ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಡುಬುಡಿಕೆ ಶಾಸ್ತ್ರ ನಂಬಿದ್ದಕ್ಕೆ ಆಗಿದ್ದೇನು…?
    ಸುದ್ದಿ

    ಬುಡುಬುಡಿಕೆ ಶಾಸ್ತ್ರ ನಂಬಿದ್ದಕ್ಕೆ ಆಗಿದ್ದೇನು…?

    vartha chakraBy vartha chakraಆಗಷ್ಟ್ 28, 2022Updated:ಆಗಷ್ಟ್ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ಬುಡಬುಡಿಕೆ ಶಾಸ್ತ್ರ ತಂದಿತು ದುರದೃಷ್ಟ
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.28- ಬುಡುಬುಡಿಕೆ ಹೇಳಿದ್ದನ್ನು ನಂಬಿ ಹೆದರಿ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.
    ಜ್ಞಾನ ಭಾರತಿ ಬಳಿಯ ಕೆಪಿಎಸ್ ಸಿ ಲೇಔಟ್ ನ ವರದರಾಜು ಎಂಬುವವರ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದು ಸಂಪ್ರದಾಯದ ಪ್ರಕಾರ 11 ದಿನ ಮನೆಯಲ್ಲಿ ದೀಪ ಹಚ್ಚಬೇಕು. ಹೀಗಾಗಿ ಮನೆಯಲ್ಲಿ ದೀಪ ಹಚ್ಚಿದ್ದನ್ನ‌ ನೋಡಿ ಮನೆಗೆ ಬಂದಿದ್ದ ಬುಡುಬುಡುಕೆ ದಾಸ ಈ ಮನೆಯಲ್ಲಿ ಮತ್ತೆ ಮೂರು ಸಾವಾಗುತ್ತೆ ಎಂದು ರಾತ್ರಿ ವೇಳೆ ಹೇಳಿ ಹೋಗಿದ್ದ.
    ಇದನ್ನು ಕೇಳಿ ದಂಪತಿ ಹೆದರಿದ್ದರು. ನಂತರ ಮಾರನೇ ದಿನವೂ ಬಂದಿದ್ದ ಬುಡುಬುಡುಕೆಯವನು, ಮನೆಯಲ್ಲಿ ವರದರಾಜು ಪತ್ನಿ ಒಬ್ಬರೇ ಇರುವುದನ್ನು ನೋಡಿ ಮತ್ತೆ ಮೂರು ಸಾವಗುತ್ತೆ ಎಚ್ಚರ ಮತ್ತೆ ಬೆದರಿಸಿದ್ದ. ಎರಡನೇ ಬಾರಿ ಸಾವಿನ ವಿಚಾರ ಕೇಳಿದಾಗ ಭಯಗೊಂಡ ವರದರಾಜು ಪತ್ನಿ, ಬುಡುಬುಡಕೆಯವನನ್ನ ಮನೆಯೊಳಗೆ ಕರೆಸಿ ಮಾತನಾಡಿಸಿದ್ದಳು.
    ಈ ವೇಳೆ ಪೂಜೆ ಮಾಡಬೇಕು ಐದು ಸಾವಿರ ಆಗಲಿದೆ ಎಂದಿದ್ದ ಬುಡುಬುಡುಕೆಯವನು. ಐದು ಸಾವಿರ ಕೊಟ್ಟ ಬಳಿಕ ವರದರಾಜು ಪತ್ನಿಗೆ ಕಪ್ಪು ಇರುವ ಬೊಟ್ಟನ್ನು ಹಣೆಗೆ ಹಚ್ಚಿದ್ದ. ಈ ಸಂಧರ್ಭದಲ್ಲಿ ಮೈಮೇಲಿದ್ದ ಒಡವೆಗಳ ಬುಡುಬುಡಕೆ ದಾಸ ಕೇಳಿದ್ದ. ಆಕೆಗೆ ಅರಿವಿಲ್ಲದಂತೆ ಅದನ್ನ ತೆಗೆದುಕೊಟ್ಟಿದ್ದರು.ಒಂದು ಚೈನ್ ಹಾಗೂ ಎರಡು ಉಂಗುರವನ್ನ ಬಿಚ್ಚಿ ಕೊಟ್ಟಿದ್ದು, ಇದೇ 12 ಗಂಟೆಯೊಳಗೆ ಪೂಜೆ ಮಾಡಿ ಕೊಡ್ತೀನಿ ಎಂದು ಹೇಳಿ ತನ್ನ ಹೆಸರು ಕೃಷ್ಣಪ್ಪ ಎಂದು ಹೇಳಿ ಫೋನ್ ನಂಬರ್ ಇಟ್ಟು ಹೋಗಿದ್ದ. ಪತಿ ವರದರಾಜು ಬಂದ ಬಳಿಕ ಅಸಲಿ ಸಂಗತಿ ತಿಳಿದು ಕೃಷ್ಣಪ್ಪನ ನಂಬರ್ ಗೆ ಕರೆ ಮಾಡಿದರೆ ಅದು ಸ್ವಿಚ್ ಆಫ್ ಆಗಿತ್ತು. ಮೋಸ ಹೋಗಿರೋ ವಿಚಾರ ತಿಳಿಯುತ್ತಿದ್ದಂತೆ ಜ್ಞಾನಭಾರತಿ ಪೊಲೀಸರಿಗೆ ದೂರು ನೀಡಿದ್ರು. ದೂರು ಪಡೆದ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಗಗನಚುಂಬಿ ಕಟ್ಟಡ ಬೀಳೋದು ನೋಡುವುದಕ್ಕೆ ಜನರ ಕಾತರ, ಅಕ್ಕಪಕ್ಕದ ಬಿಲ್ಡಿಂಗ್‌ಗಳೆಲ್ಲ ಈಗ ಭರ್ತಿ!
    Next Article ಹುಕ್ಕಾ ಬಾರ್ ಮೇಲೆ CCB ದಾಳಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lbkfzi ರಲ್ಲಿ ಮೋದಿ ಮತ್ತೆ ಪ್ರಧಾನಿ ಆದ್ರೆ ಇವೆಲ್ಲಾ ಮಾಡಬೇಕಂತೆ | Modi
    • Georgedrype ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • ThomasZes ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.