Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಜೆಟ್ ನಲ್ಲಿ ಬಿಹಾರ, ಆಂಧ್ರಕ್ಕೆ ಬಂಪರ್.
    Trending

    ಬಜೆಟ್ ನಲ್ಲಿ ಬಿಹಾರ, ಆಂಧ್ರಕ್ಕೆ ಬಂಪರ್.

    vartha chakraBy vartha chakraಜುಲೈ 23, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಜುಲೈ 23 ಮೋದಿ ಸರಕಾರದ ಬಜೆಟ್‌ ರಾಜ್ಯದ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗಳಿಗೆ ತಣ್ಣೀರು ಎರಚಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.

    ಕೇವಲ ತಮ್ಮ ಮಿತ್ರ ಪಕ್ಷಗಳ ಹಿತಾಸಕ್ತಿಯನ್ನ ಕಾಪಾಡಿಕೊಂಡಿರುವ ಬಜೆಟ್‌ ಇದಾಗಿದ್ದು, ಕರ್ನಾಟಕ ರಾಜ್ಯ ನಿರೀಕ್ಷಿಸಿದ್ದ ನೀರಾವರಿ ಯೋಜನೆಗಳ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡದೇ ಇರುವ ಮೂಲಕ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಕಳೆದ 700 ಕ್ಕೂ ಹೆಚ್ಚು ದಿನಗಳಿಂದ ರಾಯಚೂರಿನಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುತ್ತಿದೆ. ಸ್ವತಃ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಾವೇ ಹಲವಾರು ಬಾರಿ ಈ ಬಗ್ಗೆ ಮನವಿ ಪತ್ರವನ್ನ ಸಲ್ಲಿಸಿದ್ದಾರೆ. ಅಲ್ಲದೇ, ಹಲವಾರು ಬಾರಿ ಆ ಭಾಗದ ಜನಪ್ರತಿನಿಧಿಗಳು ತಮ್ಮ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದ್ದಾರೆ. ಆದರೂ ಯಾವುದೇ ಕರುಣೆ ತೋರಿಸದೇ ರಾಜ್ಯಕ್ಕೆ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗೆ ತಣ್ಣೀರು ಎರಚುವ ಕಾರ್ಯವನ್ನು ಕೇಂದ್ರ ವಿತ್ತ ಸಚಿವರು ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಕೇಂದ್ರ ಬಜೆಟ್‌ ಮೇಲೆ ಜನಸಾಮಾನ್ಯರು ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಹಿಂದುಳಿದ ವರ್ಗಗಳಿಗೆ, ರೈತರ ಅಭ್ಯುದಯಕ್ಕೆ, ಮಧ್ಯಮ ವರ್ಗದ ನಿರೀಕ್ಷೆಗಳಿಗೆ ಇಂಬು ನೀಡಿದೇ ಇರುವಂತಹ ಬಜೆಟನ್ನ ಮಂಡಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    Bangalore Government Karnataka News Politics Trending Varthachakra ಕಾನೂನು ಚುನಾವಣೆ ತಂತ್ರಜ್ಞಾನ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.
    Next Article ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಸ್ಪೂರ್ತಿ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 7kgrr on ಜೂನ್ 6, 2025 10:59 ಫೂರ್ವಾಹ್ನ

      where buy cheap clomiphene tablets can you get cheap clomid for sale how to buy clomid tablets clomiphene cost clomid bula profissional can i order clomiphene pills clomid order

      Reply
    2. can i buy cialis over the counter on ಜೂನ್ 10, 2025 3:43 ಫೂರ್ವಾಹ್ನ

      I am in point of fact thrilled to gleam at this blog posts which consists of tons of of use facts, thanks for providing such data.

      Reply
    3. buy flagyl online on ಜೂನ್ 11, 2025 10:02 ಅಪರಾಹ್ನ

      This website really has all of the low-down and facts I needed adjacent to this subject and didn’t know who to ask.

      Reply
    4. dmly4 on ಜೂನ್ 19, 2025 10:14 ಫೂರ್ವಾಹ್ನ

      inderal 10mg for sale – generic inderal 10mg how to buy methotrexate

      Reply
    5. 7rtf3 on ಜೂನ್ 22, 2025 6:31 ಫೂರ್ವಾಹ್ನ

      where can i buy amoxicillin – valsartan 160mg tablet order ipratropium 100 mcg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky ರಲ್ಲಿ ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    • Melvinboory ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Michaelodoky ರಲ್ಲಿ ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe