Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು
    ಸುದ್ದಿ

    ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು

    vartha chakraBy vartha chakraನವೆಂಬರ್ 25, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.25:
    ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಸಮಯದಲ್ಲಿ
    ಸಂವಿಧಾನ ಬದಲಾಯಿಸಬೇಕು ಎಂದು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ಆಗ್ರಹಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತಂತೆ ಪೇಜಾವರಶ್ರೀ ಹಾಗೂ ಇತರೆ ಮಠಾಧೀಶರು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ ಸಂವಿಧಾನಕ್ಕೆ ಬೆದರಿಕೆಯೂ ಹೌದು ಎಂದು ತಿಳಿಸಿದರು
    ಸಂವಿಧಾನ ವಿರೋಧಿ ಸಂಘಟನೆ ಆರ್ ಎಸ್ ಎಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ, ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಟೆಯ ಯತಿಗಳು ಬೀದಿಗಿಳಿದು ಮಾತಾಡುತ್ತಿರುವುದಕ್ಕೂ ಸಂಬಂಧವಿದೆ. ಇದು ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಕಾರ್ಯಕ್ರಮದ ಗುಪ್ತ ಸೂಚಿ ಇರುವುದು ಸ್ಪಷ್ಟ ಎಂದರು.
    ಬುದ್ಧ, ಬಸವಾದಿ ಶಿವ ಶರಣರು, ನಾರಾಯಣ ಗುರುಗಳಂತಹ ಸಮಾಜ ಸುಧಾರಕರ ಆಶಯಗಳು ಹಾಗೂ ಗಾಂಧಿ,ನೆಹರೂ,ಬಾಬಾ ಸಾಹೇಬರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ “ಸರ್ವ ಧರ್ಮ, ಸಹಬಾಳ್ವೆ”ಯ ತಿರುಳಿರುವ ಸಂವಿಧಾನವನ್ನು ಬದಲಾಯಿಸುವ ಹೊರಟಿರುವ ಪೇಜಾವರರು ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷಪಡಿಸಲಿ ಎಂದು ಆಗ್ರಹಿಸಿದರು
    ಪೇಜಾವರರು ಬಯಸುತ್ತಿರುವ ಗೌರವ ನೀಡುವ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿಂದ ದಲಿತರು-ಶೂದ್ರರು ಶ್ರೇಷ್ಟತೆಯ ವ್ಯಸನಕ್ಕೆ ತಲೆಬಾಗಬೇಕೆ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೆ? ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಆದರೆ ಪೇಜಾವರ ಸ್ವಾಮೀಜಿಗಳು ಯಾವ ವ್ಯವಸ್ಥೆಯಲ್ಲಿ ತಮ್ಮ ಗೌರವವನ್ನು ಬಯಸುತ್ತಿದ್ದಾರೆ ಎಂದೂ ಬಹಿರಂಗವಾಗಿ ಹೇಳಲಿ ಎಂದು ಒತ್ತಾಯಿಸಿದರು
    ಸ್ವಾತಂತ್ರ್ಯ ಪೂರ್ವ ಭಾರತದ ತಿಹಾಸದ ಬಗ್ಗೆ ಪುರಾವೇ ಇಲ್ಲದೆ ಮಾತಾಡಿರುವ ಸ್ವಾಮೀಜಿಗಳು ಒಂದಿಷ್ಟು ಇತಿಹಾಸ ಅರಿತು ಮಾತಾಡಲಿ.‌ ಹರಿದು ಹಂಚಿ ಹೋಗಿದ್ದ ದೇಶವನ್ನು ಒಕ್ಕೂಟ ವ್ಯವಸ್ಥೆಯನ್ನಾಗಿ ಮಾಡಿ ಭಾರತವಾಗಿಸಲು ನಮ್ಮ ಪೂರ್ವಜರ ಪರಿಶ್ರಮವನ್ನು ಅವಮಾನಿಸುವ ಹಕ್ಕೂ ಸ್ವಾಮೀಜಿಗಳಿಗಿಲ್ಲ ಎಂದು ಕಿಡಿಕಾರಿದರು
    ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಹಿಡನ್ ಅಜೆಂಡಾವನ್ನೇ ಪೇಜಾವರರು ಮುಂದುವರೆಸುತ್ತಿದ್ದಾರೆ. ದಲಿತ-ಹಿಂದುಳಿದ-ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ ಎಂದು ಹೇಳಿದರು
    ಸಾವಿರಾರು ವರ್ಷಗಳ ಶ್ರೇಣಿಕೃತ ವ್ಯವಸ್ಥೆಯನ್ನು ಪೋಷಿಸುತ್ತಿರುವ ಪೇಜಾವರ ಸ್ವಾಮೀಜಿಗಳಿಗೆ ಸಂವಿಧಾನದಡಿಯಲ್ಲಿ ಬದುಕುವ ಹಕ್ಕಿದೆ. ಸಮಾನತೆ ಬಿತ್ತಿದ ನಮ್ಮ ಪೂರ್ವಜರನ್ನು ಅವಮಾನಿಸುವ, ಸಂವಿಧಾನಕ್ಕೆ ದ್ರೋಹ ಬಗೆಯುವ ಹಕ್ಕಿಲ್ಲ ಎಂಬುದು ಮನವರಿಕೆಯಾಗಲಿ ಎಂದು ತಿಳಿಸಿದರು

    Verbattle
    Verbattle
    Verbattle
    ಕಾಂಗ್ರೆಸ್ ಧರ್ಮ ಬೆಂಗಳೂರು ರಾಜ್ಯಪಾಲ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Article ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?
    Next Article ದೇವೇಗೌಡರ ತವರಲ್ಲಿ ಸಿದ್ದು ಕಹಳೆ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Wibvhh on ಫೆಬ್ರವರಿ 12, 2026 6:34 ಅಪರಾಹ್ನ

      betmgm AL betmgm-play betmgmpa

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • LinwoodGah ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Tracymix ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.