Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.
    Trending

    ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.

    vartha chakraBy vartha chakraಸೆಪ್ಟೆಂಬರ್ 9, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ:
    ಉಪಚುನಾವಣೆ ಕಾರಣಕ್ಕೆ ಕುತೂಹಲ ಮೂಡುದಿರುವ ಚನ್ನಪಟ್ಟಣದಲ್ಲಿ ಇದೀಗ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಮುಖಂಡ ಬಂಧನದ ಭೀತಿಯಿಂದ ತಲೆಮರಸಿಕೊಂಡಿದ್ದಾರೆ.
    ರಾಮನಗರ ಗ್ರಾಮಾಂತರ ಮಂಡಳ ಬಿಜೆಪಿ ಅಧ್ಯಕ್ಷ ತೂಬಿನಕೆರೆ ರಾಜು ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪದ ದೂರು ಸಲ್ಲಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.
    ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ಬಿಜೆಪಿ ಮುಖಂಡ ತೂಬಿನಕೆರೆ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.
    ನನ್ನ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ ಫೋನ್‌ನಿಂದ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
    ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡು ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದೇನೆ ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
    ಈ ದೂರು ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ತೂಬಿನಕೆರೆ ರಾಜು ನಾಪತ್ತೆಯಾಗಿದ್ದಾರೆ ಇದರ ಬೆನ್ನಲ್ಲೇ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರು ರಾಜು ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಾರೆ.

    Verbattle
    Verbattle
    Verbattle
    ಚುನಾವಣೆ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿಗೆ ಸರ್ಕಾರ ಡಮಾರ್.
    Next Article ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBeedy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Babywy ರಲ್ಲಿ NHM ನೌಕರರಿಗೆ ಬಂಪರ್
    • Zctemq ರಲ್ಲಿ ರಾಜ್ಯ ಸರ್ಕಾರ ಬಿದ್ದು ಹೋದರೆ…
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.