Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್?
    Viral

    ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್?

    vartha chakraBy vartha chakraಏಪ್ರಿಲ್ 21, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.21:
    ವಿಧಾನಮಂಡಲದ ಬಜೆಟ್ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಿಜೆಪಿ ಸದಸ್ಯರನ್ನು ಶಾಸನಸಭೆ ಕಲಾಪದಿಂದ ಅಮಾನತುಗೊಳಿಸಿದ ಆದೇಶ ವಾಪಸ್ ಪಡೆಯಲು ಸಭಾಧ್ಯಕ್ಷ ಯುಟಿ ಖಾದರ್ ಚಿಂತನೆ ನಡೆಸಿದ್ದಾರೆ.
    ತಮ್ಮ ಶಾಸಕರನ್ನು ಕಲಾಪದಿಂದ ಅಮಾನತುಗೊಳಿಸಿದ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಬಿಜೆಪಿ ಶಾಸಕರ ನಿಯೋಗದಲ್ಲಿ ಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು
    ವಿಧಾನಸಭಾಧ್ಯಕ್ಷರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅಮಾನತು ಆದೇಶವನ್ನು ಪರಿಶೀಲನೆ ಮಾಡುವುದಾಗಿ ಸಭಾಧ್ಯಕ್ಷರು ತಿಳಿಸಿದ್ದಾರೆ. ವಿಧಾನಸಭೆಯ ಒಳಗೆ ನಡೆದಿರುವ ಘಟನೆಯಾಗಿದ್ದು, ಸರ್ಕಾರದ ಜೊತೆ ಈ ಸಂಬಂಧ ಚರ್ಚೆ ಮಾಡುವುದಾಗಿ ಹೇಳಿದ್ದಾರೆ ಎಂದರು
    ಸಭಾಧ್ಯಕ್ಷರ ಪೀಠದ ಬಗ್ಗೆ ನಮಗೆ ಅಗೌರವವಿಲ್ಲ, ಗೌರವವಿದೆ. ಆದರೂ ಆರು ತಿಂಗಳು ಅಮಾನತು ಮಾಡಿರುವುದು ಸರಿಯಲ್ಲ. ಈ ಹಿಂದೆ ಅನೇಕ ಘಟನೆಗಳು ನಡೆದಿವೆ. ಅಮಾನತು ಮಾಡಿರುವುದರಿಂದ ವಿವಿಧ ಸಮಿತಿ ಸಭೆಗಳಿಗೆ ಶಾಸಕರು ಹೋಗಲಾಗುತ್ತಿಲ್ಲ ಎಂದು ಹೇಳಿದರು. ಸದನದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರಾಪ್ ವಿಚಾರ ಪ್ರಸ್ತಾಪಿಸಿದಾಗ, ಪಕ್ಷದ ವತಿಯಿಂದ ಆ ಬಗ್ಗೆ ಮಾತನಾಡಿದ್ದೇವೆ ಎಂದು ತಿಳಿಸಿದರು.ಈ ವೇಳೆ ನಡೆದ ಅಹಿತಕರ ಘಟನೆ ಮರೆತು ಅಮಾನತು ಆದೇಶ ವಾಪಸ್ ಪಡೆಯುವಂತೆ ಕೋರಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ
    Next Article ಐಸ್ ಕ್ರೀಮ್ ನಿಂದ ಜೀವ ಉಳಿಯಿತು
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    4 ಪ್ರತಿಕ್ರಿಯೆಗಳು

    1. Mifzdl on ಫೆಬ್ರವರಿ 20, 2026 8:06 ಫೂರ್ವಾಹ್ನ

      Diversify your evening with thrilling tournaments. crowns coin casino log in ensures secure transactions and fast payouts. Join and hit the jackpot!

      Reply
    2. Mifzdl on ಫೆಬ್ರವರಿ 20, 2026 8:09 ಫೂರ್ವಾಹ್ನ

      Diversify your evening with thrilling tournaments. crowns coin casino log in ensures secure transactions and fast payouts. Join and hit the jackpot!

      Reply
    3. Mifzdl on ಫೆಬ್ರವರಿ 20, 2026 8:10 ಫೂರ್ವಾಹ್ನ

      Diversify your evening with thrilling tournaments. crowns coin casino log in ensures secure transactions and fast payouts. Join and hit the jackpot!

      Reply
    4. Mifzdl on ಫೆಬ್ರವರಿ 20, 2026 8:14 ಫೂರ್ವಾಹ್ನ

      Diversify your evening with thrilling tournaments. crowns coin casino log in ensures secure transactions and fast payouts. Join and hit the jackpot!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • medicine online order ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • WilliamNeals ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • aviator_qwMl ರಲ್ಲಿ ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.