Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣನನ್ನು ಏಕಾಏಕಿ ಬಂಧಿಸುವುದಿಲ್ಲವಂತೆ.
    ಸುದ್ದಿ

    ಪ್ರಜ್ವಲ್ ರೇವಣ್ಣನನ್ನು ಏಕಾಏಕಿ ಬಂಧಿಸುವುದಿಲ್ಲವಂತೆ.

    vartha chakraBy vartha chakraಮೇ 1, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.1-
    ಹಾಸನ ಸಂಸದ  ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷಾಧಾರ ಗಳಿಲ್ಲದೆ ಏಕಾಏಕಿ ಯಾರನ್ನು ಬಂಧಿಸುವುದಿಲ್ಲ ಎಂದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ಷ್ಮ ವಿಚಾರಗಳಿವೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ ಯಾರನ್ನೇ ಆಗಲಿ ಬಂಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ರಾಜ್ಯಸರ್ಕಾರ ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ, ಆ ರೀತಿ ಏಕಾಏಕಿ ಕ್ರಮ ತೆಗೆದುಕೊಳ್ಳುವುದು ಸೂಕ್ತ ಅಲ್ಲ. ಸೂಕ್ಷ್ಮ ಪ್ರಕರಣವಾಗಿದ್ದು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಎಚ್ಚರಿಕೆಯಿಂದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
    ಪ್ರಕರಣದ ಕೇಂದ್ರ ಬಿಂದು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದು ವಿಮಾನದ ಟಿಕೆಟ್‌ಗಳಿಂದ ಪತ್ತೆಯಾಗಿದೆ. ಅವರನ್ನು ವಾಪಸ್‌ ಕರೆತರಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಎಸ್‌ಐಟಿ ಕೈಗೊಳ್ಳಲಿದೆ. ಅಗತ್ಯವಾದರೆ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯಲಿದೆ ಎಂದರು
    ಪ್ರಕರಣದಲ್ಲಿ ಎ ಒನ್ ಆರೋಪಿಯಾಗಿರುವ ರೇವಣ್ಣ ಅವರನ್ನು ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ವಿಡಿಯೋ ಬಿಡುಗಡೆ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಟೀಕೆಗಳನ್ನು ಗಮನಿಸಿದ್ದೇನೆ. ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದಾಗಿ ಈ ಹಂತದಲ್ಲಿ ನಾನು ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ. ಬೇರೆಯವರು ಈ ವಿಚಾರವನ್ನು ಚರ್ಚಿಸುವುದು ಸೂಕ್ತವಲ್ಲ. ಆರೋಪಗಳು, ಒತ್ತಡಗಳು, ಟೀಕೆಗಳನ್ನು ಆಧರಿಸಿ ಏಕಾಏಕಿ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದರು
    ಹಾಗೆಯೇ ಯಾರನ್ನೂ ರಕ್ಷಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನೇಹಾ ಪ್ರಕರಣದಲ್ಲಿ ಬೊಬ್ಬೆ ಹೊಡೆದಿದ್ದ ಬಿಜೆಪಿಯವರು ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವೌನವಾಗಿರುವುದು ಮತ್ತು ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ನಮಗೆ ಸಂಬಂಧಟಪ್ಟ ವಿಚಾರಗಳಲ್ಲ. ಆ ಎರಡೂ ಪಕ್ಷಗಳಿಗೆ ಸೇರಿದ ವಿಷಯ ಎಂದು ಹೇಳಿದರು

    Verbattle
    Verbattle
    Verbattle
    ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.
    Next Article ವಿಚಾರಣೆಗೆ ಬರಲು ಪ್ರಜ್ವಲ್ ರೇವಣ್ಣನಿಗೆ ಸಮಯ ಬೇಕಂತೆ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Tracymix ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • LinwoodGah ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.