Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಮುಕುಟಕ್ಕೆ ಮತ್ತೊಂದು ಗರಿ
    Trending

    ಬೆಂಗಳೂರು ಮುಕುಟಕ್ಕೆ ಮತ್ತೊಂದು ಗರಿ

    vartha chakraBy vartha chakraಸೆಪ್ಟೆಂಬರ್ 5, 202455 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.5-ಸಿಲಿಕಾನ್ ಸಿಟಿ ಬೆಂಗಳೂರು ಜಾಗತಿಕವಾಗಿ ಪ್ರಮುಖ ವಿಮಾನಯಾನ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್‌ ಕೃಷ್ಣ ಅವರು ತಿಳಿಸಿದ್ದಾರೆ.
    ನಗರದಲ್ಲಿ ವಿಮಾನಗಳ ನಿರ್ವಹಣೆ,ದುರಸ್ತಿ ಹಾಗೂ ಸಂಪೂರ್ಣ ನವೀಕರಣದ (ಎಂಆರ್‌ಒ) ಬೃಹತ್‌ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿ ದೇಶದ ವಿಮಾನಯಾನ ಕ್ಷೇತ್ರದಲ್ಲಿ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯವು ತನ್ನದೇ ಕೊಡುಗೆ ನೀಡಲಿದೆ ಎಂದರು.
    ಜಾಗತಿಕ ಪ್ರಮುಖ ವಿಮಾನಯಾನ ಕೇಂದ್ರವಾಗಿ ಬೆಂಗಳೂರು ಹೊರಹೊಮ್ಮಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
    ಎಂಆರ್‌ಒ ಬೃಹತ್‌ ಘಟಕ ನಿರ್ಮಾಣದಿಂದ
    ವಿಮಾನಗಳ ನಿರ್ವಹಣೆಯಲ್ಲಿ ಸ್ವಾವಲಂಬನೆ
    ದೇಶದಾದ್ಯಂತ ಪರಿಣತ ಎಂಜಿನಿಯರುಗಳಿಗೆ ಉದ್ಯೋಗ ಅವಕಾಶಗಳ ಸೃಷ್ಟಿಯಾಗಲಿದೆ ಎಂದರು‌.
    ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 35 ಎಕರೆ ಭೂಪ್ರದೇಶದಲ್ಲಿ ಘಟಕವು ತಲೆ ಎತ್ತಲಿದ್ದು, ಏರ್‌ಇಂಡಿಯಾ ವಿಮಾನಗಳನ್ನು ಆಧುನೀಕರಿಸುತ್ತಿರುವುದರ ಜೊತೆಗೆ ತನ್ನ ಜಾಗತಿಕ ಕಾರ್ಯಾಚರಣೆ ವಿಸ್ತರಿಸುವ ಜೊತೆಗೆ ವಿಮಾನಗಳ ನಿರ್ವಹಣಾ ಸೇವೆಗಳಿಗೆ ಪ್ರಮುಖ ಕೇಂದ್ರವಾಗಿರಲಿದೆ.
    ಎಂಆರ್‌ಒ ಬೃಹತ್‌ ಘಟಕ ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ರಾಜ್ಯ ಸರ್ಕಾರದ ಜೊತೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಎಸ್‌ಐಎ ಎಂಜಿನಿಯರಿಂಗ್ ಕಂಪನಿಯ ಜೊತೆಗೂ ಒಪ್ಪಂದ ಮಾಡಿಕೊಳ್ಳಲಾಗಿತ್ತು.
    ಕಾರ್ಯಕ್ರಮದಲ್ಲಿ‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ ಲ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್ ಹಾಗೂ ಎಸ್‌ಐಎ ಎಂಜಿನಿಯರಿಂಗ್ ಕಂಪನಿಯ ಸಿಇಒ ಚಿನ್ ಯೌ ಸೆಂಗ್ ಸೇರಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    Next Article ಗೌರಿ ಹಬ್ಬಕ್ಕೆ ಶಿವಕುಮಾರ್ ಗಂಗೆ ಪೂಜೆ
    vartha chakra
    • Website

    Related Posts

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    ದಾವೋಸ್ ಶೃಂಗಸಭೆಯ ಫಲಶೃತಿ: ರಾಜ್ಯಕ್ಕೆ 13,070 ಕೋಟಿ ರೂ. ಹೂಡಿಕೆಯ ಹರಿವು

    ಜನವರಿ 25, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Jeremybrind ರಲ್ಲಿ ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ
    • Jamespiedy ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಫೆಬ್ರವರಿ 4, 2026

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಫೆಬ್ರವರಿ 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.