Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಲ್ ಪಾಸ್ ಮಾಡೋಕೆ ಲಂಚ ಕೇಳಿದ್ರು
    ಅಪರಾಧ

    ಬಿಲ್ ಪಾಸ್ ಮಾಡೋಕೆ ಲಂಚ ಕೇಳಿದ್ರು

    vartha chakraBy vartha chakraಸೆಪ್ಟೆಂಬರ್ 12, 2022Updated:ಸೆಪ್ಟೆಂಬರ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಸೆ.12-ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಬಿಲ್​ ಪಾಸ್​ ಮಾಡಲು 15 ಲಕ್ಷ ರೂ.ಲಂಚ ಪಡೆದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಸಲಹೆಗಾರ ಸೇರಿ ಮೂವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
    ಗುರುಗ್ರಾಮ್ ಮೂಲದ ಸಂಸ್ಥೆಯಾದ ವಾಯಂಟ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಎಂಜಿನಿಯರ್ ಅನಿಲ್ ಕುಮಾರ್ ಸಿಂಗ್ ಎಂಬುವವರೇ ಬಂಧಿತರು. ಮಥುರಾ ಮೂಲದ ಎಸ್‌ಆರ್‌ಎಸ್‌ಸಿ ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ನ ಉದ್ಯೋಗಿ ಆನಂದ್ ಮೋಹನ್ ಶರ್ಮಾ ಜೊತೆಗೆ 15 ಲಕ್ಷ ರೂ. ಲಂಚದ ಹಣವನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾಗ ಸಿಂಗ್ ನನ್ನು ಬಂಧಿಸಲಾಗಿದೆ.
    ಅಲ್ಲದೇ, ಎಸ್‌ಆರ್‌ಎಸ್‌ಸಿ ಇನ್‌ಫ್ರಾ ಸಂಸ್ಥೆಯ ಇಬ್ಬರು ನಿರ್ದೇಶಕರಾದ ಬೆದ್ರಂ ಶರ್ಮಾ ಮತ್ತು ಪರಶುರಾಮ್ ಶರ್ಮಾ ಎಂಬುವರನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಉತ್ತರ ಪ್ರದೇಶದ ಪಿಲಿಭಿತ್, ಮಥುರಾ ಮತ್ತು ಗುರುಗ್ರಾಮ್, ನೋಯ್ಡಾ ಸೇರಿದಂತೆ ಆರೋಪಿಗಳಿಗೆ ಸೇರಿದ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅಂದಾಜು 1.56 ಕೋಟಿ ರೂಪಾಯಿ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ.
    ಯೋಜನೆ ಮತ್ತು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಮೊಬೈಲ್‌ಗಳು ಸೇರಿದಂತೆ ಡಿಜಿಟಲ್ ಸಾಧನಗಳನ್ನೂ ಜಪ್ತಿ ಮಾಡಲಾಗಿದೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ರಾಷ್ಟ್ರೀಯ ಹೆದ್ದಾರಿ 74ರ ಸಿತಾರ್‌ಗಂಜ್-ಬರೇಲಿ ವಿಭಾಗದಲ್ಲಿ ಎಸ್‌ಆರ್‌ಎಸ್‌ಸಿ ಇನ್ಫ್ರಾಗೆ ಯೋಜನೆಯೊಂದು ನೀಡಲಾಗಿತ್ತು. ಇದರ ಪ್ರಗತಿ ಮೇಲ್ವಿಚಾರಣೆ ಮಾಡಲು ಅನಿಲ್ ಕುಮಾರ್ ಸಿಂಗ್ ಅವರನ್ನು ಎನ್‌ಎಚ್‌ಎಐ ಸಲಹೆಗಾರರನ್ನಾಗಿ ನೇಮಿಸಿತ್ತು. ಆದರೆ, ಯೋಜನೆಯಡಿಯಲ್ಲಿ ಸಂಸ್ಥೆಯ ಬಿಲ್‌ಗಳನ್ನು ಪಾಸ್ ಮಾಡಲು ಸಿಂಗ್ ಎಸ್‌ಆರ್‌ಎಸ್‌ಸಿ ಇನ್ಫ್ರಾದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಮಾಹಿತಿ ನೀಡಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಚಿತ್ರಕಲಾ ಪರಿಷತ್ ನಲ್ಲಿ India-Italy ಕಲಾ ಪ್ರದರ್ಶನ
    Next Article ಮುಂದೈತೆ ಮಾರಿಹಬ್ಬ..!
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Marcusreomb ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • MichaelAffew ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.