Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.
    Trending

    ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.

    vartha chakraBy vartha chakraಡಿಸೆಂಬರ್ 26, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಾಜಧಾನಿ ಮಹಾನಗರ ಬೆಂಗಳೂರುನಲ್ಲಿ ವಾಹನ ಸಂಚಾರ ಎಂದರೆ ಅದೊಂದು ದೊಡ್ಡ ಸಾಹಸ ಇದಕ್ಕೆ ಕಾರಣ ಅತಿಯಾದ ಸಂಚಾರ ದಟ್ಟಣೆ. ಈ ಸಂಚಾರ ದಟ್ಟಣೆಯಿಂದಾಗಿ ಕಚೇರಿ ಕೆಲಸ ಆಸ್ಪತ್ರೆಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲಾರದೆ ಪರದಾಡುವಂತಾಗಿದೆ.
    ಹಲವು ರಸ್ತೆಗಳಲ್ಲಂತೂ ವಾಹನ ಸಂಚಾರ ಈ ಯಮ ಯಾತನೆ ತರಿಸುತ್ತದೆ ಇದರಿಂದ ನಗರಕ್ಕೆ ಕೆಟ್ಟ ಹೆಸರು ಕೂಡ ಬಂದಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಉಸ್ತುವಾರಿ ಹೋತ್ತಿರುವ ಉಪ ಮುಖ್ಯಮಂತ್ರೀ ಡಿಕೆ ಶಿವಕುಮಾರ್ ಇದೀಗ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಹಲವಾರು ವಿನೂತನ ಕ್ರಮಗಳನ್ನು ರೂಪಿಸಲು ಮುಂದಾಗಿದ್ದಾರೆ.
    ಇವರ ಈ ವಿಶೇಷ ಆಸಕ್ತಿಯ ಪರಿಣಾಮವಾಗಿ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಹಲವಾರು ರಸ್ತೆಗಳಲ್ಲಿ ಮೇಲ್ಸೇತುವೆ, ಅಂಡರ್ ಪಾಸ್ ಗಳನ್ನು ನಿರ್ಮಿಸಲು ಮುಂದಾಗಿದ್ದಾರೆ.
    ಮುಂಬರುವ ಬಜೆಟ್ ನಲ್ಲಿ ಈ ರಸ್ತೆಗಳಿಗೆ ಕಾಯಕಲ್ಪ ನೀಡಲು ವಿಶೇಷ ಅನುದಾನ ತೆಗೆದಿರಿಸಲು ಸಿದ್ಧತೆ ನಡೆಸಲಾಗಿದೆ ಅದಕ್ಕಾಗಿ ಯಾವ ಯಾವ ರಸ್ತೆಗಳಲ್ಲಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಕಾರ್ಯ ಸಾಧ್ಯತಾ ವರದಿ ಸಿದ್ಧಪಡಿಸಲಾಗಿದೆ
    ಕಾಮಗಾರಿಗಳು:
    1.ಎಂಇಐ ಜಂಕ್ಷನ್ ಬಳಿ ಫ್ಲೈಓವರ್ ವಿಭಜನೆ.
    2.ಕೋಣನಕುಂಟೆ ಕ್ರಾಸ್ನಿಂದ ಬನಶಂಕರಿವರೆಗೂ 3.ಅಂಡರ್ ಪಾಸ್ ಅಥವಾ ಫ್ಲೈಓವರ್ ನಿರ್ಮಾಣ.
    4.ಅನಂದ್ ಸರ್ಕಲ್ ಬಳಿ ಇರುವ ಫ್ಲೈಓವರ್ ಕೆಆರ್ ಸರ್ಕಲ್ ವರೆಗೂ ವಿಸ್ತರಣೆ.
    5.ಕನಕಪುರ ರಸ್ತೆಯ ಆನಂದ್ ಭವನ, ರಘುವನಹಳ್ಳಿವರೆಗೂ ಫ್ಲೈಓವರ್.
    6.ಮಡಿವಾಳ ಅಂಡರ್ ಪಾಸ್ ಅನ್ನು ಟ್ರಾಫಿಕ್ ಪೊಲೀಸ್ ಸ್ಟೇಷನ್ ಜಂಕ್ಷನ್‌ವರೆಗೂ ಮುಂದುವರಿಸಲು ಪ್ಲಾನ್.
    7.ಹೊಸೂರು ರೋಡ್ನಿಂದ ಶೋಲೆ ಸರ್ಕಲ್ ವರೆಗೂ ಎಲಿವೆಟೆಡ್ ಕಾರಿಡಾರ್.
    8.ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ನಿಂದ ನಾಯಂಡನಹಳ್ಳಿವರೆಗೂ ಎಲಿವೆಟೆಡ್ ಕಾರಿಡಾರ್.
    9.ಹಳೇ ಮದ್ರಾಸ್ ರಸ್ತೆಯಿಂದ ವಿವೇಕಾನಂದ ಮೆಟ್ರೋ ಸ್ಟೇಷನ್‌ವರೆಗೂ ಎಲೆವೆಟೆಡ್ ಕಾರಿಡಾರ್.
    10.ನಾಗವಾರ ಜಂಕ್ಷನ್ನಿಂದ ರಾಮಕೃಷ್ಣ ಹೆಗ್ಡೆನಗರ ಜಂಕ್ಷನ್ ವರೆಗೂ ಎಲೆವೆಟೆಡ್ ಕಾರಿಡಾರ್.
    11.ಔಟರ್ ರಿಂಗ್ ರೋಡ್, ಹೆಣ್ಣೂರು ಮೆನ್‌ರೋಡ್, ಬಾಗಲೂರು ಜಂಕ್ಷನ್‌ವರೆಗೂ ಲಿಂಕ್ ರಸ್ತೆಗಳ ನಿರ್ಮಾಣ.
    12.ಕೆಂಪೇಗೌಡ ಏರ್‌ಪೋರ್ಡ್ನಿಂದ ಯಲಹಂಕ ನ್ಯೂ ಟೌನ್‌ವರೆಗೂ ಎಲಿವೇಟೆಡ್ ಕಾರಿಡಾರ್.
    13.ನಾಗವರ ಜಂಕ್ಷನ್ ನಿಂದ ಮೊದಲಿಯರ್ ರೋಡ್ ಮೂಲಕ ಟ್ಯಾನಿರಿ ರೋಡ್‌ವರೆಗೂ ಎಲಿವೇಟೆಡ್ ಕಾರಿಡಾರ್.
    14.ವೆಸ್ಟ್‌ ಆಫ್ ಕಾರ್ಡ್ ರಸ್ತೆಯಿಂದ ರಿಂಗ್‌ರೋಡ್‌ವರೆಗೂ ಎಲಿವೆಟೆಡ್ ಕಾರಿಡಾರ್.

    ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೊಟ್ಟೆ ಅಟ್ಯಾಕ್ ಚಿತ್ರಕತೆ ಯಾರದ್ದು ಗೊತ್ತಾ.
    Next Article ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. c6tmm on ಜೂನ್ 7, 2025 6:14 ಫೂರ್ವಾಹ್ನ

      can i order generic clomiphene without a prescription how to buy clomid without prescription can you buy clomid without rx can i buy cheap clomid pill where buy generic clomid pill order generic clomid without rx clomid tablets price in pakistan

      Reply
    2. cialis mail order in canada on ಜೂನ್ 9, 2025 11:57 ಫೂರ್ವಾಹ್ನ

      This is the big-hearted of writing I truly appreciate.

      Reply
    3. can flagyl help with uti on ಜೂನ್ 11, 2025 6:13 ಫೂರ್ವಾಹ್ನ

      I couldn’t resist commenting. Well written!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • 16f6a ರಲ್ಲಿ ಮತ್ತೆ ಜೈಲುಪಾಲಾದ ಮುರುಘಾ‌‌ ಶ್ರೀ | Murugha Shree
    • AlbertDuabe ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe