Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಕಾವೇರಿ ಆರತಿ
    Viral

    ಬೆಂಗಳೂರಿನಲ್ಲಿ ಕಾವೇರಿ ಆರತಿ

    vartha chakraBy vartha chakraಮಾರ್ಚ್ 17, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    \ಬೆಂಗಳೂರು.
    ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಎಲ್ಲಾ ವರ್ಗದ ಜನರನ್ನೂ ಸೆಳೆಯುವ ದೃಷ್ಟಿಯಿಂದ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಮೃದು ಹಿಂದುತ್ವ ಧೋರಣೆಯತ್ತ ಗಮನ ಕೇಂದ್ರೀಕರಿಸತೊಡಗಿದೆ.
    ವಾರಣಾಸಿಯಲ್ಲಿ ನಡೆಯಲಿರುವ ಗಂಗಾರತಿ ಮಾದರಿಯಲ್ಲಿ ರಾಜ್ಯದ ಪ್ರಮುಖ ನದಿಗಳಾದ ಕಾವೇರಿ ಮತ್ತು ತುಂಗಭದ್ರ ನದಿಗಳಲ್ಲೂ ಆರತಿ ಕಾರ್ಯಕ್ರಮ ಆಯೋಜಿಸಲು ಮುಂದಾಗಿದೆ.
    ಇದರ ಜೊತೆಗೆ ಈಗ ಬೆಂಗಳೂರು ನಗರದ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸುತ್ತಿರುವ ಜೀವನದಿ ಕಾವೇರಿಯನ್ನು ಪೂಜಿಸುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
    ಉತ್ತರ ಪ್ರದೇಶದ‌ ವಾರಾಣಸಿಯಲ್ಲಿ ನಡೆಯಲಿರುವ ‘ಗಂಗಾರತಿ’ ಮಾದರಿಯಲ್ಲೇ ಈ ಕಾರ್ಯಕ್ರಮವೂ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದಿಂದ ಪುರೋಹಿತರನ್ನು ಕರೆಸಲು ತೀರ್ಮಾನಿಸಲಾಗಿದೆ.
    ಜೀವನದಿ ಕಾವೇರಿಯ ಉಪನದಿಗಳಲ್ಲಿ ವೃಷಭಾವತಿ ನದಿ ಕೂಡ ಒಂದು ಈ ವೃಷಭಾವತಿಯು ಬೆಂಗಳೂರಿನ ಸ್ಯಾಂಕಿ ಕೆರೆಯಿಂದ ಉಗಮವಾಗುತ್ತದೆ. ಇದಕ್ಕೆ ಪೂರಕವೆಂಬಂತೆ ನದಿ ಉಗಮ ಸ್ಥಾನದಲ್ಲಿ ಜಲಗಂಗಮ್ಮ ದೇವಾಲಯ ನಿರ್ಮಾಣ ಮಾಡಲಾಗಿದೆ.ಹೀಗಾಗಿ ಸ್ಯಾಂಕಿ ಕೆರೆಯಲ್ಲಿ ಬೆಂಗಳೂರು ಜಲಮಂಡಳಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಿದೆ.
    ಉದ್ಯಾನ ನಗರಿಯ ಮುಕ್ಕಾಲು ಪಾಲು ಜನರಿಗೆ ಜೀವ ಜಲ ಪೂರೈಸುವ ಕಾವೇರಿ ನದಿಗೆ ಈ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಜಲ ಮಂಡಳಿಯ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
    ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರ ಕುಟುಂಬಗಳು ಹಾಗೂ ಸಾರ್ವಜನಿಕರು ಸೇರಿ 10 ಸಾವಿರಕ್ಕೂ ಅಧಿಕ ಜನರು ಕಾವೇರಿ ಆರತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸುವ ಸಾಧ್ಯತೆ ಇದೆ.ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಮತ್ತು ವಿಶೇಷ ಪೂಜೆ ನಡೆಯಲಿದೆ ಎಂದು ವಿವರಿಸಿದ್ದಾರೆ.

    ಕಾಂಗ್ರೆಸ್ ಧಾರ್ಮಿಕ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇಲವಾಲ ಚಿನ್ನ ದರೋಡೆಯ ಉರುಳು ಯಾರ ಕೊರಳಿಗೆ.?
    Next Article ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. n0ir0 on ಜೂನ್ 7, 2025 7:37 ಅಪರಾಹ್ನ

      can i buy cheap clomid price how to get generic clomiphene no prescription clomid cost uk clomid uses can i get clomiphene without rx can i get clomiphene for sale where buy clomid price

      Reply
    2. buy cialis today on ಜೂನ್ 9, 2025 7:47 ಅಪರಾಹ್ನ

      Proof blog you possess here.. It’s intricate to assign great calibre belles-lettres like yours these days. I justifiably comprehend individuals like you! Go through vigilance!!

      Reply
    3. about flagyl on ಜೂನ್ 11, 2025 2:01 ಅಪರಾಹ್ನ

      The reconditeness in this piece is exceptional.

      Reply
    4. bmunh on ಜೂನ್ 21, 2025 9:32 ಅಪರಾಹ್ನ

      amoxicillin tablet – buy amoxicillin cheap buy ipratropium online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync ರಲ್ಲಿ 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    • oh9sx ರಲ್ಲಿ ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    • JerryDah ರಲ್ಲಿ Turkey ಭೂಕಂಪದ ಭೀಕರತೆಯ ಕಾರಣಗಳು
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe