Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಗಾಗಿ ‘ಆಹ್ವಾನ’ ಸಿನಿಮಾ ತಯಾರಿಸಲಿದ್ದ ಪ್ರಶಾಂತ್ ನೀಲ್
    ಸಿನೆಮ

    ಪುನೀತ್ ಗಾಗಿ ‘ಆಹ್ವಾನ’ ಸಿನಿಮಾ ತಯಾರಿಸಲಿದ್ದ ಪ್ರಶಾಂತ್ ನೀಲ್

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರಶಾಂತ್ ನೀಲ್ ಅವರು ಸ್ಯಾಂಡಲ್​ವುಡ್​ನ ಯಶಸ್ವಿ ನಿರ್ದೇಶಕ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಅವರ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ.  ವಿಷಯ ಏನಂದ್ರೆ ಪುನೀತ್ ರಾಜ್​ಕುಮಾರ್ ಹಾಗೂ ಪ್ರಶಾಂತ್ ನೀಲ್ ಅವರು ಒಟ್ಟಾಗಿ ಒಂದು ಸಿನಿಮಾ ಮಾಡಬೇಕಿತ್ತು ಆದ್ರೆ ಅದು ಕಾರಣಾಂತರದಿಂದ ತಪ್ನಿಹೋಗಿತ್ತು.ಇದನ್ನು ಪ್ರಶಾಂತ್ ನೀಲ್ ಖಚಿತಪಡಿಸಿದ್ದಾರೆ. ಆ್ಯಂಕರ್ ಅನುಶ್ರೀ ಜತೆಗಿನ ಸಂದರ್ಶನದಲ್ಲಿ ಈ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ.
    ಕೆಜಿಎಫ್ ಗೆ ಮುನ್ನವೇ ಪ್ರಶಾಂತ್ ನೀಲ್ ಪುನೀತ್ ರಾಜಕುಮಾರ್ ಅವರ ಚಿತ್ರ ಮಾಡಬೇಕಿತ್ತು ಆದ್ರೆ ಅದಾಗಿರಲಿಲ್ಲ
    ‘ಉಗ್ರಂ ಆದ್ಮೇಲೆ ನಾನು ಪುನೀತ್ ಜತೆಗೆ ಒಂದು ಕಥೆ ಚರ್ಚೆ ಮಾಡಿದ್ದೆ. ಆ ಸಿನಿಮಾಗೆ ‘ಆಹ್ವಾನ’ ಎನ್ನುವ ಶೀರ್ಷಿಕೆ ಇಟ್ಟಿದೆ. ಇದೊಂದು ಪಕ್ಕಾ ಫ್ಯಾಮಿಲಿ ಕಥೆ ಆಗಿತ್ತು. ಉಗ್ರಂ ಸಿನಿಮಾ ಹಿಟ್ ಜನರಿಗೆ ತಲುಪದೆ ಇರಲು ಫ್ಯಾಮಿಲಿ ಎಲಿಮೆಂಟ್​ ಇರಲಿಲ್ಲ ಅನ್ನೋದು ನನ್ನ ನಂಬಿಕೆ. ಈ ಕಾರಣಕ್ಕೆ ನಾನು ಫ್ಯಾಮಿಲಿ ಎಲಿಮೆಂಟ್​ ಇರುವ ಕಥೆ ಆಯ್ಕೆ ಮಾಡಿಕೊಂಡಿದ್ದೆ. ಅಪ್ಪು ಅವರಿಗೆ ಕಥೆ ಇಷ್ಟವಾಗಿತ್ತು. ಆ ಸಂದರ್ಭದಲ್ಲಿ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಹೀಗಾಗಿ ಸಿನಿಮಾ ಮಾಡಲು ಆಗಿರಲಿಲ್ಲ’ ಪ್ರಶಾಂತ್ ನೀಲ್ ಹೇಳಿದ್ದಾರೆ.
    ಆ ನಂತರ ನಾನು ಕೆಜಿಎಫ್ ಶುರು ಮಾಡಿದೆ, ಮತ್ತೆ ಪುನೀತ್ ಗಾಗಿ ಸಿನಿಮಾ ಮಾಡೋಕೆ ಆಗಿಲ್ಲ ಅಂತ ನಿರ್ದೇಶಕ ಹೇಳಿದ್ದಾರೆ

    #ahwaana #appu #kannada #prashanthneel #puneethrajkumar #sandalwood
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಬಾಬು ಆಯ್ಕೆ
    Next Article ಡುಪ್ಲೆಸಿಸ್ ರಾಯಲ್ ಆಟಕ್ಕೆ ಲಕ್ನೋ ‘ಫ್ಲಾಪ್’
    vartha chakra
    • Website

    Related Posts

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಜೂನ್ 3, 2025

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    ಮೂರು ತಿಂಗಳಲ್ಲಿ 50 ಕಿಲೋ ಚಿನ್ನ ತಂದ ನಟಿ ರನ್ಯಾ

    ಏಪ್ರಿಲ್ 5, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    • Bobbyglupe ರಲ್ಲಿ DK ಶಿವಕುಮಾರ್ ಬಗ್ಗೆ ವಿನಯ್ ಗುರೂಜಿ ನುಡಿದ ಭವಿಷ್ಯ ನಿಜವಾಗುತ್ತಾ?
    • EdwardNor ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe