Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್?
    Viral

    ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್?

    vartha chakraBy vartha chakraಏಪ್ರಿಲ್ 21, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.21:
    ವಿಧಾನಮಂಡಲದ ಬಜೆಟ್ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಿಜೆಪಿ ಸದಸ್ಯರನ್ನು ಶಾಸನಸಭೆ ಕಲಾಪದಿಂದ ಅಮಾನತುಗೊಳಿಸಿದ ಆದೇಶ ವಾಪಸ್ ಪಡೆಯಲು ಸಭಾಧ್ಯಕ್ಷ ಯುಟಿ ಖಾದರ್ ಚಿಂತನೆ ನಡೆಸಿದ್ದಾರೆ.
    ತಮ್ಮ ಶಾಸಕರನ್ನು ಕಲಾಪದಿಂದ ಅಮಾನತುಗೊಳಿಸಿದ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಬಿಜೆಪಿ ಶಾಸಕರ ನಿಯೋಗದಲ್ಲಿ ಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು
    ವಿಧಾನಸಭಾಧ್ಯಕ್ಷರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅಮಾನತು ಆದೇಶವನ್ನು ಪರಿಶೀಲನೆ ಮಾಡುವುದಾಗಿ ಸಭಾಧ್ಯಕ್ಷರು ತಿಳಿಸಿದ್ದಾರೆ. ವಿಧಾನಸಭೆಯ ಒಳಗೆ ನಡೆದಿರುವ ಘಟನೆಯಾಗಿದ್ದು, ಸರ್ಕಾರದ ಜೊತೆ ಈ ಸಂಬಂಧ ಚರ್ಚೆ ಮಾಡುವುದಾಗಿ ಹೇಳಿದ್ದಾರೆ ಎಂದರು
    ಸಭಾಧ್ಯಕ್ಷರ ಪೀಠದ ಬಗ್ಗೆ ನಮಗೆ ಅಗೌರವವಿಲ್ಲ, ಗೌರವವಿದೆ. ಆದರೂ ಆರು ತಿಂಗಳು ಅಮಾನತು ಮಾಡಿರುವುದು ಸರಿಯಲ್ಲ. ಈ ಹಿಂದೆ ಅನೇಕ ಘಟನೆಗಳು ನಡೆದಿವೆ. ಅಮಾನತು ಮಾಡಿರುವುದರಿಂದ ವಿವಿಧ ಸಮಿತಿ ಸಭೆಗಳಿಗೆ ಶಾಸಕರು ಹೋಗಲಾಗುತ್ತಿಲ್ಲ ಎಂದು ಹೇಳಿದರು. ಸದನದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರಾಪ್ ವಿಚಾರ ಪ್ರಸ್ತಾಪಿಸಿದಾಗ, ಪಕ್ಷದ ವತಿಯಿಂದ ಆ ಬಗ್ಗೆ ಮಾತನಾಡಿದ್ದೇವೆ ಎಂದು ತಿಳಿಸಿದರು.ಈ ವೇಳೆ ನಡೆದ ಅಹಿತಕರ ಘಟನೆ ಮರೆತು ಅಮಾನತು ಆದೇಶ ವಾಪಸ್ ಪಡೆಯುವಂತೆ ಕೋರಿದ್ದೇವೆ ಎಂದು ಹೇಳಿದರು.

    ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ
    Next Article ಐಸ್ ಕ್ರೀಮ್ ನಿಂದ ಜೀವ ಉಳಿಯಿತು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. 1hk3j on ಜೂನ್ 6, 2025 5:46 ಫೂರ್ವಾಹ್ನ

      how to get cheap clomid no prescription buy generic clomiphene price cost of clomid price how to get clomiphene without prescription clomid tablets price uk buy cheap clomid price where buy cheap clomid price

      Reply
    2. buy cialis shoppers drug mart on ಜೂನ್ 9, 2025 11:39 ಫೂರ್ವಾಹ್ನ

      This is the description of topic I have reading.

      Reply
    3. can you drink 24 hours after taking flagyl on ಜೂನ್ 11, 2025 5:54 ಫೂರ್ವಾಹ್ನ

      The thoroughness in this break down is noteworthy.

      Reply
    4. gghbb on ಜೂನ್ 21, 2025 12:05 ಅಪರಾಹ್ನ

      buy amoxil cheap – amoxicillin canada purchase combivent without prescription

      Reply
    5. xs21q on ಜೂನ್ 23, 2025 3:08 ಅಪರಾಹ್ನ

      zithromax medication – order azithromycin 500mg pill buy nebivolol 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Frankdep ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    • 7mrr1 ರಲ್ಲಿ ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    • Melvinboory ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe