Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೀತಿಗಾಗಿ ಬಿತ್ತು ಹೆಣ
    ಸುದ್ದಿ

    ಪ್ರೀತಿಗಾಗಿ ಬಿತ್ತು ಹೆಣ

    vartha chakraBy vartha chakraಮೇ 10, 2022Updated:ಮೇ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.10-ಪ್ರೇಯಸಿಯ ಹಾಲಿ ಪ್ರಿಯಕರನನ್ನು ಮಾಜಿ‌ ಪ್ರಿಯಕರ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಕಾಲಿನಿಂದ ಒದ್ದು ಗೋಡೆಗೆ ತಲೆಯನ್ನು ಬಲವಾಗಿ ಗುದ್ದಿ ಕೊಲೆ‌ ಮಾಡಿರುವ ದುರ್ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
    ಶಿವಮೊಗ್ಗ ಮೂಲದ ಸಮರ್ಥ ನಾಯರ್ ಕೊಲೆಯಾದವರು. ಕೃತ್ಯ ನಡೆಸಿದ ಕಿರಣ್, ಅರುಣ್ ಹಾಗು ರಾಕೇಶ್ ನನ್ನು ಬಂಧಿಸಲಾಗಿದೆ.
    ಕೊಲೆಯಾದ ಸಮರ್ಥ ನಾಯರ್ ಭದ್ರಾವತಿ ಮೂಲದ ಯುವತಿಯನ್ನು ಪ್ರೀತಿಸುತಿದ್ದು ಆಕೆಯ ಜೊತೆಗೆ ಸುತ್ತಾಡುತ್ತಿದ್ದ.
    ಆದರೆ ಆ ಯುವತಿಯು ಹಿಂದೆ ಕೆಲಸ ಮಾಡ್ತಿದ್ದ ಕಂಪನಿಯಲ್ಲಿ ಆರೋಪಿ ಕಿರಣ್ ನನ್ನು ಪ್ರೀತಿಸುತ್ತಿದ್ದಳು. ಕಿರಣ್ ಹಾಗು ಯುವತಿ ನಡುವಿನ ಪ್ರೀತಿ ಹಲವಾರು ಇತ್ತೀಚೆಗೆ ಬ್ರೇಕಪ್ ಆಗಿತ್ತು. ಬಳಿಕ ಯುವತಿಯು ಸಮರ್ಥ ನಾಯರ್ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದು ಆತನ ಜೊತೆಗೆ ಹೆಚ್ಚು ಕಾಲ ಕಳೆಯ ತೊಡಗಿದ್ದಳು.
    ಈ ವಿಷಯ ಗೊತ್ತಾಗಿ ಹಳೆ ಪ್ರೇಮಿ ಕಿರಣ್ ಆಕ್ರೋಶಗೊಂಡಿದ್ದು ಸಮರ್ಥ ನಾಯರ್ ಗೆ ಬುದ್ದಿ ಕಲಿಸಲು ಮುಂದಾಗಿ ಸ್ನೇಹಿತರಾದ ಇನ್ನಿಬ್ಬರು ಆರೋಪಿಗಳ‌ ಜೊತೆ ಯುವತಿಯ ಜೊತೆ ಸಮರ್ಥ ನಾಯರ್ ಇದ್ದ ಸಮಯದಲ್ಲಿ ಆಕೆಯ ಮನೆಗೆ ಬಂದಿದ್ದಾರೆ.
    ಅಲ್ಲಿ ಸಮರ್ಥ ನಾಯರ್ ಇರುವುದನ್ನು ಕಂಡು ಏಕಾಏಕಿ ಆತನ ಮೇಲೆ ಹಲ್ಲೆಗೆ ಮುಂದಾಗಿ‌‌ತಲೆಗೆ ಕಾಲಿನಿಂದ ಒದ್ದು ಗೋಡೆಗೆ ತಲೆ ಹಿಡಿದು ಗುದ್ದಿ ಪರಾರಿಯಾಗಿದ್ದಾರೆ.
    ಗಂಭೀರವಾಗಿ ಗಾಯಗೊಂಡ ಸಮರ್ಥ ನಾಯರ್ ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಪ್ರಕರಣ ದಾಖಲಿಸಕೊಂಡ ಬೊಮ್ಮನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    boy got murdered by ex girl friend
    Share. Facebook Twitter Pinterest LinkedIn Tumblr Email WhatsApp
    Previous Articleಧಾರಾವಾಡದಲ್ಲೂ‌ ಪರೀಕ್ಷೆ ಅಕ್ರಮ
    Next Article BBMPಗೆ ಚುನಾವಣೆ
    vartha chakra
    • Website

    Related Posts

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಜನವರಿ 8, 2026

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_rzOa ರಲ್ಲಿ ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    • stailer dyson_soSt ರಲ್ಲಿ ಬುಕ್ ಮೈ ಸಿ.ಎಂ | Book My CM
    • fen daison kypit_ssst ರಲ್ಲಿ ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?
    Latest Kannada News

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಜನವರಿ 8, 2026

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.