Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರ ವಿರುದ್ಧವೇ ಪೊಲೀಸರಿಗೆ ದೂರು.
    ರಾಜಕೀಯ

    ಪೊಲೀಸರ ವಿರುದ್ಧವೇ ಪೊಲೀಸರಿಗೆ ದೂರು.

    vartha chakraBy vartha chakraಜನವರಿ 1, 2025Updated:ಜನವರಿ 1, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಡಿ.31:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಮುಖಂಡ ಸಿಟಿ ರವಿ ಇದೀಗ ತಮ್ಮನ್ನು ಬಂಧಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದಾರೆ.
    ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ರಾಜ್ಯಪಾಲರಿಗೆ ಸಮಗ್ರ ವರದಿ ನೀಡಿದ ನಂತರ ಅವರು ಇದೀಗ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿದ್ದಾರೆ.
    ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ಬೆಳಗಾವಿಯಲ್ಲಿ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
    ನನ್ನನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಪೊಲೀಸರು ಬಂಧಿಸಿದ್ದರು. ದೂರು ಕೊಟ್ಟ ಬಳಿಕವೂ ಪೊಲೀಸರು ಎಫ್.ಐ.ಆರ್. ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿದ್ದರು ಎಂದು ಅವರು ದೂರಿನಲ್ಲಿ ಆರೋಪಿಸಿದ್ದು, ಕರ್ತವ್ಯ ಲೋಪ ಎಸಗಿದ ಈ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ

    Verbattle
    Verbattle
    Verbattle
    ಬಿಜೆಪಿ ಬೆಂಗಳೂರು ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ರಾಶಿ ರಾಶಿ ಗಾಂಜಾ.
    Next Article ಸಿದ್ದರಾಮಯ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಯಾಕೆ ಗೊತ್ತಾ..
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Ofrogc on ಫೆಬ್ರವರಿ 15, 2026 6:47 ಅಪರಾಹ್ನ

      mcluck NH online casino McLuck mclu

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Taksfx ರಲ್ಲಿ ವಿಜಯೇಂದ್ರ ಬದಲಾವಣೆಗೆ ಪಟ್ಟು.
    • LinwoodGah ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • LinwoodGah ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.