Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ
    ಸುದ್ದಿ

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    vartha chakraBy vartha chakraಜುಲೈ 31, 2025Updated:ಜುಲೈ 31, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.30-ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ನಗರದಲ್ಲಿ ಅಡಗಿ ತಯಾರಿ ನಡೆಸುತ್ತಿದ್ದ ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿ ಶಮಾ ಪರ್ವೀನ್(30) ಬಂಧಿತ ಆರೋಪಿಯಾಗಿದ್ದು,ಆಕೆಯನ್ನು ತೀವ್ರ ವಿಚಾರಣೆ ನಡೆಸಲಾಗಿದೆ.
    ಬಂಧಿತ ಶಮಾ ಪರ್ವೀನ್ ಎಕ್ಯೂಐಎಸ್-ಸಂಬಂಧಿತ ಭಯೋತ್ಪಾದಕ ಘಟಕವನ್ನು ನಡೆಸುತ್ತಿದ್ದ ಮಾಹಿತಿ ಲಭ್ಯವಾಗಿದೆ, ಕೆಲ ದಿನಗಳ ಹಿಂದೆ ಇತರ ನಾಲ್ವರನ್ನು ಗುಜರಾತ್, ನೋಯ್ಡಾ ಮತ್ತು ದೆಹಲಿಯಲ್ಲಿ ಬಂಧಿಸಲಾಗಿತ್ತು.
    ಪರ್ವೀನ್ ಇಡೀ ಮಾಡ್ಯೂಲ್ ಅನ್ನು ನಡೆಸುತ್ತಿದ್ದರು ಮತ್ತು ಕರ್ನಾಟಕದಿಂದ ಕಾರ್ಯಾಚರಣೆಗಳನ್ನು ಸಂಘಟಿಸುವ ಮುಖ್ಯ ನಿರ್ವಾಹಕರಾಗಿದ್ದರು ಎಂದು ಮೂಲಗಳು ತಿಳಿಸಿವೆ.
    ಕಳೆದ ಜುಲೈ 23 ರಂದು 20 ರಿಂದ 25 ವರ್ಷ ವಯಸ್ಸಿನ ನಾಲ್ವರು ಭಯೋತ್ಪಾದಕ ಶಂಕಿತರನ್ನು ಗುಜರಾತ್, ದೆಹಲಿ ಮತ್ತು ನೋಯ್ಡಾದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಅಡಗಿದ್ದ ಪರ್ವೀನ್ ನ ಮಾಹಿತಿ ನೀಡಿದ್ದರು.
    ಬಂಧಿತ ಮೊಹಮ್ಮದ್ ಫರ್ದೀನ್, ಸೆಫುಲ್ಲಾ ಕುರೇಶಿ, ಜೀಶನ್ ಅಲಿ ಮತ್ತು ಮೊಹಮ್ಮದ್ ಫೈಕ್ ಎಂದು ಗುರುತಿಸಲಾಗಿರುವ ಶಂಕಿತರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಮೂಲಕ ಪರಸ್ಪರ ಸಂಪರ್ಕದಲ್ಲಿದ್ದರು ಮತ್ತು ಭಾರತದಾದ್ಯಂತ ಉನ್ನತ ಮಟ್ಟದ ಗುರಿಗಳನ್ನು ನಿಯೋಜಿಸಲಾಗಿತ್ತು.
    ಈ ಮಾಹಿತಿಯನ್ನು ಆಧರಿಸಿ ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿ ಶಮಾ ಪರ್ವೀನ್ ಳನ್ನು ಬಂಧಿಸಲಾಗಿದೆ ಎಂದು ಎಟಿಎಸ್ ಮೂಲಗಳು ತಿಳಿಸಿವೆ.

    ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಆಲ್ ಖೈದಾ ಲೇಡಿಯ ಭಯಾನಕ ನಂಟು.
    Next Article ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?
    vartha chakra
    • Website

    Related Posts

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    ಜುಲೈ 31, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardEndum ರಲ್ಲಿ ಕುಡಿದು ಮಾಡಿದ ರಂಪಾಟ.
    • JesseRek ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • presskurs-411 ರಲ್ಲಿ ಹೆದರಿದ ತೇಜಸ್ವಿ ಸೂರ್ಯ..?
    Latest Kannada News

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe