trigger free spins sweet bonanza scatter, bombs multiply prizes sky-high. One spin can deliver thousands of times your bet. Play and prosper!

      Reply
    7. Tkkghj on ಫೆಬ್ರವರಿ 23, 2026 2:58 ಫೂರ್ವಾಹ್ನ

      Feast on massive potential in Sweet Bonanza: scatters trigger free spins sweet bonanza scatter, bombs multiply prizes sky-high. One spin can deliver thousands of times your bet. Play and prosper!

      Reply
    8. Tkkghj on ಫೆಬ್ರವರಿ 23, 2026 3:00 ಫೂರ್ವಾಹ್ನ

      Feast on massive potential in Sweet Bonanza: scatters trigger free spins sweet bonanza scatter, bombs multiply prizes sky-high. One spin can deliver thousands of times your bet. Play and prosper!

      Reply
    9. Tkkghj on ಫೆಬ್ರವರಿ 23, 2026 3:04 ಫೂರ್ವಾಹ್ನ

      Feast on massive potential in Sweet Bonanza: scatters trigger free spins sweet bonanza scatter, bombs multiply prizes sky-high. One spin can deliver thousands of times your bet. Play and prosper!

      Reply
    10. Tuiqst on ಮಾರ್ಚ್ 2, 2026 4:30 ಫೂರ್ವಾಹ್ನ

      Fastest growing. Most trusted. best stake slots 2026 Best rewards. Stake.

      Reply
    11. Tuiqst on ಮಾರ್ಚ್ 2, 2026 4:32 ಫೂರ್ವಾಹ್ನ

      Fastest growing. Most trusted. best stake slots 2026 Best rewards. Stake.

      Reply
    12. Kguxvu on ಮಾರ್ಚ್ 6, 2026 10:57 ಅಪರಾಹ್ನ

      Bez kompromisu v kvalite, s obrovskou slevou v cene
      generikum Xenical

      Reply
    13. Kguxvu on ಮಾರ್ಚ್ 6, 2026 11:00 ಅಪರಾಹ್ನ

      Bez kompromisu v kvalite, s obrovskou slevou v cene
      generikum Xenical

      Reply
    14. Kguxvu on ಮಾರ್ಚ್ 6, 2026 11:04 ಅಪರಾಹ್ನ

      Bez kompromisu v kvalite, s obrovskou slevou v cene
      generikum Xenical

      Reply
    15. Kguxvu on ಮಾರ್ಚ್ 6, 2026 11:07 ಅಪರಾಹ್ನ

      Bez kompromisu v kvalite, s obrovskou slevou v cene
      generikum Xenical

      Reply
    16. Kguxvu on ಮಾರ್ಚ್ 6, 2026 11:10 ಅಪರಾಹ್ನ

      Bez kompromisu v kvalite, s obrovskou slevou v cene
      generikum Xenical

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Axxeao ರಲ್ಲಿ ಟ್ರಂಪ್ ಮತ್ತು ಬೈಡೆನ್ ಎಷ್ಟು ಕುಡಿಯುತ್ತಾರೆ ಗೊತ್ತಾ?
    • Felixloope ರಲ್ಲಿ ಪ್ರಿಯಕರನ ಅಪಹರಿಸಿದ ಪ್ರಿಯತಮೆ
    • Tylermem ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.