Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!
    Trending

    ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!

    vartha chakraBy vartha chakraಜೂನ್ 13, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.13:
    ಮನುಕುಲವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾರಣಾಂತಿಕ ಎಚ್.ಐ.ವಿ.ವೈರಸ್ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಲಾಗಿತ್ತು.ಜನ ಸಾಮಾನ್ಯರಲ್ಲಿ ಈ ಬಗ್ಗೆ ಅರಿವು,ಮುಂಜಾಗ್ರತೆ ಹಾಗೂ ಆಧುನಿಕ ಚಿಕಿತ್ಸಾ ವಿಧಾನಗಳ ಪರಿಣಾಮವಾಗಿ ಈ ವೈರಸ್ ಹರಡುವ ಪ್ರಮಾಣದ ಕಡಿಮೆಯಾಗುತ್ತಾ ಸಾಗಿದೆ.
    ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದರ ಪರಿಣಾಮ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತ ಸಾಗುತ್ತಿದೆ.
    ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಶೇ 15 ರಿಂದ 20 ರಷ್ಟು ಯುವಕರಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.
    ಅದರಲ್ಲಿಯೂ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನವರಲ್ಲಿಯೂ ಈಗ ಹೆಚ್ಚಾಗಿ ಎಚ್ಐವಿ ಕಂಡುಬರುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಮಾತ್ರವಲ್ಲದೆ ಕೋಲಾರ ಬೆಳಗಾವಿ, ಧಾರವಾಡ, ತುಮಕೂರು ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ಮಾದಕ ವ್ಯಸನ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಹೆಚ್ಚಾಗಿ ಏಡ್ಸ್ ಕಾಣಿಸಿಕೊಳ್ಳುತ್ತಿದೆ.
    ಎಚ್ಐವಿ ಸೋಂಕಿತರು ಅತಿ ಹೆಚ್ಚು ಬೆಂಗಳೂರು ನಗರದಲ್ಲಿಯೇ ಪತ್ತೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಅದರಲ್ಲೂ ಅವಿವಾಹಿತರಲ್ಲಿಯೇ ಎಚ್ಐವಿ ಸೋಂಕು ಹೆಚ್ಚಾಗುತ್ತಿದೆ. ಮದುವೆಗೂ ಮುನ್ನವೇ ಯುವಕರಲ್ಲಿ ಎಚ್ಐವಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 1.85 ಲಕ್ಷ ಸೋಂಕಿತರಿದ್ದಾರೆ. ಇದರಲ್ಲಿ ನವವಿವಾಹಿತರೇ ಹೆಚ್ಚಿದ್ದಾರೆ.
    ಬೆಂಗಳೂರು ಸೇರಿದಂತೆ ಹಲವು ಪ್ರದೇಶದಲ್ಲಿ ‌ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು ಎಚ್.ಐ.ವಿ.ಹೆಚ್ಚಳಕ್ಕೆ ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.ಡ್ರಗ್ಸ್ ವ್ಯಸನಿಗಳು ಸಿರಿಂಜ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವ ಪರಿಪಾಠ ಹೆಚ್ಚುತ್ತಿರುವುದರ ಜೊತೆಗೆ ಅಸುರಕ್ಷಿತವಲ್ಲದ ಲೈಂಗಿಕ ಸಂಪರ್ಕ ಕೂಡ ಇದಕ್ಕೆ ಕಾರಣ ಎನ್ನಲಾಗುತ್ತಿದೆ
    ವಿಶ್ವಾದ್ಯಂತ ಸುಮಾರು 40 ದಶಲಕ್ಷಕ್ಕೂ ಅಧಿಕ ಜನ ಈ ಸೋಂಕು ಪೀಡಿತರಾಗಿದ್ದಾರೆ. ಸರ್ಕಾರವೂ ಇದರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡುತ್ತಲೇ ಇದೆ. ಆದರೆ ಜನರ ಜಾಗೃತಿ ಕೊರತೆ, ಏಡ್ಸ್ ಬಗ್ಗೆ ಕಡಿಮೆಯಾಗುತ್ತಿರುವ ಭಯ ಈಗ ಮತ್ತೆ ಯುವಕರಲ್ಲಿ ಏಡ್ಸ್ ಏರಿಕೆಗೆ ಕಾರಣವಾಗಿದೆ.

    Bangalore News Trending Varthachakra ಆರೋಗ್ಯ ಡ್ರಗ್ಸ್ ತುಮಕೂರು ಧಾರವಾಡ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    Next Article ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆಯಂತೆ!
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. SUPRASLOT on ಮೇ 14, 2025 1:04 ಫೂರ್ವಾಹ್ನ

      First off I want to state great weblog! I needed a quick issue in which I want to inquire if you don’t brain. I had been curious to discover how you center your self as well as clear your mind just before creating. I’ve were built with a difficult time cleaning my personal ideas to get my personal ideas on the market. I really do want to write nonetheless it simply appears like the initial Ten to fifteen mins tend to be lost simply just trying to figure out how to begin. Virtually any recommendations or even tips? Thanks! :SUPRASLOT

      Reply
    2. Rodneyavape on ಜೂನ್ 6, 2025 10:59 ಅಪರಾಹ್ನ

      ¡Bienvenidos, cazadores de suerte !
      En algunos casinos puedes configurar tu interfaz de juego al estilo que prefieras. Cambia colores, sonido y diseГ±o segГєn tu gusto. Prueba esta funciГіn en casinoonlinefueradeespana.xyz.
      Casino por fuera: descubre las mejores promociones para ti – п»їhttp://casinoonlinefueradeespana.xyz/
      Casinoonlinefueradeespana.xyz incorpora sistemas de seguridad avanzados para proteger tus transacciones. Aunque no tengan licencia nacional, usan cifrado de nivel bancario. Esto proporciona una experiencia segura para los usuarios.
      ¡Que vivas recompensas extraordinarias !

      Reply
    3. buy cialis 2.5 mg on ಜೂನ್ 9, 2025 12:41 ಅಪರಾಹ್ನ

      I am actually delighted to coup d’oeil at this blog posts which consists of tons of profitable facts, thanks representing providing such data.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickblerm ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • AlfonsoFlolf ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • AlfonsoFlolf ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe