Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.
    Trending

    ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.

    vartha chakraBy vartha chakraಜುಲೈ 15, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.15:
    ರಾಜ್ಯದ ಪೊಲೀಸ್ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿರುವ ರಾಜ್ಯ ಸರ್ಕಾರ,34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
    ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸ್ ಮುಖ್ಯಸ್ಥರನ್ನಾಗಿ ಕಾರ್ತಿಕ್ ರೆಡ್ಡಿ ಅವರನ್ನು ನೇಮಿಸಿರುವ ರಾಜ್ಯ ಸರ್ಕಾರ, ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ಮಾಡಲಾಗಿದೆ.
    ಹಲವಾರು ಕಾರಣಗಳಿಂದ ಸೇವೆಗೆ ಅಧಿಕಾರಿಗಳಿಗೂ ಈ ವರ್ಗಾವಣೆಯಲ್ಲಿ ಕೆಲಸದ ಸ್ಥಳ ತೋರಿಸಲಾಗಿದೆ ಹಾಗೂ ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ಪೊಲೀಸ್ ಉಪ ವಿಭಾಗಗಳಿಗೆ ನೂತನ ಡಿಸಿಪಿಗಳನ್ನು ನೇಮಿಸಲಾಗಿದೆ.
    ವರ್ಗಾವಣೆ ಪಟ್ಟಿ:
    ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ
    ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ
    ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ
    ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ
    ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ
    ಅನೂಪ್ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ
    ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್ಪಿ, ಬೆಂಗಳೂರು
    ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ
    ಎಂ.ನಾರಾಯಣ್ – ಇಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ
    ಅನಿತಾ ಬಿ. ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ
    ಸೈದುಲ್ ಅಡಾವತ್ – ಸಿಐಡಿ, ಎಸ್ಪಿ
    ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ
    ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ
    ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ ಡಿಸಿಪಿ
    ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ
    ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ
    ವರ್ತಿಕಾ ಕಟೀಯಾರ್ – ಬಳ್ಳಾರಿ ವಲಯ, ಡಿಐಜಿ
    ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ
    ಸಿರಿ ಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
    ಸುಮನ್ ಡಿ. ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್
    ಸಿಮಿ ಮರಿಯ ಜಾರ್ಜ್ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ
    ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ KSRP
    ಯಶೋದಾ ವಟ್ಟಗೋಡಿ – ಎಸ್ಪಿ, ಹಾವೇರಿ
    ಗುಂಜನ್ ಅರ್ಯಾ – ಎಸ್ಪಿ, ಧಾರವಾಡ
    ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್‌ಎಸ್‌ಎಲ್ ಬೆಂಗಳೂರು
    ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ
    ರೋಹನ್ ಜಗದೀಶ್ – ಎಸ್ಪಿ, ಗದಗ
    ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್
    ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ
    ಎಸ್.ಜಾನವಿ – ಎಸ್ಪಿ, ವಿಜಯನಗರ
    ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ
    ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್
    ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್

    Bangalore Congress Government Karnataka Varthachakra ಕಾಂಗ್ರೆಸ್ ಕಾನೂನು ಧಾರವಾಡ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !
    Next Article ಆಟೋ ಪ್ರಯಾಣ ಬಲು ದುಬಾರಿ.
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    2 ಪ್ರತಿಕ್ರಿಯೆಗಳು

    1. Sinopsis Narik Sukmo on ಆಗಷ್ಟ್ 24, 2025 8:12 ಫೂರ್ವಾಹ್ನ

      Your blog is so informative. It’s amazing to see how these bloggers started from scratch and turned their passion into a full-time gig. The tips are spot on, especially about connecting with your audience and staying true to your unique voice. It’s a reminder that success takes time and hard work, but it’s definitely possible with dedication and the right approach. Try to Visit My Web Site : https://bacasinopsis.com/sinopsis-narik-sukmo

      Reply
    2. Scottnum on ಸೆಪ್ಟೆಂಬರ್ 3, 2025 2:15 ಫೂರ್ವಾಹ್ನ

      Un afectuoso saludo para todos los conquistadores de recompensas!
      Las plataformas de casino online que incluyen 100 gratis spins suelen atraer tanto a principiantes como a expertos. Gracias a 100 gratis spins, puedes probar diferentes tragamonedas y juegos en vivo sin preocuparte por el depГіsito inicial. Muchos jugadores buscan 100 gratis spins porque ofrece una forma segura y divertida de empezar sin arriesgar dinero.
      Muchos jugadores buscan tiradas gratis casino sin depГіsito espaГ±a porque ofrece una forma segura y divertida de empezar sin arriesgar dinero. Gracias a tiradas gratis casino sin depГіsito espaГ±a, puedes probar diferentes tragamonedas y juegos en vivo sin preocuparte por el depГіsito inicial. Las plataformas de casino online que incluyen tiradas gratis casino sin depГіsito espaГ±a suelen atraer tanto a principiantes como a expertos.
      100 giros gratis sin depГіsito mejores casinos – п»їhttps://100girosgratis.guru/
      Que tengas la suerte de gozar de increibles recompensas !
      slot giros gratis sin depГіsito

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Seo Backlinks ರಲ್ಲಿ ಬುಕ್ ಮೈ ಸಿ.ಎಂ | Book My CM
    • https://timefreedomwithmel.com/sbobet1/agen-judi-bola-sbobet-resmi-panduan-memilih-dan-7/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • dizainerskie kashpo_jeEt ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe