ಬೆಂಗಳೂರು,ಡಿ.5-
ಕೊಲೆ ಆರೋಪ ಪ್ರಕರಣದಲ್ಲಿ ಬಂಧಿತನಾದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಕೈಬಿಟ್ಟಿರುವ ಆರೋಪ ಸಂಬಂಧ ರಾಮಮೂರ್ತಿ ನಗರ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ 6 ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಕೊಲೆ ಆರೋಪದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಬಂಧಿಸಲು ಹೋದಾಗ ಆತ ಅಮಲಿನಲ್ಲಿ
ಪೊಲೀಸರ ಮೇಲೆ ಹಲ್ಲೆ ಮಾಡಿದ್ದ.ಗಾಂಜಾ ಮಾರಾಟ ಸೇರಿದಂತೆ ಹಲವು ಆರೋಪಗಳಲ್ಲಿ ಬೇಕಾಗಿದ್ದ ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆತಂದಿದ್ದರು.
ಠಾಣೆಯಲ್ಲಿ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಸದೆ ಆರೋಪಿಯನ್ನು ಹಣ ಪಡೆದು ಯಾವುದೇ ದೂರು ದಾಖಲಿಸದೇ ಇದ್ದ ಆರೋಪ ಕೇಳಿಬಂದಿತ್ತು.
ಈ ಕುರಿತು ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಕಮಿಷನರ್ ದಯಾನಂದ್ಗೆ ರಾಮಮೂರ್ತಿನಗರ ಠಾಣೆ ಸಿಬ್ಬಂದಿ ಪತ್ರ ಬರೆದಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು ಈ ಸಂಬಂಧ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದರು.
ಸತೀಶ್ ಕುಮಾರ್ ಅವರು ಎಲ್ಲರನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡು ಬಂದಿದೆ ಎಂದು ವರದಿ ನೀಡಿದ್ದರು.ಈ ಹಿನ್ನೆಲೆಯಲ್ಲಿ
ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐ ಮಹೇಶ್ ಹಾಗೂ ಪೈರೋಜ್ ಖಾನ್, ಹೆಡ್ ಕಾನ್ಸ್ಟೇಬಲ್ ಮಂಜುನಾಥ್, ಕಾನ್ಸ್ಟೇಬಲ್ ಬಸವರಾಜ್ ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Previous Articleಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
Next Article ಆನೆ ಹಾವಳಿ ತಡೆಗೆ ತಮಿಳುನಾಡು ಮಾದರಿ
5 ಪ್ರತಿಕ್ರಿಯೆಗಳು
can i purchase clomiphene pills can i order generic clomiphene pills where can i buy cheap clomid price how can i get cheap clomid generic clomiphene pill how can i get cheap clomiphene without dr prescription cost cheap clomiphene pills
More posts like this would bring about the blogosphere more useful.
Greetings! Utter useful suggestion within this article! It’s the little changes which will turn the largest changes. Thanks a portion towards sharing!
order amoxicillin for sale – order amoxil for sale order combivent 100mcg generic
oral azithromycin – brand zithromax 250mg nebivolol us