Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೆನ್ ಡ್ರೈವ್ ಪ್ರಕರಣಕ್ಕೆ ಸಿಬಿಐ ತನಿಖೆ ಅಗತ್ಯವಿಲ್ಲ ಅಂದ್ರು ಸಿಎಂ.
    ರಾಜಕೀಯ

    ಪೆನ್ ಡ್ರೈವ್ ಪ್ರಕರಣಕ್ಕೆ ಸಿಬಿಐ ತನಿಖೆ ಅಗತ್ಯವಿಲ್ಲ ಅಂದ್ರು ಸಿಎಂ.

    vartha chakraBy vartha chakraಮೇ 10, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ10:
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಆರೋಪದ ಪೆನ್‌ಡ್ರೈವ್‌ ಪ್ರಕರಣ ಸಿಬಿಐ ತನಿಖೆಗೆ ಆದೇಶಿಸಬೇಕೆಂಬ ಪ್ರತಿಪಕ್ಷಗಳ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ಸಮರ್ಥವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ನಮ್ಮ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಸ್‌‍ಐಟಿ ನಿಷ್ಪಕ್ಷಪಾತವಾಗಿ ಹಾಗೂ ಕಾನೂನಾತಕವಾಗಿ ತನಿಖೆ ನಡೆಸಲಿದೆ ಎಂಬ ವಿಶ್ವಾಸವಿದೆ. ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿ ಎಂದು ನಾನು ಪೊಲೀಸರಿಗೆ ಯಾವತ್ತೋ ಹೇಳಿಲ್ಲ. ಹೇಳುವುದು ಇಲ್ಲ. ಎಂದು ತಿಳಿಸಿದರು.
    ಎಸ್‌‍ಐಟಿಯಲ್ಲಿರುವುದು ನಮ್ಮ ಪೊಲೀಸರು. ಅವರ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಅವರು ಸತ್ಯಾಸತ್ಯತೆ ಪತ್ತೆ ಹಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದರು.
    ಎಸ್‌‍ಐಟಿ ಮೇಲೆ ಸಂಪೂರ್ಣ ನಂಬಿಕೆ ಇದೆ. ಸಿಬಿಐಗೆ ವಹಿಸುವ ಅಗತ್ಯವೇ ಇಲ್ಲ ಈ ಹಿಂದೆ ಹಲವು ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. ಬಿಜೆಪಿ ಆಡಳಿತದಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಒಪ್ಪಿಸಿರಲಿಲ್ಲ. ಸಿಬಿಐ ಎಂದರೆ ಕರೆಷ್ಪನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್‌ ಎಂದು ಬಿಜೆಪಿಯವರು ಹೇಳುತ್ತಿದ್ದರು. ದೇವೇಗೌಡರು ಚೋರ್‌ ಬಜಾವೋ ಸಂಸ್ಥೆ ಎಂದು ಟೀಕಿಸುತ್ತಿದ್ದರು. ಈಗ ಇದ್ದಕ್ಕಿದ್ದಂತೆ ಸಿಬಿಐ ಮೇಲೆ ಪ್ರೀತಿ ಬಂದಿದೆ ಎಂದು ಲೇವಡಿ ಮಾಡಿದರು
    ಹಿಂದೆ ಡಿ.ಕೆ.ರವಿ, ಲಾಟರಿ, ಕೆ.ಜೆ.ಜಾರ್ಜ್‌, ಪರೇಶ್‌ ಮೆಸ್ತಾ ಸೇರಿದಂತೆ ಹಲವು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವು. ಒಂದರಲ್ಲಾದರೂ ಶಿಕ್ಷೆ ಆಯಿತೆ. ಹಾಗೇಂದ ಮಾತ್ರಕ್ಕೆ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ ಎಂದರು.
    ಪೆನ್‌ಡ್ರೈವ್‌ ಪ್ರಕರಣದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ವ್ಯಾಪ್ತಿಯಿಲ್ಲ. ಸಿಬಿಐ ತನಿಖೆಗೆ ಕೇಳುವ ಸಲುವಾಗಿ ಆಸ್ಟ್ರೇಲಿಯಾ, ಮಲೇಶಿಯಾದಲ್ಲಿ ನಡೆದಿದೆ ಎಂದು ಹೇಳುತ್ತಿದ್ದಾರೆ. ತನಿಖೆಯಲ್ಲಿ ಯಾರ ಹಸ್ತಕ್ಷೇಪ ಇಲ್ಲ. ನಮಗೆ ನಮ ಪೊಲೀಸರ ಮೇಲೆ ನಂಬಿಕೆ ಇಲ್ಲದೆ ಇದ್ದರೆ ಹೇಗೆ ? ತನಿಖೆಗೆ ಕಾಲಾವಕಾಶ ನೀಡಬೇಕಲ್ಲವೇ ? ಎಂದರು.
    ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣ ಸತ್ಯಾಂಶ ಇಲ್ಲ ಎಂದಾದ ಮೇಲೆ ನಿರೀಕ್ಷಣಾ ಜಾಮೀನಿಗೆ ಯಾಕೆ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಜಾಮೀನು ಅರ್ಜಿಯನ್ನು ಯಾಕೆ ವಜಾಗೊಳಿಸಿತ್ತು. ಸುಳ್ಳು ಎಫ್‌ಐಆರ್‌ ಎಂದ ಮೇಲೆ ಜಾಮೀನು ಕೊಡಬೇಕಿತ್ತಲ್ಲ ಎಂದು ವಾದಿಸಿದರು.

    Bangalore Karnataka News Politics Varthachakra ನ್ಯಾಯ ರಾಜಕೀಯ ಲೈಂಗಿಕ ಕಿರುಕುಳ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ಸಿಕ್ಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು, ಜೂನ್ 2 ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕು.
    Next Article ಕುಮಾರಸ್ವಾಮಿಗೆ ಶಿವಕುಮಾರ್ ಕೊಟ್ಟ ಉತ್ತರ ನೋಡಿ.
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    ಜೂನ್ 19, 2025

    9 ಪ್ರತಿಕ್ರಿಯೆಗಳು

    1. Aitek_lvOn on ಜುಲೈ 18, 2024 9:42 ಅಪರಾಹ್ನ

      Интеграция мультимедийных систем Интеграция мультимедийных систем .

      Reply
    2. Ozvychivanie pomeshenii_ydSr on ಜುಲೈ 21, 2024 7:30 ಫೂರ್ವಾಹ್ನ

      фоновое озвучивание помещений фоновое озвучивание помещений .

      Reply
    3. vivod iz zapoya rostov_jemr on ಆಗಷ್ಟ್ 19, 2024 11:32 ಅಪರಾಹ್ನ

      вывод из запоя в ростове-на-дону вывод из запоя в ростове-на-дону .

      Reply
    4. Biznes idei_grOl on ಸೆಪ್ಟೆಂಬರ್ 18, 2024 6:24 ಅಪರಾಹ್ನ

      интересный бизнес http://biznes-idei13.ru .

      Reply
    5. ремонт техники в мск on ಏಪ್ರಿಲ್ 18, 2025 2:02 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:ремонт крупногабаритной техники в москве
      Наши мастера оперативно устранят неисправности вашего устройства в сервисе или с выездом на дом!

      Reply
    6. pn3wp on ಜೂನ್ 7, 2025 10:16 ಅಪರಾಹ್ನ

      where can i buy generic clomiphene no prescription where to get generic clomid how can i get generic clomiphene pill order clomiphene for sale buy cheap clomiphene no prescription can you get cheap clomiphene online clomiphene uses

      Reply
    7. how to use cialis pills on ಜೂನ್ 10, 2025 2:53 ಫೂರ್ವಾಹ್ನ

      I couldn’t turn down commenting. Profoundly written!

      Reply
    8. metronidazole oral on ಜೂನ್ 11, 2025 9:11 ಅಪರಾಹ್ನ

      This is a theme which is near to my fundamentals… Many thanks! Faithfully where can I lay one’s hands on the acquaintance details an eye to questions?

      Reply
    9. 8p3po on ಜೂನ್ 22, 2025 5:32 ಫೂರ್ವಾಹ್ನ

      purchase amoxicillin online – cost amoxil order generic ipratropium 100 mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fcdrj ರಲ್ಲಿ ನರ್ಸ್ ಮಾಡುತ್ತಿದ್ದ ಪಾಪದ ಕೆಲಸ ಹೇಗಿತ್ತು ಗೊತ್ತಾ | Female Feticide
    • ccz0w ರಲ್ಲಿ ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants
    • StephenCarne ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe