Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಲಾಠಿ ಚಾರ್ಜ್.
    Viral

    ಪೊಲೀಸ್ ಲಾಠಿ ಚಾರ್ಜ್.

    vartha chakraBy vartha chakraಡಿಸೆಂಬರ್ 10, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ.
    ಪಂಚಮಸಾಲಿ ಮೀಸಲಾತಿ
    ಹೋರಾಟ ಬೆಳಗಾವಿಯಲ್ಲಿ ಭಾರಿ ಸಂಘರ್ಷಕ್ಕೆ ದಾರಿ ಮಾಡಿತು.
    ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರ ಜೊತೆ ಪೊಲೀಸರು ನಡೆಸಿದ ಸಂಧಾನ ಯಶಸ್ವಿಯಾಗದೆ ಘರ್ಷಣೆಗಿಳಿದ ಪರಿಣಾಮ
    ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದರು.
    ರೊಚ್ಚಿಗೆದ್ದ ಹೋರಾಟಗಾರರು ಪೊಲೀಸರ ಮೇಲೆ ಕಲ್ಲು, ಚಪ್ಪಲಿ‌ ತೂರಿದರು.ಇದರಿಂದ ಹಲವಾರು ಮಂದಿ ಗಾಯಗೊಂಡರು.
    ಕೆಲವರ ತಲೆ ಒಡೆದು ರಕ್ತ ಚೆಲ್ಲಿತು. ಹಲವರ ಕೈ ಕಾಲುಗಳಿಗೆ ಪೆಟ್ಟುಬಿದ್ದಿತು. ಹಲವರ ಬಟ್ಟೆಗಳು ಹರಿದವು.ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಯುದ್ಧ ಭೂಮಿಯಂತೆ ಆಯಿತು.
    ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಸಮಾವೇಶ ನಡೆಸಿದ್ದ ಪಂಚಮಸಾಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬಾರದ್ದನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಮಧ್ಯಾಹ್ನದಿಂದ ಶಾಂತಿಯುತವಾಗಿ ಜನರನ್ನು ತಡೆದು ನಿಲ್ಲಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಂಘರ್ಷ ಯಾತ್ರೆಯನ್ನು ಘೋಷಿಸಿದರು.
    ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂರು ಬಾರಿ ಲಾಠಿ ಬೀಸಿದರು. ಕೆಲವರಿಗೆ ತಲೆ ಒಡೆದು ರಕ್ತ ಸೋರಿತು. ಮತ್ತೆ ಕೆಲವರ ಮೈ-ಕಾಲುಗಳಿಗೆ ಗಾಯಗಳಾದವು. ಆದರೂ ಜನ ಹೆದ್ದಾರಿಯಲ್ಲಿ ಓಡಾಡಿದರು‌. ಪೊಲೀಸರು ಮತ್ತು ಹೋರಾಟಗಾರರ ನಡುವಿನ ಸಂಘರ್ಷ ನಿರಂತರವಾಗಿ ಮುಂದುವರಿಯಿತು.
    ಹೆದ್ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಬ್ಯಾರಿಕೇಡ್ ಅಡ್ಡ ಇಟ್ಟು, ವಾಹನಗಳನ್ನು ನಿಲ್ಲಿಸಿ ಜನರನ್ನು ತಡೆದರು. ಹೆದ್ದಾರಿ ತುಂಬಾ ಜನ ಹರಿದಾಡಿದರು. ನಾಲ್ಕು ಕಡೆ ವಾಹನಗಳ ಸಂಚಾರ ಸಂಪೂರ್ಣ ಬಂದ್ ಮಾಡಿದ್ದರು. ಇದರ ನಡುವೆ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಹೋದ ಹಿರಿಯ ಅಧಿಕಾರಿಗಳು, ಕೆಲವೇ ಜನರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಆಗುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಒಪ್ಪದ ಸ್ವಾಮೀಜಿ ನಾವು ಶಾಂತಿಯುತವಾಗಿ ಸುವರ್ಣಸೌಧ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ತಿಳಿಸಿದರು.
    ಸರ್ಕಾರದ ಪರವಾಗಿ ಸಚಿವರಾದ ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್,ಕೆ.ವೆಂಕಟೇಶ್,ಡಿ.ಸುಧಾಕರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನಿಮ್ಮ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ದಯವಿಟ್ಟು ಧರಣಿ ಕೈ ಬಿಡಬೇಕು ಎಂದು ಮನವಿ ಮಾಡಿದರು.
    ಆದರೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಕೆಲವರು ಈ ಮನವಿಗೆ ಸೊಪ್ಪು ಹಾಕಲಿಲ್ಲ. ಮುಖ್ಯಮಂತ್ರಿ ಸ್ಥಳಕ್ಕೆ ಬರಬೇಕು. ಇಲ್ಲವೇ ನಾವೇ ಸೌಧಕ್ಕೆ ಹೋಗುತ್ತೇವೆ ಎಂದು ಘೋಷಣೆ ಮೊಳಗಿಸಿದರು‌. ಆಗ ಸೌಧಕ್ಕೆ ಹೋಗೋಣ ನಡೆಯಿರಿ ಎಂದು ಸ್ವಾಮೀಜಿ ಹೇಳುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನ ನಾ ಮುಂದು, ತಾ ಮುಂದು ಎಂದು ಮುನ್ನುಗ್ಗಿದರು. ದಾರಿ, ಹೊಲ, ಸಿಕ್ಕ ಸಿಕ್ಕ ಜಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ತಲುಪಿದರು.
    ಪರಿಸ್ಥಿತಿ ನಿಭಾಯಿಸಲು ಹೆಣಗಾಡಿದ ಪೊಲೀಸರು ರಸ್ತೆಗೆ ಅಡ್ಡಲಾಗಿ ಬ್ಯಾರಿ ಕೇಡ್ ಗಳನ್ನು ಅಳವಡಿಸಿದರು ಅದನ್ನು ಕಿತ್ತೊಗೆದ ಹೋರಾಟಗಾರರು ವಿಧಾನಸೌಧತ್ತ ಮುನ್ನುಗ್ಗಲು ಯತ್ನಿಸುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ಮಾಡಿದರು.
    ವಿಷಯ ತಿಳಿದ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೆದ್ದಾರಿಗೆ ಬಂದು ಅಲ್ಲೇ ಧರಣಿ ಕುಳಿತರು. ಪೊಲೀಸರು ಸ್ವಾಮೀಜಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಹತ್ತಿಸಿದರು.
    ಮುಂದೆ ಧಾವಿಸಿದ ಬಸನಗೌಡ ಪಾಟೀಲ ಯತ್ನಾಳ, ಈರಣ್ಣ ಕಡಾಡಿ, ಅರವಿಂದ ಬೆಲ್ಲದ ಮುಂತಾದವರು ಪೊಲೀಸ್ ವಾಹನಗಳನ್ನು ಬಿಗಿಯಾಗಿ ಹಿಡಿದು ಎದುರಿಗೇ ನಿಂತರು. ಪೊಲೀಸರು‌ ಅನಿವಾರ್ಯವಾಗಿ ಎಲ್ಲರನ್ನೂ ಕೆಳಗೆ ಇಳಿಸಿದರು.
    ಸದ್ಯ ಆ ಪ್ರದೇಶದಲ್ಲಿ ಬಿಗುವಿನ ವಾತಾವರಣ ಮುಂದುವರೆದಿದೆ

    ಮೈ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಚಪ್ಪಲಿ ಸೇವೆ.
    Next Article ಪಂಚಮಸಾಲಿ ಮೀಸಲಾತಿಗೆ ವಿರೋಧ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. buy cialis retail on ಜೂನ್ 9, 2025 11:39 ಫೂರ್ವಾಹ್ನ

      This website really has all of the bumf and facts I needed to this participant and didn’t positive who to ask.

      Reply
    2. buy metronidazole without prescription on ಜೂನ್ 11, 2025 5:55 ಫೂರ್ವಾಹ್ನ

      More articles like this would pretence of the blogosphere richer.

      Reply
    3. 4tdg7 on ಜೂನ್ 18, 2025 2:26 ಅಪರಾಹ್ನ

      buy cheap propranolol – oral inderal buy methotrexate tablets

      Reply
    4. 7utcu on ಜೂನ್ 21, 2025 12:08 ಅಪರಾಹ್ನ

      purchase amoxicillin pills – order diovan 80mg combivent for sale online

      Reply
    5. ofmyf on ಜೂನ್ 23, 2025 3:11 ಅಪರಾಹ್ನ

      azithromycin 500mg without prescription – tindamax uk nebivolol for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • WilliamRip ರಲ್ಲಿ ರೌಡಿ ಪಪ್ಪಾಯ್ ಕೊಚ್ಚಿ ಕೊಲೆ | Murder
    • WilliamRip ರಲ್ಲಿ ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe