Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆ ಬೇಕಾ…? ದಾಖಲೆ…
    ಸುದ್ದಿ

    ದಾಖಲೆ ಬೇಕಾ…? ದಾಖಲೆ…

    vartha chakraBy vartha chakraಏಪ್ರಿಲ್ 20, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗದಗ: ರಾಜ್ಯದಲ್ಲಿ 40℅ ವ್ಯವಹಾರದ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪ್ರಧಾನಿ ಗಮನಕ್ಕೂ ತಂದಿದ್ದಾಯಿತು. ಪರ್ಸೆಂಟೇಜ್ ಕಾರಣಕ್ಕೆ ಗುತ್ತಿಗೆದಾರ ಸಂತೋಷ ಪಾಟೀಲನ ಸಾವು ಆಯಿತು ಎಂಬ ಆರೋಪವೂ ಇದೆ. ಆದ್ರೆ ರಾಜ್ಯದಲ್ಲಿನ ಈ ಪರ್ಸೆಂಟೇಜ್ ವ್ಯವಹಾರದ ಬಗ್ಗೆ ಮಠಾಧೀಶರೊಬ್ಬರ ಹೇಳಿಕೆ ನೀಡಿದ್ದು ಸ್ವತಃ ರಾಜ್ಯ ಸರ್ಕಾರವನ್ನೆ ಮುಜುಗರಕ್ಕೀಡು ಮಾಡಿದಂತಾಗಿತ್ತು. ಆದರೆ ಸ್ವಾಮೀಜಿಗಳೇ ರಾಜ್ಯದಲ್ಲಿ ಪ್ರತಿಯೊಂದು ಕೆಲಸಕ್ಕೂ 30℅ ವ್ಯವಹಾರ ನಡೆದಿದೆ ಎಂದಾಕ್ಷಣ ಸಿಎಂ ಸೇರಿದಂತೆ, ಇರೋ, ಬರೋ ಮಂತ್ರಿಗಳು, ಶಾಸಕರೆಲ್ಲ ಸ್ವಾಮಿಜಿಗಳ ಹೇಳಿಕೆ ವಿರುದ್ಧ ಮುಗಿಬಿದಿದ್ದಾರೆ. ಆರೋಪ ಮಾಡುವ ಸ್ವಾಮಿಜಿ ಬಳಿ ದಾಖಲೆ ಇದ್ರೆ ನೀಡಲಿ ಎಂದು ಪ್ರತಿಕ್ರಿಯಿಸಿದ್ದಾರೆ. ದಾಖಲೆ ಕೇಳಿದವರಿಗೆ ಮತ್ತೆ ಖಡಕ್ ಪ್ರತಿಕ್ರಿಯೇ ನೀಡಿದ ಶಿರಹಟ್ಟಿ ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಶ್ರೀಗಳು, ನಡೆಯುವುದೇ ಬ್ರಷ್ಟಾಚಾರ ಇದಕ್ಕೆ ದಾಖಲೆ ಕೊಡುವುದಕ್ಕೆ ಆಗುತ್ತಾ? ನಿಮ್ಮ ಜನ್ಮಕ್ಕೆ ನಾಚಿಕೆ ಇದೆಯೇ? ಇದು ಒಳಗೆ ನಡೆಯುವ ವ್ಯವಹಾರ. ಹೊರಗೆ ನಡೆಯುವುದಲ್ಲ. ನಾವೇ ಬಾಯಿ ಬಿಟ್ಟು ಹೇಳುತ್ತಿದ್ದೇವೆ. ಲ್ಯಾಂಡ್ ಆರ್ಮಿಯರು 25ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಅಂತ. ಇದು ನಿಜವೋ, ಸುಳ್ಳೊ ಅಂತ ಗೊತ್ತಾಗಬೇಕಾದರೆ ಲ್ಯಾಂಡ್ ಆರ್ಮಿ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಆಗ ಅವರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರೋ, ಇಲ್ಲವೋ ಎನ್ನುವುದು ಗೊತ್ತಾಗಲಿದೆ ಎಂದು ದಾಖಲೆ ಕೇಳಿದವರ ವಿರುದ್ಧ ಮತ್ತೆ ದಿಂಗಾಲೇಶ್ವರ ಶ್ರೀ ಹರಿಹಾಯ್ದಿದ್ದಾರೆ. ಇದು ಸರ್ಕಾರವನ್ನು ಮತ್ತಷ್ಟು ಪೇಚಿಗೆ ಸಿಲುಕಿಸುವಂತಹದ್ದಾಗಿದೆ.
    ಸರ್ಕಾರ ಸಂಪೂರ್ಣ ಬ್ರಷ್ಟಾಚಾರದಲ್ಲಿ ಮುಳುಗಿದೆ. ಒಂದು ಭೂಮಿ ಪೂಜೆಗೂ ಪರ್ಸೆಂಟೇಜ್, ಎಮ್.ಬಿ ಬರೆಯಬೇಕಂದರೂ ಇಷ್ಟು ಹಣ ಅಂತ ನಿಗದಿ. ವರ್ಗಾವಣೆಗೆ 25-30 ಲಕ್ಷ ಬೇಡಿಕೆ. ಇದು ಯಾರಿಗೂ ಗೊತ್ತಿಲ್ಲ ಅಂತ ಅಂದುಕೊಂಡಿದ್ದೀರಾ? ಎಂದು ಶ್ರೀಗಳು ಸರ್ಕಾರವನ್ನೇ ಪ್ರಶ್ನಿಸಿದ್ದು, ಇದಕ್ಕೆ ಆಡಳಿತರೂಢ ಬಿಜೆಪಿ ಸರ್ಕಾರ ಹೇಗೆ ಪ್ರತಿಕ್ರಿಯಿಸುತ್ತೆ ಅಂತ ಕಾದು ನೋಡಬೇಕಿದೆ.

    #bommayi #Dingaleshwara #karnataka ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಡುಪ್ಲೆಸಿಸ್ ರಾಯಲ್ ಆಟಕ್ಕೆ ಲಕ್ನೋ ‘ಫ್ಲಾಪ್’
    Next Article ಮತ್ತೆ ಬಂತು‌ ಹುಷಾರ್..
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಸಿದ್ದರಾಮಯ್ಯ ಮಾಜಿ ಆಗುವ ಕಾಲ ಸನ್ನಿಹಿತ
    • xqw6h ರಲ್ಲಿ ಜನರಿಗೆ ತೊಂದರೆಯಾಗದಂತೆ ತೆರಿಗೆ ಹಾಕುತ್ತಾರಂತೆ.
    • lcx7o ರಲ್ಲಿ ದರ್ಶನ್ ಕೇಸ್ ನಲ್ಲಿ ಯಾರ Role ಏನು ಗೊತ್ತಾ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe