ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ವೃಕ್ಷೋಧ್ಯಾನ
    Trending

    ಬೆಂಗಳೂರಿನಲ್ಲಿ ವೃಕ್ಷೋಧ್ಯಾನ

    vartha chakraBy vartha chakraಆಗಷ್ಟ್ 8, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.7:
    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಒತ್ತುವರಿ ತೆರವು ಮಾಡಿದ ಸುಮಾರು 500 ಕೋಟಿ ರೂಪಾಯಿ ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ ನಿರ್ಮಾಣವಾಗುತ್ತಿದೆ.
    ಈ ಮೂಲಕ ಇನ್ನು ಮುಂದೆ ಈ ಜಮೀನನ್ನು ಯಾವುದೇ ಭೂಗಳ್ಳರು ಅತಿಕ್ರಮಣ ಮಾಡಲು ಅವಕಾಶವಿಲ್ಲದಂತೆ ಮಾಡಲಾಗುತ್ತಿದೆ.
    ಅರಣ್ಯಇಲಾಖೆ ಅಕ್ರಮ ಒತ್ತುವರಿದಾರರಿಂದ
    ಮರುವಶ ಪಡಿಸಿಕೊಂಡಿರುವ 17 ಎಕರೆ ಜಮೀನಿನ ಖುದ್ದು ಪರಿಶೀಲನೆಗೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ,ಇದನ್ನು ವೃಕ್ಷೋಧ್ಯಾನ ನಿರ್ಮಾಣಕ್ಕೆ ಸೂಚಿಸಿದರು.
    ಅಷ್ಟೇ ಅಲ್ಲ ಅಲ್ಲಿಯೇ ಗಿಡ ನೆಡುವ ಮೂಲಕ ವೃಕ್ಷೋಧ್ಯಾನದಲ್ಲಿ 1800 ಸ್ಥಳೀಯ ಪ್ರಭೇದದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಜಮೀನಿನ ಸುತ್ತಲೂ ತಂತಿ ಬೇಲಿ ಹಾಕುವ ಕಾಮಗಾರಿಗೂ ಚಾಲನೆ ನೀಡಿದರು.
    ಬೆಂಗಳೂರು ನಗರ ಬೃಹದಾಕಾರವಾಗಿ ಬೆಳೆಯುತ್ತಿದ್ದು, ನಗರ ಪ್ರದೇಶದಲ್ಲಿ ಉಸಿರಾಡಲು ಹಸಿರು ಪ್ರದೇಶ ಇರಬೇಕು. ಐ.ಟಿ., ಬಿ.ಟಿ. ಕಂಪನಿಗಳಿರುವ ಈ ಪ್ರದೇಶ ಕಾಂಕ್ರೀಟ್ ಕಾಡಿನಂತಿದ್ದು, 17 ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ವೃಕ್ಷೋಧ್ಯಾನ ಬೆಳಗಿನ ವಾಯು ವಿಹಾರಕ್ಕೆ ಬರುವವರಿಗೆ ಮತ್ತು ವಾರಾಂತ್ಯದಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು ಮಾಹಿತಿ ಮತ್ತು ಮನರಂಜನೆಯ ತಾಣವಾಗುವಂತೆ ಅಭಿವೃದ್ಧಿ ಪಡಿಸಲಾಗುವುದು ಎಂದರು.
    ಇಲ್ಲಿ ಪಕ್ಷಿಲೋಕ ನಿರ್ಮಿಸಲಾಗುವುದು. ಎತ್ತರದ ಬೃಹತ್ ಪಂಜರದೊಳಗೆ ಮರಗಳನ್ನು ಬೆಳೆಸಿ ಅದರಲ್ಲಿ ವಿವಿಧ ಬಗೆಯ ಪಕ್ಷಿಗಳನ್ನು ಬಿಡಲಾಗುವುದು. ಈ ಹಕ್ಕಿಗಳ ಕಲರವ, ಸ್ವಚ್ಛಂದ ಹಾರಾಟವನ್ನು ಸ್ಥಳೀಯರಷ್ಟೇ ಅಲ್ಲ, ಪ್ರವಾಸಿಗರೂ ಕಣ್ತುಂಬಿಕೊಳ್ಳುವಂತೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು

    Verbattle
    Verbattle
    Verbattle
    Bangalore News Trending Varthachakra ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಹತ್ವ ಕಳೆದುಕೊಂಡ ಪಾದಯಾತ್ರೆ.
    Next Article ಕಳಪೆ ಔಷಧ ತಡೆಗಟ್ಟಲು ಕ್ರಮ.
    vartha chakra
    • Website

    Related Posts

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Gpsyqw on ಮಾರ್ಚ್ 18, 2026 9:25 ಫೂರ್ವಾಹ್ನ

      Únete a la élite en Betano Casino https://betanogame.org/es/mobile-app/. Desbloquea un bono de bienvenida de €500 y disfruta de juegos premium con crupier en vivo. Seguro, justo y lleno de jackpots – aquí es donde juegan los campeones. No pierdas tu oportunidad.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.