Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ
    ಸುದ್ದಿ

    ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ

    vartha chakraBy vartha chakraಆಗಷ್ಟ್ 29, 2022Updated:ಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಅ. 29: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು, ಮೈಸೂರು ರಸ್ತೆಯ ಹೆದ್ದಾರಿಯಲ್ಲಿ ಅಪಾರ ಪ್ರಮಾಣದ ನೀರು ತುಂಬಿದ್ದು, ಬಸ್ಸು, ಕಾರು ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ.
    ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿ, ಬಸವನಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯ ಅಂಡರ್‍ಪಾಸ್‍ನಲ್ಲಿ ನೀರು ತುಂಬಿದ್ದು ಹಲವು ವಾಹನಗಳು ಮುಳುಗಡೆಯಾಗಿವೆ.
    ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನಗಳನ್ನು ಬಿಟ್ಟು ಪ್ರಯಾಣಿಕರು ಹಾಗೂ ಜನರು ಹೊರಬಂದಿದ್ದಾರೆ. ವಡೇರಹಳ್ಳಿ ಬಳಿ ಕೂಡ ಭಾರೀ ಪ್ರಮಾಣದ ನೀರು ರಸ್ತೆಗೆ ನುಗ್ಗಿ ಅನಾಹುತವನ್ನೇ ಸೃಷ್ಟಿಸಿದೆ. ರಾಮನಗರದ ರೈಲು ನಿಲ್ದಾಣದ ಹಳಿಗಳ ಮೇಲೆ ಭಾರೀ ಪ್ರಮಾಣದ ನೀರು ನಿಂತಿದ್ದು, ಸಂಚಾರವು ಅಸ್ತವ್ಯಸ್ತಗೊಂಡಿತ್ತು
    ಭಾರೀ ಮಳೆಯಿಂದಾಗಿ ರಾಮನಗರದ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿಬಿದ್ದಿವೆ ಚಾಮುಂಡಿಪುರದ ಬಳಿ ಇರುವ ಬೋಳಪ್ಪನಹಳ್ಳಿ ಕೆರೆ ಏರಿ ಬಿರುಕುಬಿಟ್ಟಿದ್ದು, ಅಪಾಯದ ಆತಂಕ ಎದುರಾಗಿದೆ.
    ಇದರಿಂದ ಸಣ್ಣ ನೀರಾವರಿ ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕೆರೆ ಕೋಡಿ ಒಡೆದು ಕೆರೆಯಿಂದ ನೀರು ಹರಿಸುವ ಪ್ರಯತ್ನವನ್ನು ಮಾಡಿದ್ದಾರೆ. ರಾಮನಗರದ ಸೀರಳ್ಳ, ಅರ್ಕೇಶ್ವರ ಬಡಾವಣೆ ಸೇರಿದಂತೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
    ಮಳೆ ಹಾನಿ ಪ್ರದೇಶಗಳಲ್ಲಿ ಸಂಚರಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಪರಿಸ್ಥಿತಿ ಅವಲೋಕಿಸಿ ಜಿಲ್ಲಾಡಳಿತದ ಜೊತೆ ಮಾತುಕತೆ ನಡೆಸಿದರು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಮೂಲಕ ಸಂಚರಿಸದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದೀಗ ರಾಮನಗರ ಜಿಲ್ಲಾಡಳಿತ ಈ ರಸ್ತೆ ಬಳಸದಂತೆ ಸೂಚನೆ ನೀಡಿದ್ದು ಪರ್ಯಾಯ ಮಾರ್ಗ ಬಳಸಲು ಸಲಹೆ ಮಾಡಿದೆ.

    ಕಾರು ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous Articleಇಂದೂ ಬರಲಿಲ್ಲ ಹಿಜಾಬ್ ತೀರ್ಪು..
    Next Article ಪೊಲೀಸ್ ಸರ್ಪಗಾವಲಿನಲ್ಲಿ ಮುರುಘಾ ಶರಣರು..
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelTeamy ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • บาคาร่า ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • elektrokarniz kypit_wpsl ರಲ್ಲಿ ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe