Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಲಾಠಿ ಚಾರ್ಜ್.
    Viral

    ಪೊಲೀಸ್ ಲಾಠಿ ಚಾರ್ಜ್.

    vartha chakraBy vartha chakraಡಿಸೆಂಬರ್ 10, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ.
    ಪಂಚಮಸಾಲಿ ಮೀಸಲಾತಿ
    ಹೋರಾಟ ಬೆಳಗಾವಿಯಲ್ಲಿ ಭಾರಿ ಸಂಘರ್ಷಕ್ಕೆ ದಾರಿ ಮಾಡಿತು.
    ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರ ಜೊತೆ ಪೊಲೀಸರು ನಡೆಸಿದ ಸಂಧಾನ ಯಶಸ್ವಿಯಾಗದೆ ಘರ್ಷಣೆಗಿಳಿದ ಪರಿಣಾಮ
    ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದರು.
    ರೊಚ್ಚಿಗೆದ್ದ ಹೋರಾಟಗಾರರು ಪೊಲೀಸರ ಮೇಲೆ ಕಲ್ಲು, ಚಪ್ಪಲಿ‌ ತೂರಿದರು.ಇದರಿಂದ ಹಲವಾರು ಮಂದಿ ಗಾಯಗೊಂಡರು.
    ಕೆಲವರ ತಲೆ ಒಡೆದು ರಕ್ತ ಚೆಲ್ಲಿತು. ಹಲವರ ಕೈ ಕಾಲುಗಳಿಗೆ ಪೆಟ್ಟುಬಿದ್ದಿತು. ಹಲವರ ಬಟ್ಟೆಗಳು ಹರಿದವು.ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಯುದ್ಧ ಭೂಮಿಯಂತೆ ಆಯಿತು.
    ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಸಮಾವೇಶ ನಡೆಸಿದ್ದ ಪಂಚಮಸಾಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬಾರದ್ದನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಮಧ್ಯಾಹ್ನದಿಂದ ಶಾಂತಿಯುತವಾಗಿ ಜನರನ್ನು ತಡೆದು ನಿಲ್ಲಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಂಘರ್ಷ ಯಾತ್ರೆಯನ್ನು ಘೋಷಿಸಿದರು.
    ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂರು ಬಾರಿ ಲಾಠಿ ಬೀಸಿದರು. ಕೆಲವರಿಗೆ ತಲೆ ಒಡೆದು ರಕ್ತ ಸೋರಿತು. ಮತ್ತೆ ಕೆಲವರ ಮೈ-ಕಾಲುಗಳಿಗೆ ಗಾಯಗಳಾದವು. ಆದರೂ ಜನ ಹೆದ್ದಾರಿಯಲ್ಲಿ ಓಡಾಡಿದರು‌. ಪೊಲೀಸರು ಮತ್ತು ಹೋರಾಟಗಾರರ ನಡುವಿನ ಸಂಘರ್ಷ ನಿರಂತರವಾಗಿ ಮುಂದುವರಿಯಿತು.
    ಹೆದ್ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಬ್ಯಾರಿಕೇಡ್ ಅಡ್ಡ ಇಟ್ಟು, ವಾಹನಗಳನ್ನು ನಿಲ್ಲಿಸಿ ಜನರನ್ನು ತಡೆದರು. ಹೆದ್ದಾರಿ ತುಂಬಾ ಜನ ಹರಿದಾಡಿದರು. ನಾಲ್ಕು ಕಡೆ ವಾಹನಗಳ ಸಂಚಾರ ಸಂಪೂರ್ಣ ಬಂದ್ ಮಾಡಿದ್ದರು. ಇದರ ನಡುವೆ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಹೋದ ಹಿರಿಯ ಅಧಿಕಾರಿಗಳು, ಕೆಲವೇ ಜನರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಆಗುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಒಪ್ಪದ ಸ್ವಾಮೀಜಿ ನಾವು ಶಾಂತಿಯುತವಾಗಿ ಸುವರ್ಣಸೌಧ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ತಿಳಿಸಿದರು.
    ಸರ್ಕಾರದ ಪರವಾಗಿ ಸಚಿವರಾದ ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್,ಕೆ.ವೆಂಕಟೇಶ್,ಡಿ.ಸುಧಾಕರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನಿಮ್ಮ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ದಯವಿಟ್ಟು ಧರಣಿ ಕೈ ಬಿಡಬೇಕು ಎಂದು ಮನವಿ ಮಾಡಿದರು.
    ಆದರೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಕೆಲವರು ಈ ಮನವಿಗೆ ಸೊಪ್ಪು ಹಾಕಲಿಲ್ಲ. ಮುಖ್ಯಮಂತ್ರಿ ಸ್ಥಳಕ್ಕೆ ಬರಬೇಕು. ಇಲ್ಲವೇ ನಾವೇ ಸೌಧಕ್ಕೆ ಹೋಗುತ್ತೇವೆ ಎಂದು ಘೋಷಣೆ ಮೊಳಗಿಸಿದರು‌. ಆಗ ಸೌಧಕ್ಕೆ ಹೋಗೋಣ ನಡೆಯಿರಿ ಎಂದು ಸ್ವಾಮೀಜಿ ಹೇಳುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನ ನಾ ಮುಂದು, ತಾ ಮುಂದು ಎಂದು ಮುನ್ನುಗ್ಗಿದರು. ದಾರಿ, ಹೊಲ, ಸಿಕ್ಕ ಸಿಕ್ಕ ಜಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ತಲುಪಿದರು.
    ಪರಿಸ್ಥಿತಿ ನಿಭಾಯಿಸಲು ಹೆಣಗಾಡಿದ ಪೊಲೀಸರು ರಸ್ತೆಗೆ ಅಡ್ಡಲಾಗಿ ಬ್ಯಾರಿ ಕೇಡ್ ಗಳನ್ನು ಅಳವಡಿಸಿದರು ಅದನ್ನು ಕಿತ್ತೊಗೆದ ಹೋರಾಟಗಾರರು ವಿಧಾನಸೌಧತ್ತ ಮುನ್ನುಗ್ಗಲು ಯತ್ನಿಸುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ಮಾಡಿದರು.
    ವಿಷಯ ತಿಳಿದ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೆದ್ದಾರಿಗೆ ಬಂದು ಅಲ್ಲೇ ಧರಣಿ ಕುಳಿತರು. ಪೊಲೀಸರು ಸ್ವಾಮೀಜಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಹತ್ತಿಸಿದರು.
    ಮುಂದೆ ಧಾವಿಸಿದ ಬಸನಗೌಡ ಪಾಟೀಲ ಯತ್ನಾಳ, ಈರಣ್ಣ ಕಡಾಡಿ, ಅರವಿಂದ ಬೆಲ್ಲದ ಮುಂತಾದವರು ಪೊಲೀಸ್ ವಾಹನಗಳನ್ನು ಬಿಗಿಯಾಗಿ ಹಿಡಿದು ಎದುರಿಗೇ ನಿಂತರು. ಪೊಲೀಸರು‌ ಅನಿವಾರ್ಯವಾಗಿ ಎಲ್ಲರನ್ನೂ ಕೆಳಗೆ ಇಳಿಸಿದರು.
    ಸದ್ಯ ಆ ಪ್ರದೇಶದಲ್ಲಿ ಬಿಗುವಿನ ವಾತಾವರಣ ಮುಂದುವರೆದಿದೆ

    ಮೈ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಚಪ್ಪಲಿ ಸೇವೆ.
    Next Article ಪಂಚಮಸಾಲಿ ಮೀಸಲಾತಿಗೆ ವಿರೋಧ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    18 ಪ್ರತಿಕ್ರಿಯೆಗಳು

    1. buy cialis retail on ಜೂನ್ 9, 2025 11:39 ಫೂರ್ವಾಹ್ನ

      This website really has all of the bumf and facts I needed to this participant and didn’t positive who to ask.

      Reply
    2. buy metronidazole without prescription on ಜೂನ್ 11, 2025 5:55 ಫೂರ್ವಾಹ್ನ

      More articles like this would pretence of the blogosphere richer.

      Reply
    3. 4tdg7 on ಜೂನ್ 18, 2025 2:26 ಅಪರಾಹ್ನ

      buy cheap propranolol – oral inderal buy methotrexate tablets

      Reply
    4. 7utcu on ಜೂನ್ 21, 2025 12:08 ಅಪರಾಹ್ನ

      purchase amoxicillin pills – order diovan 80mg combivent for sale online

      Reply
    5. ofmyf on ಜೂನ್ 23, 2025 3:11 ಅಪರಾಹ್ನ

      azithromycin 500mg without prescription – tindamax uk nebivolol for sale

      Reply
    6. 9aqma on ಜೂನ್ 25, 2025 2:02 ಅಪರಾಹ್ನ

      augmentin 375mg drug – https://atbioinfo.com/ buy generic acillin

      Reply
    7. lpagq on ಜೂನ್ 28, 2025 4:47 ಅಪರಾಹ್ನ

      buy coumadin without a prescription – cou mamide order cozaar pills

      Reply
    8. mnmf5 on ಜೂನ್ 30, 2025 2:07 ಅಪರಾಹ್ನ

      buy generic meloxicam for sale – https://moboxsin.com/ mobic 7.5mg brand

      Reply
    9. xj8pc on ಜುಲೈ 2, 2025 11:50 ಫೂರ್ವಾಹ್ನ

      deltasone price – https://apreplson.com/ order deltasone 20mg pill

      Reply
    10. 8y9pi on ಜುಲೈ 3, 2025 3:07 ಅಪರಾಹ್ನ

      cheapest ed pills – https://fastedtotake.com/ best over the counter ed pills

      Reply
    11. 3b78j on ಜುಲೈ 11, 2025 6:57 ಅಪರಾಹ್ನ

      buy cenforce 100mg pill – this purchase cenforce sale

      Reply
    12. gek8l on ಜುಲೈ 13, 2025 4:46 ಫೂರ್ವಾಹ್ನ

      cialis canadian pharmacy ezzz – https://ciltadgn.com/# how much does cialis cost at walgreens

      Reply
    13. Connietaups on ಜುಲೈ 14, 2025 10:18 ಅಪರಾಹ್ನ

      order ranitidine for sale – https://aranitidine.com/ ranitidine 300mg usa

      Reply
    14. ale6z on ಜುಲೈ 14, 2025 10:23 ಅಪರಾಹ್ನ

      find tadalafil – https://strongtadafl.com/# cialis san diego

      Reply
    15. okbue on ಜುಲೈ 17, 2025 3:08 ಫೂರ್ವಾಹ್ನ

      order viagra pills online – https://strongvpls.com/# viagra 50mg price walmart

      Reply
    16. Connietaups on ಜುಲೈ 17, 2025 5:55 ಫೂರ್ವಾಹ್ನ

      Thanks for putting this up. It’s okay done. https://gnolvade.com/

      Reply
    17. auytw on ಜುಲೈ 19, 2025 3:11 ಫೂರ್ವಾಹ್ನ

      Palatable blog you possess here.. It’s severely to on great worth script like yours these days. I truly recognize individuals like you! Take vigilance!! buy amoxil online

      Reply
    18. pnvrt on ಜುಲೈ 24, 2025 3:53 ಅಪರಾಹ್ನ

      This website positively has all of the bumf and facts I needed adjacent to this subject and didn’t positive who to ask. https://aranitidine.com/fr/viagra-professional-100-mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://ambientnews.co.uk/vse-o-pinko-kazino-skachat-igraj-i-vyigryvaj/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • how to buy cheap seroquel ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • cwtjtkycs ರಲ್ಲಿ ಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್.ಐ.ಆರ್ | Muthappa Rai
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe