Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಪತ್ರ.
    Viral

    ಪ್ರಜ್ವಲ್ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಪತ್ರ.

    vartha chakraBy vartha chakraಮೇ 21, 2024Updated:ಮೇ 22, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ. 21-
    ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜ ತಾಂತ್ರಿಕ ಪಾಸ್ ಪೋರ್ಟ್ ರಂದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದಾರೆ.
    ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗವಾಗುತ್ತಿದ್ದಂತೆ ಅವರು ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ. ಅವರನ್ನು ಭಾರತಕ್ಕೆ ವಾಪಸ್ ಕರೆ ತರಲು ವಿಶೇಷ ತನಿಖಾ ತಂಡ ಮಾಡಿದ ಎಲ್ಲ ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹ ಸಚಿವ ಜಿ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ ಆಧರಿಸಿ, ವಿದೇಶಾಂಗ ಇಲಾಖೆ ಕ್ರಮ ಕೈಗೊಂಡರೆ ಪ್ರಜ್ವಲ್ ಅವರ ಪಾಸ್ ಪೋರ್ಟ್ ರದ್ದಾಗಲಿದೆ ಹೀಗಾಗಿ ಅವರು ಸ್ವದೇಶಕ್ಕೆ ಮರಳುವುದು ಅನಿವಾರ್ಯವಾಗಲಿದೆ ಎಂದು ತಿಳಿಸಿದರು.
    ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಬಂದು ತನಿಖೆ ತಂಡದ ಮುಂದೆ ಶರಣಾಗುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಮನವಿ ಅವರ ಆಂತರಿಕ ವಿಚಾರವಾಗಿದೆ ಈ ವಿಷಯದ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಬದಲಿಗೆ ಕಾನೂನಿನ ಪ್ರಕ್ರಿಯೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದರು.
    ರಾಜ್ಯ ಸರ್ಕಾರ ಯಾರ ಟೆಲಿಫೋನ್ ಗಳನ್ನು ಕದ್ದಾಲಿಕೆ ಮಾಡುತ್ತಿಲ್ಲ ಟೆಲಿಫೋನ್ ಟ್ರಾಪ್ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಅದಕ್ಕೆ ತನ್ನದೇ ಆದ ಕಾನೂನಿನ ಪ್ರಕ್ರಿಯೆಗಳಿವೆ ಎಂದು ಸ್ಪಷ್ಟಪಡಿಸಿದ ಅವರು ಇಷ್ಟಾಗಿಯೂ ತಮ್ಮ ಫೋನ್ ಟ್ರಾಪ್ ಮಾಡಲಾಗುತ್ತಿದೆ ಎಂಬ ದಾಖಲೆಗಳಿದ್ದರೆ ಅದನ್ನು ಕೊಟ್ಟು ದೂರು ನೀಡಿದರೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
    ವಕೀಲ ದೇವರಾಜೇ ಗೌಡ ಅವರ ವಿರುದ್ಧದ ಪ್ರಕರಣದ ಬಗ್ಗೆ ಎಸ್ಐಟಿ ನೋಡಿಕೊಳ್ಳಲಿದೆ ಇದರಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ.
    Next Article ರಾಮೇಶ್ವರಂ ಕೆಫೆ ಸ್ಪೋಟ -ಎನ್ಐಎ ಮಿಂಚಿನ ದಾಳಿ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    8 ಪ್ರತಿಕ್ರಿಯೆಗಳು

    1. fp2jz on ಜೂನ್ 3, 2025 10:52 ಅಪರಾಹ್ನ

      can you get generic clomiphene without insurance buying clomiphene no prescription can i purchase clomid without a prescription where to get cheap clomiphene tablets where can i buy clomid how can i get generic clomid without dr prescription clomiphene for sale uk

      Reply
    2. discount canadian pharmacy cialis on ಜೂನ್ 8, 2025 10:27 ಅಪರಾಹ್ನ

      I couldn’t weather commenting. Profoundly written!

      Reply
    3. buy flagyl paypal on ಜೂನ್ 10, 2025 4:02 ಅಪರಾಹ್ನ

      This is the description of topic I have reading.

      Reply
    4. 1pfha on ಜೂನ್ 12, 2025 5:03 ಅಪರಾಹ್ನ

      how to buy zithromax – metronidazole 400mg cheap buy flagyl 400mg generic

      Reply
    5. udeey on ಜೂನ್ 17, 2025 11:08 ಅಪರಾಹ್ನ

      buy inderal tablets – clopidogrel oral buy methotrexate 5mg online

      Reply
    6. Douglasmer on ಜೂನ್ 18, 2025 5:17 ಫೂರ್ವಾಹ್ನ

      ¡Hola, aventureros de la fortuna !
      Casinos online fuera de EspaГ±a con bonos exclusivos – https://casinoonlinefueradeespanol.xyz/# casino por fuera
      ¡Que disfrutes de asombrosas botes impresionantes!

      Reply
    7. 5n789 on ಜೂನ್ 20, 2025 7:04 ಅಪರಾಹ್ನ

      amoxicillin over the counter – purchase amoxil sale order ipratropium 100 mcg

      Reply
    8. h58bk on ಜೂನ್ 22, 2025 11:10 ಅಪರಾಹ್ನ

      buy azithromycin 500mg pill – azithromycin 250mg ca purchase nebivolol online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_jckl ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    • KennethSOYNC ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • l4hmg ರಲ್ಲಿ ವರಸೆ ಬದಲಿಸಿದ ಈಶ್ವರಪ್ಪ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe