Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?
    ಬೆಂಗಳೂರು

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    vartha chakraBy vartha chakraಆಗಷ್ಟ್ 1, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1:
    ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅದರ ಕಡಿಮೆ ಮಾಡಲು ಪ್ರಯತ್ನಿಸುತ್ತಿರುವ ಸರ್ಕಾರ ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ತೀರ್ಮಾನಿಸಿದೆ.
    ಧೂಮಪಾನಿಗಳಿಗಿಂತ ಅವರು ಸೇದಿ ಬಿಡುವ ಹೊಗೆಯಿಂದ ಅವರ ಅಕ್ಕ ಪಕ್ಕದವರ ಮೇಲೆ ಗಂಭೀರ ರೀತಿಯ ಪರಿಣಾಮಗಳು ಉಂಟಾಗುತ್ತಿದೆ ಹೀಗಾಗಿ ಜನನಿ ಬಿಡ ಪ್ರದೇಶಗಳಲ್ಲಿ ಧೂಮಪಾನ ಕಾನೂನು ಬಾಹಿರ ಕೃತ್ಯ ಎಂದು ಘೋಷಿಸಿರುವ ಸರ್ಕಾರ ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ಸೂಚಿಸಿದೆ.
    ಪ್ರಮುಖವಾಗಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಧೂಮಪಾನ ನಡೆಯುವ ಬಾರ್ ಅಂಡ್ ರೆಸ್ಟೋರೆಂಟ್,ಪಬ್ ಮತ್ತು ವಸತಿ ಸಹಿತ ಹೋಟೆಲ್ ಗಳಲ್ಲಿ ಧೂಮಪಾನಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ವ್ಯಸನಿಗಳು ಅಲ್ಲಿಯೇ‌ ಕಡ್ಡಾಯವಾಗಿ ಧೂಮಪಾನ ಮಾಡಬೇಕು. ಈ ಮೂಲಕ ಧೂಮಪಾನಿಗಳಿಂದ ಬೇರೆಯವರಿಗೆ ಆಗುವ ಹಾನಿ ತಡೆಗಟ್ಟಬಹುದು ಎಂದು ಕೋರ್ಟ್ ಆದೇಶ ಆಧರಿಸಿ ಸರ್ಕಾರ ನಿಯಮಾವಳಿಗಳನ್ನು ರೂಪಿಸಿದೆ.
    ಈ ನಿಯಮಗಳನ್ನು ಪಾಲಿಸದ ಹೋಟೆಲ್, ಬಾರ್ ಮತ್ತು ಪಬ್ ಗಳ ಪರವಾನಗಿ ರದ್ದು ಸೇರಿದಂತೆ ಕಾನೂನು ಕ್ರಮದ ಅವಕಾಶ ಕಲ್ಪಿಸಲಾಗಿದೆ.
    ಬೆಂಗಳೂರಿನ ಹಲವು ಕಡೆಗಳಲ್ಲಿ ಈ ನಿಯಮ ಪಾಲಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ನಿಯಮ ಪಾಲಿಸದ ಹೋಟೆಲ್ ಮತ್ತು ಪಬ್ಬುಗಳ ಪಟ್ಟಿ ತಯಾರಿಸಿದ್ದಾರೆ.
    ಇದನ್ನು ಆಧರಿಸಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೊಟೇಲ್‌ಗಳಿಗೆ ನೋಟಿಸ್ ನೀಡಲಾಗಿದ್ದು ತಕ್ಷಣವೇ ಸ್ಮೋಕಿಂಗ್ ಜೋನ್ ನಿರ್ಮಾಣ ಮಾಡಬೇಕು ಇಲ್ಲವಾದರೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಲಾಗಿದೆ.
    ಈ ಮೂಲಕ 20ಕ್ಕಿಂತ ಹೆಚ್ಚು ಆಸನಗಳಿರುವ ಎಲ್ಲಾ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ನ್ನು ನಿರ್ಮಿಸಬೇಕು ಎಂದು ಸೂಚಿಸಲಾಗಿದೆ

    Verbattle
    Verbattle
    Verbattle
    ಕಾನೂನು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ
    Next Article C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Ddzbvn ರಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    • Sgtgum ರಲ್ಲಿ ದಾಸನಿಗೆ ಕಪಿಲ್ ಸಿಬಲ್ ವಾದ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.