Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕ ಯತ್ನಾಳ್ ವಿರುದ್ಧ FIR.
    Trending

    ಬಿಜೆಪಿ ನಾಯಕ ಯತ್ನಾಳ್ ವಿರುದ್ಧ FIR.

    vartha chakraBy vartha chakraಅಕ್ಟೋಬರ್ 18, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಾವಣಗೆರೆ,ಅ.18-
    ನಾಲಿಗೆ ಹರಿ ಬಿಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಮ್ಮ ಮಾತಿನ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ
    ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಬಿಜೆಪಿ ನಾಯಕರು 1 ಸಾವಿರ ಕೋಟಿ ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್‌ ನೀಡಿರುವ ದೂರಿನ ಅನ್ವಯ ದಾವಣಗೆರೆಯ ಗಾಂಧಿನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ಎಸ್.ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಆದರೆ ಯತ್ನಾಳ್ ದಾವಣಗೆರೆಯಲ್ಲಿ ಈ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
    ಸೆ.29ರಂದು ದಾವಣಗೆರೆಯ ಜಿಎಂಐಟಿಯಲ್ಲಿ ಬಿಜೆಪಿಯ ಅತೃಪ್ತ ನಾಯಕರ ಸಭೆ ಬಳಿಕ ‘ರಾಜ್ಯ ಸರ್ಕಾರವನ್ನು ಕೆಡವಲು ಒಂದು ಸಾವಿರ ಕೋಟಿ ರೂಪಾಯಿಯನ್ನು ಪಕ್ಷದ ಕೆಲ ಮುಖಂಡರು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ’ ಎಂದು ಶಾಸಕ ಯತ್ನಾಳ್ ಮಾಧ್ಯಮಗಳ ಮುಂದೆ ಗಂಭೀರ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
    ಬಿಜೆಪಿ ನಾಯಕರಿಗೆ ಸದ್ಯ ಅಧಿಕಾರವಿಲ್ಲದೇ ಹತಾಶರಾಗಿ, ರಾಜ್ಯ ಸರ್ಕಾರವನ್ನು ಕೆಡವಲು ಸಂಚು ಮಾಡಿದ್ದಾರೆ. ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆಗಿರುವ ಸಂದೇಹವಿದೆ. ಈ ಹಿನ್ನೆಲೆಯಲ್ಲಿ 2024ರ ಡಿಸೆಂಬರ್ ತಿಂಗಳಿನಲ್ಲಿ ರಾಜಕೀಯ ಕ್ರಾಂತಿ ಉಂಟಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಎಸ್.ಮನೋಹರ್‌ ತಿಳಿಸಿದ್ದಾರೆ.
    ಸಾವಿರ ಕೋಟಿ ರೂ ಹಣ ಸಂಗ್ರಹಿಸಿ ಇಟ್ಟುಕೊಂಡಿರುವವರು ಯಾರು ಎಂಬ ಮಾಧ್ಯಮದವರ ಪ್ರಶ್ನೆಗೆ, ‘ನೀವೇ ಊಹೆ ಮಾಡಿ’ ಎಂದು ಯತ್ನಾಳ್ ಉತ್ತರ ನೀಡಿದ್ದಾರೆ. ಅಲ್ಲದೇ, ಹಣ ಸಂಗ್ರಹಿಸಿರುವ ನಾಯಕರ ಮನೆಯಲ್ಲಿ, ನೋಟು ಎಣಿಸುವ ಮಷಿನ್ ಪತ್ತೆಯಾಗಿತ್ತು ಎಂದು ಸಹ ಹೇಳಿದ್ದಾರೆ. ಸಭೆಯ ನಂತರ ಇಂತಹ ಹೇಳಿಕೆಯನ್ನು ಯತ್ನಾಳ್ ನೀಡಿದ್ದು, ಈ ವಿಚಾರವಾಗಿ ಸಭೆಯಲ್ಲಿ ಇದ್ದಂತಹ ಎಲ್ಲ ನಾಯಕರುಗಳಿಗೂ ಗೊತ್ತಿದೆ. ಹೀಗಾಗಿ, ಚರ್ಚೆ ಮಾಡಿಯೇ ಮಾಧ್ಯಮಗಳಿಗೆ ತಿಳಿಸಲು ಸಹಮತ ವ್ಯಕ್ತವಾಗಿರುವುದು ಕಾಣುತ್ತಿದೆ ಎಂದು ಎಸ್.ಮನೋಹರ್‌ ದೂರಿದ್ದಾರೆ.
    ಒಂದು ಕಡೆ ಜನಾದೇಶಕ್ಕೆ ಅಪಚಾರ, ಮತ್ತೊಂದು ಕಡೆ ಭ್ರಷ್ಟ ಹಾಗೂ ಅಕ್ರಮ ಹಣ ವರ್ಗಾವಣೆ ನಡೆಯುತ್ತಿದೆ. ಈ ರೀತಿ ಪಕ್ಷ-ಪಕ್ಷಗಳ ಕಾರ್ಯಕರ್ತರುಗಳ ನಡುವೆ ಗಲಭೆಗಳು ಉಂಟಾಗುವಂತೆ ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ.

    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಬಿಜೆಪಿ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಾಬಾ ಸಿದ್ದಿಕಿ ಕುಟುಂಬ ಸದಸ್ಯರಿಗೆ ಸಾಂತ್ವನ.
    Next Article ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. LINESLOT88 on ಮೇ 14, 2025 1:39 ಫೂರ್ವಾಹ್ನ

      I must thank you for your efforts you have made in publishing this web site post. I hope the identical best article by you later on also. Actually your creative writing expertise has encouraged me to start out my very own website now. Actually the blogging is spreading its wings quickly. Your write up is really a fine model of it. Try to Visit My Web Site :LINESLOT88

      Reply
    2. 6og71 on ಜೂನ್ 8, 2025 10:12 ಫೂರ್ವಾಹ್ನ

      can you get clomid without a prescription can you get cheap clomid pills how to get generic clomid no prescription can you get clomiphene for sale how can i get generic clomid where can i get clomiphene without dr prescription how to get cheap clomid without dr prescription

      Reply
    3. buy cialis pills on ಜೂನ್ 9, 2025 1:33 ಅಪರಾಹ್ನ

      More articles like this would frame the blogosphere richer.

      Reply
    4. diarrhea after flagyl on ಜೂನ್ 11, 2025 7:50 ಫೂರ್ವಾಹ್ನ

      Thanks recompense sharing. It’s acme quality.

      Reply
    5. wtlrm on ಜೂನ್ 18, 2025 4:43 ಅಪರಾಹ್ನ

      buy generic inderal – order methotrexate 2.5mg without prescription methotrexate 2.5mg tablet

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • v6896 ರಲ್ಲಿ ಪುನೀತ್ ಕೆರೆಹಳ್ಳಿ Arrested | Puneeth Kerehalli
    • AllenBluek ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Melvinboory ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe