Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಹೆಜ್ಜೆ ಜಾಡು ಬೆನ್ನು ಹತ್ತಿದ SIT.
    Viral

    ಪ್ರಜ್ವಲ್ ಹೆಜ್ಜೆ ಜಾಡು ಬೆನ್ನು ಹತ್ತಿದ SIT.

    vartha chakraBy vartha chakraಮೇ 28, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.28-ಅತ್ಯಾಚಾರ,ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಂದೆ ವಿಚಾರಣೆಗೆ ಮೇ 31 ರಂದು ಹಾಜರಾಗುವುದಾಗಿ ಹೇಳಿದ ಸಂಸದ ಪ್ರಜ್ವಲ್‌ ರೇವಣ್ಣ ವೀಡಿಯೋ ಬಂದಿದ್ದು ಯಾವ ದೇಶದಿಂದ ಎಂಬ ಬಗ್ಗೆ ವಿಶೇಷ ತನಿಖಾ ದಳ(ಎಸ್‌ಐಟಿ) ಪರಿಶೀಲನೆ ಕೈಗೊಂಡಿದೆ.
    ರಾಜ್ಯದ ಜನತೆಗೆ ಕ್ಷಮಾಪಣೆ ಕೇಳಿದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆಗೆ ಭಾರತಕ್ಕೆ ಬರುವುದಾಗಿ ತಿಳಿಸಿ ವೀಡಿಯೋ ಮಾಡಿ ಹಂಚಿಕೊಂಡಿದ್ದರು. ಈ ವೀಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದನ್ನು ಎಸ್‌ಐಟಿ ಅಧಿಕಾರಿಗಳಯ ತನಿಖೆಯನ್ನು ನಡೆಸುತ್ತಿದ್ದಾರೆ.
    ಕಳೆದ ಬಾರಿ ಕೂಡ ಬರಲಿದ್ದೇನೆ ಎಂದು ಹೇಳಿ ಪ್ರಜ್ವಲ್‌ ರೇವಣ್ಣ ಒಂದು ವಾರಗಳ ಕಾಲವಕಾಶ ಕೋರಿದ್ದರು. ಆದರೆ ಒಂದು ವಾರ ಕಳೆದರೂ ವಾಪಸ್ ಆಗದೇ ಗೈರಾದರು. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಸಂಪರ್ಕಿಸಲು ಎಸ್ಐಟಿ ಪ್ರಯತ್ನಿಸುತ್ತಿದೆ.
    ಪ್ರಜ್ವಲ್ ರೇವಣ್ಣ ವಾಪಸಾಗುತ್ತಿರುವುದರಿಂದ ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬರಲಿದ್ದಾರಾ ಅಥವಾ ಬೇರೆ ಯಾವ ವಿಮಾನ ನಿಲ್ದಾಣಕ್ಕೆ ಬರಬಹುದು ಎಂದು ಎಸ್‌ಐಟಿ ಯೋಚಿಸಿದ್ದು, ಅಲರ್ಟ್‌ ಆಗಿದೆ.
    ಎಲ್ಲೇ ಬಂದು ಇಳಿದರೂ ಸನ್ನದ್ದರಾಗಿ ವಶಕ್ಕೆ ಪಡೆಯಲು ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ. ಬೇರೆ ಏರ್‌ಪೋರ್ಟ್‌ಗೆ ಬಂದಲ್ಲಿ ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ಈ ಸಂಬಂಧ ನಿನ್ನೆ ಎಸ್‌ಐಟಿ ಅಧಿಕಾರಿಗಳ ಸಭೆ ನಡೆದಿದೆ. ಪ್ರಜ್ವಲ್ ರೇವಣ್ಣ ವಾಪಸ್ ಆದ ನಂತರದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

    Verbattle
    Verbattle
    Verbattle
    SIT ಕಾನೂನು ಪ್ರಜ್ವಲ್ ಪ್ರಜ್ವಲ್ ರೇವಣ್ಣ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.
    Next Article ಬೆಂಗಳೂರು Crime Rate ಜಾಸ್ತಿ ಯಾಕಾಗ್ತಿದೆ ಗೊತ್ತಾ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Inlxdi on ಫೆಬ್ರವರಿ 13, 2026 5:30 ಫೂರ್ವಾಹ್ನ

      mgm sportsbook promo betmgm-play mgm online sports betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Armhbu ರಲ್ಲಿ ಮಕ್ಕಳ ಮಾರಾಟ ಜಾಲ ಹೇಗೆ ಕೆಲಸ ಮಾಡುತ್ತೆ ಗೊತ್ತಾ
    • LarryCax ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.