Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ತೀವ್ರಗೊಂಡ ಬಣ ಬಡಿದಾಟ
    Viral

    ಬಿಜೆಪಿಯಲ್ಲಿ ತೀವ್ರಗೊಂಡ ಬಣ ಬಡಿದಾಟ

    vartha chakraBy vartha chakraಜನವರಿ 24, 202519 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.24:
    ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ವಿಜಯೇಂದ್ರ ಕಸರತ್ತು ನಡೆಸಿರುವ ಬೆನ್ನಲ್ಲೇ ಅವರ ಪದಚ್ಯುತಿಗಾಗಿ ದೊಡ್ಡ ಪ್ರಮಾಣದಲ್ಲಿ ಪ್ರಯತ್ನಗಳು ನಡೆದಿದೆ.
    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಣದ ನಾಯಕರು ಕಳೆದ ರಾತ್ರಿ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸದಲ್ಲಿ ಸಭೆ ನಡೆಸಿ, ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರೆಸಬಾರದು ಎಂದು ವರಿಷ್ಠರನ್ನು ಆಗ್ರಹಿಸಲು ತೀರ್ಮಾನಿಸಿದ್ದಾರೆ.
    ಪಕ್ಷದ ಅಧ್ಯಕ್ಷ ಸ್ಥಾನದ ಆಯ್ಕೆಗೆ ಚುನಾವಣೆ ನಡೆಯಬೇಕು. ಅದಕ್ಕೂ ಮುನ್ನ ಈಗಾಗಲೇ ಘೋಷಣೆಯಾಗಿರುವ ಎಲ್ಲ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಿ ಹೈಕಮಾಂಡ್ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು ಎಂದು ಆಗ್ರಹಿಸಲು ನಿರ್ಧರಿಸಿದ್ದಾರೆ ಇದಕ್ಕಾಗಿ ಸದ್ಯದಲ್ಲೇ ನಿಯೋಗದಲ್ಲಿ ದೆಹಲಿಗೆ ತೆರಳಬೇಕು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ
    ಮತ್ತೊಂದಡೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಸಕರು ಮತ್ತು ಪ್ರಮುಖ ನಾಯಕರು ಸಭೆ ಸೇರಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರಿಗೆ ನೀಡಬೇಕು ಎಂಬ ಮನವಿಯನ್ನು ಹೈಕಮಾಂಡ್ ಗೆ ಸಲ್ಲಿಸಲು ನಿರ್ಧರಿಸಿದ್ದಾರೆ.
    ಇದರ ನಡುವೆ ಹೈಕಮಾಂಡ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮತೋಲನದಿಂದ ಪಕ್ಷ ಸಂಘಟಿಸುವ ವ್ಯಕ್ತಿಯನ್ನು ರಾಜ್ಯ ಅಧ್ಯಕ್ಷರನ್ನಾಗಿ ಇನ್ನೇನಿಸಲು ತೀರ್ಮಾನಿಸಿದ್ದು ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬ ವರದಿಗಳು ಹರಡಿವೆ.
    ಈ ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ತಾವು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ.ಅದಕ್ಕಾಗಿ ಯಾವುದೇ ಲಾಭಿ ನಡೆಸುತ್ತಿಲ್ಲ. ಇದರ ಬದಲಾಗಿ ಪಕ್ಷವನ್ನು ಒಂದೂಗೂಡಿಸುವುದರಲ್ಲಿ ಮುಂದಾಗುವೆ ಎಂದು ಹೇಳಿದರು
    ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಶಕ್ತಿಯಿದೆ. ಎಲ್ಲರೂ ಕೂಡಿದಾಗಲೇ ಒಗ್ಗಟ್ಟಿನ ಶಕ್ತಿ ಆಗುತ್ತದೆ. ಒಬ್ಬಂಟಿಯಾಗಿ ಪಕ್ಷ ಕಟ್ಟುವ ಭ್ರಮೆ ನಮ್ಮಲ್ಲಿ ಇಲ್ಲ. ಎಲ್ಲರೂ ಸೇರಿ ಮಾಡಿದಾಗ ಶಕ್ತಿ ಬರುತ್ತದೆ. ಬಿಜೆಪಿ ಜನಮಾನಸದಲ್ಲಿ ಇರುವ ಪಕ್ಷ. ಅದಕ್ಕಾಗಿ ಒಮ್ಮೊಮ್ಮೆ ಪೈಪೋಟಿ ಇರುತ್ತದೆ. ಇಂತಹ ಸಮಯದಲ್ಲಿ ಸೌಹಾರ್ದತೆಯಿಂದ ಪಕ್ಷದ ಹಿರಿಯರು ಮಾರ್ಗದರ್ಶನ ಮಾಡುತ್ತಾರೆ. ಹಿರಿಯರ ಮಾರ್ಗದರ್ಶನದಲ್ಲಿ ನಾವು ನಡೆಯಬೇಕಾಗುತ್ತದೆ. ಮೇಲಿಂದ ಶಿವರಾಜ ಸಿಂಗ್ ಚೌಹಾಣ್‌ ಬರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಸೌಹಾರ್ದತೆಯಿಂದ ಚುನಾವಣೆ ಆಗುತ್ತದೆ ಎಂದು ಹೇಳಿದರು.
    ರಾಜ್ಯ ಬಿಜೆಪಿಯ ಭಿನ್ನಮತ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ಸಣ್ಣಪುಟ್ಟ ಮನಸ್ತಾಪ ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ. ನಾವೆಲ್ಲರೂ ಕೂಡಿ ಮತ್ತೆ ಬಿಜೆಪಿ ಕಟ್ಟುವಲ್ಲಿ ಶ್ರಮಿಸುತ್ತೇವೆ ಎಂದು ಹೇಳಿದರು.
    ಬಿಜೆಪಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟ ಪಕ್ಷವಾಗಿದೆ. ನಮ್ಮಲ್ಲಿರುವ ಜಗಳ ಅಣ್ಣ-ತಮ್ಮರ ಜಗಳ. ಹಿರಿಯರು‌ ಕೂತು ಬಗೆಹರಿಸುವ ವಿಶ್ವಾಸ ಇದೆ. ಮುಂಬರುವ ಚುನಾವಣೆ ಪ್ರಕ್ರಿಯೆ ಪೂರ್ವದಲ್ಲಿ ಎಲ್ಲವನ್ನೂ ಬಗೆಹರಿಸುವ ಪ್ರಯತ್ನ ಆಗುತ್ತಿವೆ. ಅಧ್ಯಕ್ಷರ ಚುನಾವಣೆ ಸುಗಮವಾಗಿ ಜರಗುತ್ತದೆ. ಚುನಾವಣೆಯ ನಂತರ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.

    ಚುನಾವಣೆ ಬಿಜೆಪಿ ಬೆಂಗಳೂರು ಬೊಮ್ಮಾಯಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !
    Next Article ಸೋಲಾರ್ ವಿದ್ಯುತ್ ಗೆ ಉತ್ತೇಜನ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. 7i7a2 on ಜೂನ್ 3, 2025 10:43 ಅಪರಾಹ್ನ

      clomid cost uk where can i get generic clomid pill where can i get clomid pill clomiphene price at clicks cost generic clomid for sale how to get cheap clomiphene price how much does clomiphene cost without insurance

      Reply
    2. cheap cialis sale on ಜೂನ್ 10, 2025 2:21 ಫೂರ್ವಾಹ್ನ

      I am in fact delighted to gleam at this blog posts which consists of tons of useful facts, thanks for providing such data.

      Reply
    3. can i take 4 flagyl pills at once for bv on ಜೂನ್ 11, 2025 8:41 ಅಪರಾಹ್ನ

      I am in point of fact enchant‚e ‘ to glitter at this blog posts which consists of tons of profitable facts, thanks object of providing such data.

      Reply
    4. hb195 on ಜೂನ್ 22, 2025 4:57 ಫೂರ್ವಾಹ್ನ

      order amoxicillin pill – ipratropium for sale buy ipratropium tablets

      Reply
    5. ynjc3 on ಜೂನ್ 24, 2025 7:57 ಫೂರ್ವಾಹ್ನ

      purchase zithromax generic – oral nebivolol 20mg buy bystolic 5mg generic

      Reply
    6. uizbc on ಜೂನ್ 26, 2025 3:23 ಫೂರ್ವಾಹ್ನ

      order augmentin 375mg generic – atbioinfo.com buy generic ampicillin for sale

      Reply
    7. hls1q on ಜೂನ್ 27, 2025 7:08 ಅಪರಾಹ್ನ

      order esomeprazole 20mg pill – https://anexamate.com/ esomeprazole 20mg drug

      Reply
    8. nf7b6 on ಜೂನ್ 29, 2025 4:37 ಫೂರ್ವಾಹ್ನ

      coumadin without prescription – blood thinner cozaar 25mg cheap

      Reply
    9. 814r8 on ಜುಲೈ 1, 2025 2:23 ಫೂರ್ವಾಹ್ನ

      buy mobic 15mg – relieve pain meloxicam 15mg cost

      Reply
    10. h1x45 on ಜುಲೈ 2, 2025 10:56 ಅಪರಾಹ್ನ

      order deltasone 5mg pills – apreplson.com buy generic prednisone

      Reply
    11. tq3a1 on ಜುಲೈ 4, 2025 1:51 ಫೂರ್ವಾಹ್ನ

      buy ed pills us – fast ed to take best ed pills non prescription uk

      Reply
    12. 4q6kb on ಜುಲೈ 10, 2025 5:17 ಫೂರ್ವಾಹ್ನ

      diflucan 100mg over the counter – https://gpdifluca.com/ order generic fluconazole

      Reply
    13. wlfow on ಜುಲೈ 13, 2025 4:22 ಫೂರ್ವಾಹ್ನ

      cialis stopped working – https://ciltadgn.com/ cialis pills

      Reply
    14. f5ypm on ಜುಲೈ 14, 2025 9:41 ಅಪರಾಹ್ನ

      maxim peptide tadalafil citrate – https://strongtadafl.com/# buying cheap cialis online

      Reply
    15. Connietaups on ಜುಲೈ 15, 2025 6:45 ಅಪರಾಹ್ನ

      zantac where to buy – https://aranitidine.com/# brand zantac

      Reply
    16. Connietaups on ಜುಲೈ 18, 2025 9:41 ಫೂರ್ವಾಹ್ನ

      More posts like this would persuade the online elbow-room more useful. comprar synthroid en farmacias espaГ±a

      Reply
    17. p0c4q on ಜುಲೈ 19, 2025 2:21 ಫೂರ್ವಾಹ್ನ

      More text pieces like this would insinuate the web better. amoxil canada

      Reply
    18. Connietaups on ಜುಲೈ 20, 2025 10:27 ಅಪರಾಹ್ನ

      Thanks on sharing. It’s first quality. https://ursxdol.com/get-cialis-professional/

      Reply
    19. 3z8qw on ಜುಲೈ 22, 2025 12:40 ಫೂರ್ವಾಹ್ನ

      This is the tolerant of enter I unearth helpful. https://prohnrg.com/product/diltiazem-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ofzwh ರಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು..
    • vn21a ರಲ್ಲಿ ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.
    • Leroyevorn ರಲ್ಲಿ ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe