Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯವರಿಗೆ ನಾಚಿಕೆಯಾಗಬೇಕು
    ಸುದ್ದಿ

    ಬಿಜೆಪಿಯವರಿಗೆ ನಾಚಿಕೆಯಾಗಬೇಕು

    vartha chakraBy vartha chakraಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ನೆನ್ನೆ ಬಾಗಲಕೋಟೆಯಲ್ಲಿ ಸರ್ಕಾರ್ 30 ಪರ್ಸೆಂಟ್ ಹೇಳಿಕೆ ವಿಚಾರವನ್ನು ಮಠಾಧೀಶರೇ ಪ್ರಾಸ್ತಾಪಿಸಿದ್ದ ಸರ್ಕಾರವನ್ನು ತೀವ್ರ ಮುಜುಗರಕ್ಕೀಡುಮಾಡಿದೆ.ಹೌದು, ಈ ವಿಚಾರವಾಗಿ ಶಿರಹಟ್ಟಿಯ ಫಕೀರೇಶ್ವರಮಠದ ದಿಂಗಾಲೇಶ್ವರ ಸ್ವಾಮೀಜಿಗಳ 30 ಪರ್ಸೆಂಟೇಜ್ ಹೇಳಿಕೆ ಈಗಾಗಲೇ ವಿರೋಧ ಪಕ್ಷಗಳ 40 ಪರ್ಸೆಂಟ್ ಆರೋಪದ ಹೋರಾಟಕ್ಕೆ ಮತ್ತಷ್ಟು ಬಲತಂದಿದೆ. ಗುತ್ತಿಗೆದಾರ ಸಂತೋಷ ಸಾವಿನ ನಂತರ ಕಾಂಗ್ರೆಸ್ ಪಕ್ಷ ಈ ಪರ್ಸೆಂಟೇಜ್ ವ್ಯವಹಾರವನ್ನಿಟ್ಟುಕೊಂಡು ಬೀದಿಗಿಳಿದಿದೆ. ಈ ಕಾರಣಕ್ಕಾಗಿ ಪ್ರಸ್ತುತ ಸನ್ನಿವೇಶದಲ್ಲಿ ಸರ್ಕಾರದ ಪರ್ಸೆಂಟೇಜ್ ವ್ಯವಹಾರದ ಕುರಿತು ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದು ಮಹತ್ವ ಪಡೆದುಕೊಂಡಿದೆ. ಇದೇ ವಿಚಾರವಾಗಿ ಶಾಸಕ ಹೆಚ್.ಕೆ. ಪಾಟೀಲ, ಮಠದ ಹಣವನ್ನೂ ಕಿತ್ತುಕೊಳ್ಳುವ ಮನೋಭಾವ ಸರ್ಕಾರದಲ್ಲಿದ್ರೆ, ಇವರನ್ನ ದೇವರೇ ಕಾಪಾಡಬೇಕು. ಬಿಜೆಪಿ ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ಅನ್ನೋದು ಇದ್ರಿಂದ ಸ್ಪಷ್ಟವಾಗುತ್ತೆ. ವಿಧಾನ ಸಭೆ, ಪರಿಷತ್ ನಲ್ಲಿ ಈ ಹಿಂದೆ ಅವರದೇ ಪಕ್ಷದ ಸದಸ್ಯರು ಆ ಭಾವ ಬರುವ ಹಾಗೆ ಮಾತಾಡಿದ್ರು. ಅಲ್ದೆ ಗುತ್ತೆಗೆದಾರರ ಸಂಘವು ಪ್ರಧಾನ ಮಂತ್ರಿಯವರಿಗೆ, ಪಕ್ಷದ ರಾಜ್ಯಾಧ್ಯಕ್ಷ ನಡ್ಡಾ ಅವರಿಗೆ ಪತ್ರ ಬರೆದಿದ್ರು.
    ಇವೆಲ್ಲದ್ರ ನಂತರ ಸ್ವಾಮಿಗಳೇ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರದ ಬಹಿರಂಗ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದೆ. ಬಹಿರಂಗ ಭ್ರಷ್ಟಾಚಾರ ಅವರ ಕಾರ್ಯಕರ್ತನನ್ನೇ ಬಲಿ ಪಡೆದಿದೆ. ಈ ವಿಚಾರವಾಗಿ ಇನ್ನು ಏನು ಸಾಬೀತು ಮಾಡಬೇಕು?
    ಇಷ್ಟೆಲ್ಲ ನಡೆದ್ರೂ ಸರ್ಕಾರ ನಡೆಸುತ್ತಿದ್ದಾರೆ ಅಂದ್ರೆ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಇದರಿಂದ ಬಿಜೆಪಿ ಸರ್ಕಾರ ನೈತಿಕ ಹಕ್ಕನ್ನು ಕಳೆದುಕೊಂಡಂತಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

    Verbattle
    Verbattle
    Verbattle
    #Dingaleshwara #Gadag
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಬಿಗ್ ಫೈಟ್ ಗೆ ರೆಡಿ
    Next Article ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • LeonardReawn ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.